ETV Bharat / state

ಮೂವರು ಐಪಿಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಅಪರಾಧ ವಿಭಾಗದ ಎಸ್ ಪಿ ವರ್ತಿಕಾರನ್ನು ಉತ್ತರಕನ್ನಡದ ಎಸ್‌ಪಿಯಾಗಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ ಜಿ.ಸಂಗೀತಾ ಅವರನ್ನು ಚಾಮರಾಜನಗರ ಎಸ್‌ಪಿಯಾಗಿ ವರ್ಗಾಯಿಸಲಾಗಿದೆ..

author img

By

Published : Jul 14, 2021, 7:41 PM IST

vidhanasouda
ವಿಧಾನಸೌಧ

ಬೆಂಗಳೂರು : ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

State government orders transfer of three IPS officers to different districts
ಐಪಿಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಅಪರಾಧ ವಿಭಾಗದ ಎಸ್ ಪಿ ವರ್ತಿಕಾರನ್ನು ಉತ್ತರಕನ್ನಡದ ಎಸ್‌ಪಿಯಾಗಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ ಜಿ.ಸಂಗೀತಾ ಅವರನ್ನು ಚಾಮರಾಜನಗರ ಎಸ್‌ಪಿಯಾಗಿ ವರ್ಗಾಯಿಸಲಾಗಿದೆ.

State government orders transfer of three IPS officers to different districts
ಐಪಿಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ

ಉಳಿದಂತೆ ಆಂತರಿಕ ಕಾರ್ಯದರ್ಶಿ ವಿಭಾಗದ ಎಸ್‌ಪಿ ಆನಂದ್‌ಕುಮಾರ್ ಅವರನ್ನು ವಿಜಯಪುರ ಎಸ್‌ಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.

ಓದಿ: ಶಾಲೆ ಆಸ್ತಿ ಕಬಳಿಕೆ ಆರೋಪ : ಶಿವಗಂಗಾ ಮಠಾಧೀಶರ ಹಾಜರಿಗೆ ಕೋರ್ಟ್ ನಿರ್ದೇಶನ

ಬೆಂಗಳೂರು : ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

State government orders transfer of three IPS officers to different districts
ಐಪಿಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯ ಅಪರಾಧ ವಿಭಾಗದ ಎಸ್ ಪಿ ವರ್ತಿಕಾರನ್ನು ಉತ್ತರಕನ್ನಡದ ಎಸ್‌ಪಿಯಾಗಿ, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಸ್‌ಪಿ ಜಿ.ಸಂಗೀತಾ ಅವರನ್ನು ಚಾಮರಾಜನಗರ ಎಸ್‌ಪಿಯಾಗಿ ವರ್ಗಾಯಿಸಲಾಗಿದೆ.

State government orders transfer of three IPS officers to different districts
ಐಪಿಎಸ್ ಅಧಿಕಾರಿಗಳನ್ನು ವಿವಿಧ ಜಿಲ್ಲೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ

ಉಳಿದಂತೆ ಆಂತರಿಕ ಕಾರ್ಯದರ್ಶಿ ವಿಭಾಗದ ಎಸ್‌ಪಿ ಆನಂದ್‌ಕುಮಾರ್ ಅವರನ್ನು ವಿಜಯಪುರ ಎಸ್‌ಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.

ಓದಿ: ಶಾಲೆ ಆಸ್ತಿ ಕಬಳಿಕೆ ಆರೋಪ : ಶಿವಗಂಗಾ ಮಠಾಧೀಶರ ಹಾಜರಿಗೆ ಕೋರ್ಟ್ ನಿರ್ದೇಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.