ETV Bharat / state

'ಬಿಜೆಪಿಯ ರೈತವಿರೋಧಿ ಮೊಂಡುತನದಿಂದ ಬಾಬಾರಾಮ್ ಸಿಂಗ್ ಅವ​​ರನ್ನು ಕಳೆದುಕೊಂಡಿದ್ದೇವೆ'

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಲ್ಲಿ ಭಾಗವಹಿಸಿದ್ದ ಹರಿಯಾಣದ ಗುರುದ್ವಾರದ ಧರ್ಮಗುರು ಬಾಬಾ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರದ ಮೊಂಡುತನವೇ ಕಾರಣ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್‌.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Dec 17, 2020, 10:12 AM IST

ಎಸ್​ಆರ್ ಪಾಟೀಲ್
SR Patil

ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಮೊಂಡುತನದಿಂದ ಬಾಬಾ ರಾಮ್ ಸಿಂಗ್​​ರನ್ನು ಕಳೆದುಕೊಂಡಿದ್ದೇವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್‌.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರಿಯಾಣದ ಗುರುದ್ವಾರ ಧರ್ಮಗುರುಗಳಾದ ಬಾಬಾ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಹಕ್ಕುಗಳಿಗಾಗಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ, 1/3#किसान_आंदोलन#farmersuicide#Singhuborder pic.twitter.com/GMpYEzkrSZ

    — S R Patil (@srpatilbagalkot) December 16, 2020 " class="align-text-top noRightClick twitterSection" data=" ">

ತಮ್ಮ ಹಕ್ಕುಗಳಿಗಾಗಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿರುವುದಕ್ಕೆ ತೀವ್ರ ಬೇಸರವಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಬಾಬಾ ರಾಮ್ ಸಿಂಗ್ ತಾವು ಬರೆದ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಅವರು ತಿಳಿಸಿದ್ದಾರೆ.

  • ಕೇಂದ್ರ ಸರ್ಕಾರದ ಮೊಂಡುತನದಿಂದಾಗಿ ಓರ್ವ ಉತ್ತಮ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಸಂತ ಬಾಬಾ ರಾಮ್ ಸಿಂಗ್ ಅವರ ಆತ್ಮಹತ್ಯೆಗೆ ಕೇಂದ್ರ ಸರ್ಕಾರದ ಮೊಂಡುತನವೇ ಕಾರಣ. 3/3 #farmlaws

    — S R Patil (@srpatilbagalkot) December 16, 2020 " class="align-text-top noRightClick twitterSection" data=" ">

ಓದಿ: 'ಕೈ' ಬಿಟ್ಟು ತೆನೆ ಹೊರುತ್ತಾರಾ ಸಿ. ಎಂ. ಇಬ್ರಾಹಿಂ!?: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು?

ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಮೊಂಡುತನದಿಂದ ಬಾಬಾ ರಾಮ್ ಸಿಂಗ್​​ರನ್ನು ಕಳೆದುಕೊಂಡಿದ್ದೇವೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್‌.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರಿಯಾಣದ ಗುರುದ್ವಾರ ಧರ್ಮಗುರುಗಳಾದ ಬಾಬಾ ರಾಮ್ ಸಿಂಗ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಹಕ್ಕುಗಳಿಗಾಗಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ, 1/3#किसान_आंदोलन#farmersuicide#Singhuborder pic.twitter.com/GMpYEzkrSZ

    — S R Patil (@srpatilbagalkot) December 16, 2020 " class="align-text-top noRightClick twitterSection" data=" ">

ತಮ್ಮ ಹಕ್ಕುಗಳಿಗಾಗಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಅವರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿರುವುದಕ್ಕೆ ತೀವ್ರ ಬೇಸರವಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಬಾಬಾ ರಾಮ್ ಸಿಂಗ್ ತಾವು ಬರೆದ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಅವರು ತಿಳಿಸಿದ್ದಾರೆ.

  • ಕೇಂದ್ರ ಸರ್ಕಾರದ ಮೊಂಡುತನದಿಂದಾಗಿ ಓರ್ವ ಉತ್ತಮ ವ್ಯಕ್ತಿಯನ್ನು ಕಳೆದುಕೊಂಡಿದ್ದೇವೆ. ಸಂತ ಬಾಬಾ ರಾಮ್ ಸಿಂಗ್ ಅವರ ಆತ್ಮಹತ್ಯೆಗೆ ಕೇಂದ್ರ ಸರ್ಕಾರದ ಮೊಂಡುತನವೇ ಕಾರಣ. 3/3 #farmlaws

    — S R Patil (@srpatilbagalkot) December 16, 2020 " class="align-text-top noRightClick twitterSection" data=" ">

ಓದಿ: 'ಕೈ' ಬಿಟ್ಟು ತೆನೆ ಹೊರುತ್ತಾರಾ ಸಿ. ಎಂ. ಇಬ್ರಾಹಿಂ!?: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.