ETV Bharat / state

ನೌಕರಿ ಕಿ ಬಾತ್: ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರ, ರಾಜ್ಯ ಕಾಂಗ್ರೆಸ್‌ನಿಂದ ಮಿಸ್ಡ್‌ ಕಾಲ್ ಅಭಿಯಾನ

author img

By

Published : Jan 24, 2020, 12:12 PM IST

ನಿರುದ್ಯೋಗ‌ ಸಮಸ್ಯೆ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಹೋರಾಟ ನಡೆಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ.

State congress leaders to use unemployment weapon against BJP!
ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರ ಬಳಸಲು ಮುಂದಾದ ರಾಜ್ಯ ಕೈ ನಾಯಕರು!

ಬೆಂಗಳೂರು: ನಿರುದ್ಯೋಗ‌ ಸಮಸ್ಯೆ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಹೋರಾಟ ನಡೆಸಲು ರಾಜ್ಯ ಕಾಂಗ್ರೆಸ್ ಮುಂದಾಗಿದ್ದು, ಮಿಸ್ಡ್ ಕಾಲ್ ಮೂಲಕ ಅಭಿಯಾನ ನಡೆಸಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ.

State congress leaders to use unemployment weapon against BJP!
ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರ ಬಳಸಲು ಮುಂದಾದ ರಾಜ್ಯ ಕೈ ನಾಯಕರು

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೆ ನಿರ್ಧರಿಸಿರುವ ಬಿಜೆಪಿ ತಮ್ಮ ಪರವಾಗಿ ಮಿಸ್ಡ್​ಕಾಲ್ ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಜನರಿಗೆ ಮನದಟ್ಟು ಮಾಡಲು ಹಾಗೂ ದೇಶ, ರಾಜ್ಯದಲ್ಲಿನ ನಿರುದ್ಯೋಗಿಗಳ ಮಾಹಿತಿ ಸಂಗ್ರಹಿಸಲು ನಿರುದ್ಯೋಗಿಗಳಿಂದ 8151994411 ನಂಬರ್​ಗೆ ಮಿಸ್ಡ್​ಕಾಲ್ ಕೊಡುವ ಅಭಿಯಾನ ಶುರು ಮಾಡಿದೆ.

ಬೆಂಗಳೂರು: ನಿರುದ್ಯೋಗ‌ ಸಮಸ್ಯೆ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಹೋರಾಟ ನಡೆಸಲು ರಾಜ್ಯ ಕಾಂಗ್ರೆಸ್ ಮುಂದಾಗಿದ್ದು, ಮಿಸ್ಡ್ ಕಾಲ್ ಮೂಲಕ ಅಭಿಯಾನ ನಡೆಸಲು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ.

State congress leaders to use unemployment weapon against BJP!
ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರ ಬಳಸಲು ಮುಂದಾದ ರಾಜ್ಯ ಕೈ ನಾಯಕರು

ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೆ ನಿರ್ಧರಿಸಿರುವ ಬಿಜೆಪಿ ತಮ್ಮ ಪರವಾಗಿ ಮಿಸ್ಡ್​ಕಾಲ್ ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಜನರಿಗೆ ಮನದಟ್ಟು ಮಾಡಲು ಹಾಗೂ ದೇಶ, ರಾಜ್ಯದಲ್ಲಿನ ನಿರುದ್ಯೋಗಿಗಳ ಮಾಹಿತಿ ಸಂಗ್ರಹಿಸಲು ನಿರುದ್ಯೋಗಿಗಳಿಂದ 8151994411 ನಂಬರ್​ಗೆ ಮಿಸ್ಡ್​ಕಾಲ್ ಕೊಡುವ ಅಭಿಯಾನ ಶುರು ಮಾಡಿದೆ.

Intro:Body:KN_BNG_01_JOBLESS_CONGMISSEDCALL_SCRIPT_7201951

ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರ ಬಳಸಲು ಮುಂದಾದ ರಾಜ್ಯ ಕೈ ನಾಯಕರು!

ಬೆಂಗಳೂರು: ಬಿಜೆಪಿ ವಿರುದ್ಧ ನಿರುದ್ಯೋಗ‌ ಸಮಸ್ಯೆ ಮುಂದಿಟ್ಟುಕೊಂಡು ಹೋರಾಟ ನಡೆಸಲು ಇದೀಗ ರಾಜ್ಯ ಕಾಂಗ್ರೆಸ್ ಮುಂದಾಗಿದೆ‌.

ಈ ಸಂಬಂಧ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಹೋರಾಡಲು ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಟ್ವಿಟರ್, ಮಿಸ್ಡ್ ಕಾಲ್ ಮೂಲಕ ಅಭಿಯಾನ ನಡೆಸಲು ಕೈ ನಾಯಕರು ನಿರ್ಧರಿಸಿದ್ದಾರೆ. ಆ ಮೂಲಕ ಮೋದಿ ಸರ್ಕಾರಕ್ಕೆ ಟಾಂಗ್ ನೀಡಲು ಕೈ ನಾಯಕರು ಮುಂದಾಗಿದ್ದಾರೆ.

ಸಿಎಎ ಜಾರಿಗೆ ನಿರ್ಧರಿಸಿರುವ ಬಿಜೆಪಿ ಅದರ ಪರ ಮಿಸ್ಡ್ ಕಾಲ್ ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಬಗ್ಗೆ ಮನದಟ್ಟು ಮಾಡಲು ದೇಶ, ರಾಜ್ಯದಲ್ಲಿನ ನಿರುದ್ಯೋಗಿಗಳ ಮಾಹಿತಿ ಸಂಗ್ರಹಿಸಲು ಈ ಹೊಸ ಅಭಿಯಾನವನ್ನು ಪ್ರಾರಂಭಿಸಿದೆ‌.

ಆ ಮೂಲಕ ನಿರುದ್ಯೋಗ ನೋಂದಣಿ ಅಭಿಯಾನ ಆರಂಭಿಸಲಿದೆ. ದೇಶದಲ್ಲಿರುವ ನಿರುದ್ಯೋಗಿಗಳಿಂದ 8151994411 ನಂಬರ್ ಗೆ ಮಿಸ್ ಕಾಲ್‌ ಕೊಡುವ ಅಭಿಯಾನ ಶುರು ಮಾಡಿದೆ. ಈ ಮೂಲಕ ಬಿಜೆಪಿ ವಿರುದ್ಧ ನಿರುದ್ಯೋಗ ಅಸ್ತ್ರವನ್ನು ಮುಂದಿಟ್ಟು ಹೋರಾಟ ನಡೆಸಲಿದೆ.

ಆರ್ಥಿಕ ಹಿಂಜರಿತದಿಂದ ದೇಶ, ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಇದರ ವಿರುದ್ಧ ದನಿ ಎತ್ತೋಣ ಎಂಬ ಮೂಲಕ ತಮ್ಮ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.