ETV Bharat / state

ನಂಜಾವಧೂತ ಸ್ವಾಮಿಗಳ ಆಶೀರ್ವಾದ‌ ಪಡೆದ ಎಸ್.ಟಿ.ಸೋಮಶೇಖರ್ - ನಂಜಾವಧೂತ ಸ್ವಾಮಿಗಳ ಆಶೀರ್ವಾದ‌ ಪಡೆದ ಎಸ್.ಟಿ.ಸೋಮಶೇಖರ್

ಯಶವಂತಪುರ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ನಂಜಾವಧೂತ ಮಹಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

BJP candidate ST Somashekhar
ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್
author img

By

Published : Dec 3, 2019, 1:59 PM IST

ಬೆಂಗಳೂರು: ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಯಶವಂತಪುರ ರಣಕಣ ಇನ್ನಷ್ಟು ರಂಗೇರಿದೆ. ಇಂದು‌ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ‌ಪರವಾಗಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅಖಾಡಕ್ಕೆ ಇಳಿದು, ಮತಯಾಚನೆ ಮಾಡಲಿದ್ದಾರೆ. ಇತ್ತ ಎಸ್.ಟಿ.ಸೋಮಶೇಖರ್ ನಂಜಾವಧೂತ ಮಹಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್

ಬೆಳ್ಳಂಬೆಳಗ್ಗೆಯೇ ಉಳ್ಳಾಲದ ಬಳಿ ಇರುವ ಸ್ಫಟಿಕಪುರ ಮಠಕ್ಕೆ ಭೇಟಿ ನೀಡಿದ ಎಸ್.ಟಿ. ಸೋಮಶೇಖರ್, ನಂಜಾವಧೂತ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ, ಎಸ್‌ಟಿ ಸೋಮಶೇಖರ್ ಸ್ವಾಮೀಜಿ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನಮ್ಮನ್ನು ಕೀಳಾಗಿ ನಡೆಸಿಕೊಂಡರು. ಈ ಬಗ್ಗೆ ಅಂದು ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಜೊತೆಯಲ್ಲೂ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೆವು. ಆದರೆ, ಅವರ್ಯಾರು ನಮ್ಮ ಬಗ್ಗೆ ಕಾಳಜಿ ವಹಿಸಿಲ್ಲ. ಬಿಡಿಎ ಅಧ್ಯಕ್ಷನಾಗಿ ಕುಮಾರಸ್ವಾಮಿ ಅವರು ನನಗೆ ಕೆಲಸ‌ ಮಾಡಲು ಬಿಡಲಿಲ್ಲ. ಶಾಸಕರಾಗಿ ನಮ್ಮನ್ನು ನಡೆಸಿಕೊಂಡ ರೀತಿ ನಮಗೆ ಬಹಳ ನೋವಾಗಿದೆ. ಹೀಗಾಗಿ ಅನ್ಯ ಮಾರ್ಗವಿಲ್ಲದೇ ನಾವು ರಾಜೀನಾಮೆ‌ ನೀಡಿ, ಬಿಜೆಪಿ ಸೇರಿದೆವು ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು: ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಯಶವಂತಪುರ ರಣಕಣ ಇನ್ನಷ್ಟು ರಂಗೇರಿದೆ. ಇಂದು‌ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ‌ಪರವಾಗಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅಖಾಡಕ್ಕೆ ಇಳಿದು, ಮತಯಾಚನೆ ಮಾಡಲಿದ್ದಾರೆ. ಇತ್ತ ಎಸ್.ಟಿ.ಸೋಮಶೇಖರ್ ನಂಜಾವಧೂತ ಮಹಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್

ಬೆಳ್ಳಂಬೆಳಗ್ಗೆಯೇ ಉಳ್ಳಾಲದ ಬಳಿ ಇರುವ ಸ್ಫಟಿಕಪುರ ಮಠಕ್ಕೆ ಭೇಟಿ ನೀಡಿದ ಎಸ್.ಟಿ. ಸೋಮಶೇಖರ್, ನಂಜಾವಧೂತ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ, ಎಸ್‌ಟಿ ಸೋಮಶೇಖರ್ ಸ್ವಾಮೀಜಿ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ನಮ್ಮನ್ನು ಕೀಳಾಗಿ ನಡೆಸಿಕೊಂಡರು. ಈ ಬಗ್ಗೆ ಅಂದು ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಜೊತೆಯಲ್ಲೂ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೆವು. ಆದರೆ, ಅವರ್ಯಾರು ನಮ್ಮ ಬಗ್ಗೆ ಕಾಳಜಿ ವಹಿಸಿಲ್ಲ. ಬಿಡಿಎ ಅಧ್ಯಕ್ಷನಾಗಿ ಕುಮಾರಸ್ವಾಮಿ ಅವರು ನನಗೆ ಕೆಲಸ‌ ಮಾಡಲು ಬಿಡಲಿಲ್ಲ. ಶಾಸಕರಾಗಿ ನಮ್ಮನ್ನು ನಡೆಸಿಕೊಂಡ ರೀತಿ ನಮಗೆ ಬಹಳ ನೋವಾಗಿದೆ. ಹೀಗಾಗಿ ಅನ್ಯ ಮಾರ್ಗವಿಲ್ಲದೇ ನಾವು ರಾಜೀನಾಮೆ‌ ನೀಡಿ, ಬಿಜೆಪಿ ಸೇರಿದೆವು ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

Intro:Body:ಯಶವಂತಪುರ ರಣಕಣ: ನಂಜಾವಧೂತ ಸ್ವಾಮಿಗಳ ಆಶೀರ್ವಾದ‌ ಪಡೆದ ಎಸ್.ಟಿ.ಸೋಮಶೇಖರ್


ಬೆಂಗಳೂರು: ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು, ಯಶವಂತಪುರ ರಣಕಣ ಇನ್ನಷ್ಟು ರಂಗೇರಿದೆ.


ಇಂದು‌ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ‌ಪರವಾಗಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅಖಾಡಕ್ಕೆ ಇಳಿದು, ಮತಯಾಚನೆ ಮಾಡಲಿದ್ದಾರೆ. ಇತ್ತ ಎಸ್.ಟಿ.ಸೋಮಶೇಖರ್ ಸಮುದಾಯದ ಪ್ರಬಲ ಸ್ವಾಮಿಜಿ ನಂಜಾವಧೂತ ಮಹಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಬೆಳ್ಳಂಬೆಳಗ್ಗೆನೇ ಉಳ್ಳಾಲದ ಬಳಿ ಇರುವ ಸ್ಫಟಿಕ ಪುರ ಮಠಕ್ಕೆ ಭೇಟಿ ನೀಡಿದ ಎಸ್.ಟಿ. ಸೋಮಶೇಖರ್, ನಂಜಾವಧೂತ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಹಿರಂಗ ಪ್ರಚಾರಕ್ಕೆ ಇಂದು ಕೊನೆ‌ ದಿನವಾಗಿದ್ದರೆ, ನಾಳೆ‌ ಒಂದೇ‌‌ ದಿನ ಬಾಕಿ ಉಳಿದುಕೊಂಡಿದೆ. ಹೀಗಾಗಿ ಅಭ್ಯರ್ಥಿಗಳು ಸ್ಥಳೀಯ ಮುಖಂಡರ ಜತೆ ಕೊನೆ ಕ್ಷಣದ ಕಸರತ್ತು ನಡೆಸಿದರೆ, ಇತ್ತ ಸಮುದಾಯದ ಸ್ವಾಮಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ.


ಈ ವೇಳೆ ಎಸ್‌ಟಿ ಸೋಮಶೇಖರ್ ಸ್ವಾಮಿಜಿ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ
ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರು ನಮ್ಮನ್ನು ಕೀಳಾಗಿ ನಡೆಸಿಕೊಂಡರು.
ಈ ಬಗ್ಗೆ ಅಂದು ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಜತೆಯಲ್ಲೂ ನಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದೆವು. ಆದರೆ ಅವರ್ಯಾರು ನಮ್ಮ ಬಗ್ಗೆ ಕಾಳಜಿ ವಹಿಸಿಲ್ಲ.
ಬಿಡಿಎ ಅಧ್ಯಕ್ಷನಾಗಿ ಕುಮಾರಸ್ವಾಮಿ ಅವರು ನನಗೆ ಕೆಲಸ‌ ಮಾಡಲು ಬಿಡಲಿಲ್ಲ.
ಶಾಸಕರಾಗಿ ನಮ್ಮನ್ನು ನಡೆಸಿಕೊಂಡ ರೀತಿ ನಮಗೆ ಬಹಳ ನೋವಾಗಿದೆ. ಹೀಗಾಗಿ ಅನ್ಯ ಮಾರ್ಗವಿಲ್ಲದೆ ನಾವು ರಾಜೀನಾಮೆ‌ ನೀಡಿ, ಬಿಜೆಪಿ ಸೇರಿದೆವು ಎಂದು ಅಳಲು ತೋಡಿಕೊಂಡ ಎಸ್.ಟಿ.ಸೋಮಶೇಖರ್Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.