ETV Bharat / state

ಮಾದನಾಯಕನಹಳ್ಳಿ ನಗರಸಭೆಯಾಗಿ ಮೇಲ್ದರ್ಜೆಗೆ : ಸಿಎಂಗೆ ಅಭಿನಂದನೆ ಸಲ್ಲಿಸಿದ ಎಸ್.ಆರ್.ವಿಶ್ವನಾಥ್ - Madanayakanahalii Muncipality

ಮಾದನಾಯಕನಹಳ್ಳಿಯನ್ನು ನಗರಸಭೆಯಾಗಿ ಮೇಲ್ದರ್ಜೇಗೇರಿಸಿದಕ್ಕಾಗಿ ಮುಖ್ಯಮಂತ್ರಿಯನ್ನು ಎಸ್​.ಆರ್​ ವಿಶ್ವನಾಥ್ ಅಭಿನಂದಿಸಿದ್ದಾರೆ.

Madanayakanahalii upgraded as Muncipality
ಸಿಎಂಗೆ ಅಭಿನಂದನೆ ಸಲ್ಲಿಸಿದ ಎಸ್.ಆರ್.ವಿಶ್ವನಾಥ್
author img

By

Published : Nov 17, 2020, 9:04 PM IST

ನೆಲಮಂಗಲ : ಬೆಂಗಳೂರು ನಗರ ಜಿಲ್ಲೆಯ ಮಾದನಾಯಕನ ಹಳ್ಳಿಯನ್ನು ನಗರ ಸಭೆಯಾಗಿ ಮೇಲ್ದರ್ಜೇಗೇರಿಸಿದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪರನ್ನು ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್ ಅಭಿನಂದಿಸಿದ್ದಾರೆ.

ಲಕ್ಷ್ಮೀಪುರ, ಚಿಕ್ಕಬಿದರಕಲ್ಲು ಮತ್ತು ಶ್ರೀಕಂಠಪುರ ಗ್ರಾಮ ಪಂಚಾಯತ್​ಗಳನ್ನು ಸೇರಿಸಿ ಮಾದನಾಯಕನ ಹಳ್ಳಿ ನಗರಸಭೆ ರೂಪುಗೊಳ್ಳಲಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮಾದನಾಯಕನಹಳ್ಳಿ ಬರುವುದರಿಂದ, ಕ್ಷೇತ್ರದ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಎಸ್.ಆರ್.ವಿಶ್ವನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ನೆಲಮಂಗಲ : ಬೆಂಗಳೂರು ನಗರ ಜಿಲ್ಲೆಯ ಮಾದನಾಯಕನ ಹಳ್ಳಿಯನ್ನು ನಗರ ಸಭೆಯಾಗಿ ಮೇಲ್ದರ್ಜೇಗೇರಿಸಿದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪರನ್ನು ರಾಜಕೀಯ ಕಾರ್ಯದರ್ಶಿ ಎಸ್. ಆರ್ ವಿಶ್ವನಾಥ್ ಅಭಿನಂದಿಸಿದ್ದಾರೆ.

ಲಕ್ಷ್ಮೀಪುರ, ಚಿಕ್ಕಬಿದರಕಲ್ಲು ಮತ್ತು ಶ್ರೀಕಂಠಪುರ ಗ್ರಾಮ ಪಂಚಾಯತ್​ಗಳನ್ನು ಸೇರಿಸಿ ಮಾದನಾಯಕನ ಹಳ್ಳಿ ನಗರಸಭೆ ರೂಪುಗೊಳ್ಳಲಿದೆ. ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಮಾದನಾಯಕನಹಳ್ಳಿ ಬರುವುದರಿಂದ, ಕ್ಷೇತ್ರದ ಶಾಸಕ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಎಸ್.ಆರ್.ವಿಶ್ವನಾಥ್ ಅಭಿನಂದನೆ ಸಲ್ಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.