ETV Bharat / state

ಕಾನೂನು ಚೌಕಟ್ಟಿನಲ್ಲಿ ಸ್ಪೀಕರ್ ಕ್ರಮ ಕೈಗೊಳ್ಳುತ್ತಾರೆ: ಬಿಎಸ್​ವೈ ವಿಶ್ವಾಸ!

author img

By

Published : Jul 15, 2019, 11:49 AM IST

ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಸ್ಪೀಕರ್ ರಮೇಶ್ ಕುಮಾರ್ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ. ಇನ್ನೂ ಸದನದಲ್ಲಿ ಪಾಲ್ಗೊಳ್ಳುವ ಮೊದಲು ಶಾಸಕಾಂಗ ಪಕ್ಷದ ಸಭೆ ನಡೆಸಿ ಪಕ್ಷದ ನಿಲುವಿನ ನಿರ್ಧಾರ ಕೈಗೊಂಡು ನಂತರವೇ ಸದನಕ್ಕೆ ತೆರಳುವುದಾಗಿ ಯಡಿಯೂರಪ್ಪ ತಿಳಿಸಿದರು.

ಕಾನೂನು ಚೌಕಟ್ಟಿನಲ್ಲಿ ಸ್ಪೀಕರ್ ಕ್ರಮ: ಬಿಎಸ್​ವೈ ವಿಶ್ವಾಸ!

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಸ್ಪೀಕರ್ ರಮೇಶ್ ಕುಮಾರ್ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಾನೂನು ಚೌಕಟ್ಟಿನಲ್ಲಿ ಸ್ಪೀಕರ್ ಕ್ರಮ: ಬಿಎಸ್​ವೈ ವಿಶ್ವಾಸ!

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಸದನದಲ್ಲಿ ಏನು ಮಾಡಬೇಕು, ಯಾವ ರೀತಿ‌ ಹೋರಾಟ ನಡೆಸಬೇಕು ಎಂದು ಶಾಸಕರ ಜೊತೆ ಚರ್ಚೆ ನಡೆಸಿ ಎಲ್ಲರ ಅಭಿಪ್ರಾಯವನ್ನು ಪಡೆದು ನಂತರ ತೀರ್ಮಾನ ಕೈಗೊಳ್ಳಲಿದ್ದೇನೆ ಎಂದರು.

ಸದನದಲ್ಲಿ ಪಾಲ್ಗೊಳ್ಳುವ ಮೊದಲು ಶಾಸಕಾಂಗ ಪಕ್ಷದ ಸಭೆ ನಡೆಸಿ ಪಕ್ಷದ ನಿಲುವಿನ ನಿರ್ಧಾರ ಕೈಗೊಂಡು ನಂತರವೇ ಸದನಕ್ಕೆ ತೆರಳುವುದಾಗಿ ಯಡಿಯೂರಪ್ಪ ಮಾಹಿತಿ ನೀಡಿದರು.

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಸ್ಪೀಕರ್ ರಮೇಶ್ ಕುಮಾರ್ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಕಾನೂನು ಚೌಕಟ್ಟಿನಲ್ಲಿ ಸ್ಪೀಕರ್ ಕ್ರಮ: ಬಿಎಸ್​ವೈ ವಿಶ್ವಾಸ!

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು, ಸದನದಲ್ಲಿ ಏನು ಮಾಡಬೇಕು, ಯಾವ ರೀತಿ‌ ಹೋರಾಟ ನಡೆಸಬೇಕು ಎಂದು ಶಾಸಕರ ಜೊತೆ ಚರ್ಚೆ ನಡೆಸಿ ಎಲ್ಲರ ಅಭಿಪ್ರಾಯವನ್ನು ಪಡೆದು ನಂತರ ತೀರ್ಮಾನ ಕೈಗೊಳ್ಳಲಿದ್ದೇನೆ ಎಂದರು.

ಸದನದಲ್ಲಿ ಪಾಲ್ಗೊಳ್ಳುವ ಮೊದಲು ಶಾಸಕಾಂಗ ಪಕ್ಷದ ಸಭೆ ನಡೆಸಿ ಪಕ್ಷದ ನಿಲುವಿನ ನಿರ್ಧಾರ ಕೈಗೊಂಡು ನಂತರವೇ ಸದನಕ್ಕೆ ತೆರಳುವುದಾಗಿ ಯಡಿಯೂರಪ್ಪ ಮಾಹಿತಿ ನೀಡಿದರು.

Intro:



ಬೆಂಗಳೂರು:ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದ್ದು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕು ಅದನ್ನು ಸ್ಪೀಕರ್ ರಮೇಶ್ ಕುಮಾರ್ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಅವರು,
ಸದನದಲ್ಲಿ ಏನು ಮಾಡಬೇಕು, ಯಾವ ರೀತಿ‌ಹೋರಾಟ ನಡೆಸಬೇಕು ಎಂದು ಶಾಸಕರ ಜೊತೆ ಚರ್ಚೆ ನಡೆಸಿ ಎಲ್ಲರ ಅಭಿಪ್ರಾಯವನ್ನು ಪಡೆದು ನಂತರ ತೀರ್ಮಾನ ಕೈಗೊಳ್ಳಲಿದ್ದೇನೆ ಎಂದರು.

ಸದನದಲ್ಲಿ ಪಾಲ್ಗೊಳ್ಳುವ ಮೊದಲು ಶಾಸಕಾಂಗ ಪಕ್ಷದ ಸಭೆ ನಡೆಸಿ ಪಕ್ಷದ ನಿಲುವಿನ ನಿರ್ಧಾರ ಕೈಗೊಂಡು ನಂತರವೇ ಸದನಕ್ಕೆ ತೆರಳುವುದಾಗಿ ಯಡಿಯೂರಪ್ಪ ಮಾಹಿತಿ ನೀಡಿದರು.Body:.Conclusion:null

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.