ETV Bharat / state

ವಾಕ್​ ಸ್ವಾತಂತ್ರ್ಯಕ್ಕೆ ಧಕ್ಕೆ ಆರೋಪ: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​​​​ ಆಕ್ರೋಶ - ಕಾಂಗ್ರೇಸ್ ವಾಕ್ ಸ್ವಾತಂತ್ರದ ಟ್ವೀಟ್

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್​ಡಿಎ ಸರ್ಕಾರ ಜನರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡಿದೆ.

ಕಾಂಗ್ರೆಸ್ ಟ್ವೀಟ್
author img

By

Published : Nov 3, 2019, 12:25 PM IST

ಬೆಂಗಳೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್​ಡಿಎ ಸರ್ಕಾರ ಜನರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿ 2 ಡಜನ್ ಶಿಕ್ಷಣ ತಜ್ಞರು, ವಕೀಲರು ದಲಿತ ಕಾರ್ಯಕರ್ತರು ಹಾಗೂ ಪತ್ರಕರ್ತರ ಮೇಲೆ ಕೇಂದ್ರ ಸರ್ಕಾರವು ಇಸ್ರೇಲ್ ತಂತ್ರಜ್ಞಾನ ಬಳಸಿ ಕಣ್ಗಾವಲು ಇಟ್ಟಿದೆ. ಇದೊಂದು ಆಘಾತಕಾರಿ ವಿಚಾರವಾಗಿದ್ದು, ವಾಕ್ ಸ್ವಾತಂತ್ರ್ಯವನ್ನು ತಡೆಯುವ ಕೇಂದ್ರ ಸರ್ಕಾರದ ನಿಲುವು ಖಂಡನೀಯ ಎಂದು ಹೇಳಿದೆ. ಕೇಂದ್ರ ಸರ್ಕಾರದ ಮೇಲೆ ಈಗ ಕೇಳಿ ಬಂದಿರುವ ಆರೋಪ ಅತ್ಯಂತ ಆಘಾತಕಾರಿಯಾಗಿದ್ದಾಗಿದೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದೆ.

  • In shocking disclosure 2 dozen Academics, Lawyers, Dalit activists, Journalists had been under surveillance using Israeli technology

    While freedom of speech was always threatened by @BJP4India

    This new allegation puts govt in tight spot over snooping @AmitShah should answer.

    — Karnataka Congress (@INCKarnataka) November 3, 2019 " class="align-text-top noRightClick twitterSection" data=" ">

ಖ್ಯಾತ ಮೆಸೆಜಿಂಗ್ ಆ್ಯಪ್ ವಾಟ್ಸಪ್ ಮೂಲಕ ಕೇಂದ್ರ ಸರ್ಕಾರ ಗೂಢಚಾರ ಮಾಡುತ್ತಿದ್ದು, ಇದಕ್ಕಾಗಿ ಇಸ್ರೇಲ್ ದೇಶದ ನೆರವು ಪಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಈಗ ಕಾಂಗ್ರೆಸ್ ಪಕ್ಷ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

ಬೆಂಗಳೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್​ಡಿಎ ಸರ್ಕಾರ ಜನರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿ 2 ಡಜನ್ ಶಿಕ್ಷಣ ತಜ್ಞರು, ವಕೀಲರು ದಲಿತ ಕಾರ್ಯಕರ್ತರು ಹಾಗೂ ಪತ್ರಕರ್ತರ ಮೇಲೆ ಕೇಂದ್ರ ಸರ್ಕಾರವು ಇಸ್ರೇಲ್ ತಂತ್ರಜ್ಞಾನ ಬಳಸಿ ಕಣ್ಗಾವಲು ಇಟ್ಟಿದೆ. ಇದೊಂದು ಆಘಾತಕಾರಿ ವಿಚಾರವಾಗಿದ್ದು, ವಾಕ್ ಸ್ವಾತಂತ್ರ್ಯವನ್ನು ತಡೆಯುವ ಕೇಂದ್ರ ಸರ್ಕಾರದ ನಿಲುವು ಖಂಡನೀಯ ಎಂದು ಹೇಳಿದೆ. ಕೇಂದ್ರ ಸರ್ಕಾರದ ಮೇಲೆ ಈಗ ಕೇಳಿ ಬಂದಿರುವ ಆರೋಪ ಅತ್ಯಂತ ಆಘಾತಕಾರಿಯಾಗಿದ್ದಾಗಿದೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದೆ.

  • In shocking disclosure 2 dozen Academics, Lawyers, Dalit activists, Journalists had been under surveillance using Israeli technology

    While freedom of speech was always threatened by @BJP4India

    This new allegation puts govt in tight spot over snooping @AmitShah should answer.

    — Karnataka Congress (@INCKarnataka) November 3, 2019 " class="align-text-top noRightClick twitterSection" data=" ">

ಖ್ಯಾತ ಮೆಸೆಜಿಂಗ್ ಆ್ಯಪ್ ವಾಟ್ಸಪ್ ಮೂಲಕ ಕೇಂದ್ರ ಸರ್ಕಾರ ಗೂಢಚಾರ ಮಾಡುತ್ತಿದ್ದು, ಇದಕ್ಕಾಗಿ ಇಸ್ರೇಲ್ ದೇಶದ ನೆರವು ಪಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಈಗ ಕಾಂಗ್ರೆಸ್ ಪಕ್ಷ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

Intro:newsBody:ಕೇಂದ್ರ ಎನ್ಡಿಎ ಸರಕಾರದ ವಿರುದ್ಧ ಕಾಂಗ್ರೆಸ್ ಟ್ವೀಟ್ ಆಕ್ರೋಶ


ಬೆಂಗಳೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರದಿಂದ ಜನರ ವಾಕ್ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ಆರೋಪ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಪಕ್ಷ, ಆಘಾತಕಾರಿ ಮಾಹಿತಿ ಹೊರಬಿದ್ದಿದೆ 2 ಡಜನ್ ಶಿಕ್ಷಣ ತಜ್ಞರು, ವಕೀಲರು ದಲಿತ ಕಾರ್ಯಕರ್ತರು ಹಾಗೂ ಪತ್ರಕರ್ತರ ಮೇಲೆ ಕೇಂದ್ರ ಸರ್ಕಾರವು ಇಸ್ರೇಲ್ ತಂತ್ರಜ್ಞಾನ ಬಳಸಿ ಕಣ್ಗಾವಲು ಇಟ್ಟಿದೆ. ಇದೊಂದು ಆಘಾತಕಾರಿ ವಿಚಾರವಾಗಿದ್ದು ವಾಕ್ ಸ್ವಾತಂತ್ರ್ಯವನ್ನು ತಡೆಯುವ ಕೇಂದ್ರ ಸರ್ಕಾರದ ನಿಲುವು ಖಂಡನೀಯ ಎಂದು ಹೇಳಿದೆ.
ಕೇಂದ್ರ ಸರ್ಕಾರದ ಮೇಲೆ ಈಗ ಕೇಳಿ ಬಂದಿರುವ ಆರೋಪ ಅತ್ಯಂತ ಆಘಾತಕಾರಿಯಾಗಿತ್ತು ಇದಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದೆ.
ಖ್ಯಾತ ಮೆಸೆಜಿಂಗ್ ಆ್ಯಪ್ ವಾಟ್ಸಪ್ ಮೂಲಕ ಕೇಂದ್ರ ಸರ್ಕಾರ ಗೂಢಚಾರ ಮಾಡುತ್ತಿದ್ದು, ಇದಕ್ಕಾಗಿ ಇಸ್ರೇಲ್ ದೇಶದ ನೆರವು ಪಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತಂತೆ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದ್ದು, ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳನ್ನು ಬಂಧಿಸಲು ಸಾಕ್ಷ್ಯ ಎನ್ನಲಾದ ಪತ್ರಗಳನ್ನು ಇಸ್ರೇಲಿನ ಸೈಬರ್ ಸ್ಪೈವೇರ್ ಅನ್ನು ಮೊಬೈಲ್ ಮತ್ತು ಕಂಪ್ಯೂಟರುಗಳಲ್ಲಿ ಇರಿಸಿರುವ ಸಂಶಯ ಮೂಡುತ್ತಿದೆ. ಪತ್ರಕರ್ತರು, ದಲಿತ ಮುಖಂಡರು, ಮಾನವ ಹಕ್ಕು ಹೋರಾಟಗಾರರ ಮೊಬೈಲುಗಳ ಗೂಢಚಾರಣೆ ಮಾಡಲಾಗಿದೆ ಎನ್ನಲಾಗಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಈಗ ಕಾಂಗ್ರೆಸ್ ಪಕ್ಷ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.
Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.