ETV Bharat / state

ಕಾಂಗ್ರೆಸ್​​ ಅಭ್ಯರ್ಥಿ ಪರ ಸುನಾಮಿ ಕಿಟ್ಟಿ ಪ್ರಚಾರ... ಗೆದ್ದೇ ಗೆಲ್ತೀನಿ ಅಂದ್ರು ನಾಗರಜ್​​ ಪಾಳ್ಯ

author img

By

Published : Nov 30, 2019, 4:48 PM IST

ಯಶವಂತಪುರ ಉಪ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿ ಇದ್ದು, ಕಾಂಗ್ರೆಸ್ ಅಭ್ಯರ್ಥಿ ನಾಗರಾಜ್ ಪಾಳ್ಯ ಮನೆ ಮೆನೆಗೆ ತೆರಳಿ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಗ್ ಬಾಸ್ ಸ್ಪರ್ಧಿ ಸುನಾಮಿ ಕಿಟ್ಟಿ ಸಾಥ್ ನೀಡಿ ಕಾಂಗ್ರೆಸ್ ಪರ ಮತಯಾಚನೆ ಮಾಡಿದರು.

sunami-kitty-by-election-campaign
ಕಾಂಗ್ರೆಸ್ ಅಭ್ಯರ್ಥಿ ಪರ ಸುನಾಮಿ ಕಿಟ್ಟಿ ಪ್ರಚಾರ

ಬೆಂಗಳೂರು: ಉಪ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿ ಇದ್ದು, ಇಂದು ನಾಗರಾಜ್ ಪಾಳ್ಯ ಮನೆ ಮೆನೆಗೆ ತೆರಳಿ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಗ್ ಬಾಸ್ ಸ್ಪರ್ಧಿ ಸುನಾಮಿ ಕಿಟ್ಟಿ ಸಾಥ್ ನೀಡಿದರು.

ಯಶವಂತಪುರದಲ್ಲಿ ಬಿಜೆಪಿ ಸೋಲುತ್ತೆ ಅಂತ ಸ್ವತಃ ಸಿಎಂಗೆ ಭಯ ಶುರುವಾಗಿದೆ. ಹೀಗಾಗಿ ಯಶವಂತಪುರ ಕ್ಷೇತ್ರಕ್ಕೆ ಎರಡು ಮೂರು ಬಾರಿ ಬರ್ತಿದ್ದಾರೆ. ಸಭೆ ಮೇಲೆ ಸಭೆ, ಪ್ರಚಾರ ಮಾಡ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ ಎಂದು ನಾಗರಾಜ್ ಪಾಳ್ಯ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಪರ ಸುನಾಮಿ ಕಿಟ್ಟಿ ಪ್ರಚಾರ

ಡಿಸೆಂಬರ್ 2ರಂದು ಯಶವಂತಪುರಕ್ಕೆ ಡಿಕೆಶಿ ಎಂಟ್ರಿ

ಕಾಂಗ್ರೆಸ್ ಪರ ಪ್ರಚಾರ ಮಾಡಲಿರೋ ಡಿ.ಕೆ.ಶಿವಕುಮಾರ್ ಡಿಸೆಂಬರ್ 2ರಂದು ಕ್ಷೇತ್ರದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನ ಸೇರಿಸಿ ಸಮಾವೇಶ ಮಾಡಲಿದ್ದಾರೆ ಎಂದು ನಾಗರಾಜ್ ಪಾಳ್ಯ ತಿಳಿಸಿದ್ದಾರೆ.

ಬೆಂಗಳೂರು: ಉಪ ಚುನಾವಣೆಗೆ ಇನ್ನೇನು ಕೆಲವೆ ದಿನಗಳು ಬಾಕಿ ಇದ್ದು, ಇಂದು ನಾಗರಾಜ್ ಪಾಳ್ಯ ಮನೆ ಮೆನೆಗೆ ತೆರಳಿ ಮತ ಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಗ್ ಬಾಸ್ ಸ್ಪರ್ಧಿ ಸುನಾಮಿ ಕಿಟ್ಟಿ ಸಾಥ್ ನೀಡಿದರು.

ಯಶವಂತಪುರದಲ್ಲಿ ಬಿಜೆಪಿ ಸೋಲುತ್ತೆ ಅಂತ ಸ್ವತಃ ಸಿಎಂಗೆ ಭಯ ಶುರುವಾಗಿದೆ. ಹೀಗಾಗಿ ಯಶವಂತಪುರ ಕ್ಷೇತ್ರಕ್ಕೆ ಎರಡು ಮೂರು ಬಾರಿ ಬರ್ತಿದ್ದಾರೆ. ಸಭೆ ಮೇಲೆ ಸಭೆ, ಪ್ರಚಾರ ಮಾಡ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ ಎಂದು ನಾಗರಾಜ್ ಪಾಳ್ಯ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಭ್ಯರ್ಥಿ ಪರ ಸುನಾಮಿ ಕಿಟ್ಟಿ ಪ್ರಚಾರ

ಡಿಸೆಂಬರ್ 2ರಂದು ಯಶವಂತಪುರಕ್ಕೆ ಡಿಕೆಶಿ ಎಂಟ್ರಿ

ಕಾಂಗ್ರೆಸ್ ಪರ ಪ್ರಚಾರ ಮಾಡಲಿರೋ ಡಿ.ಕೆ.ಶಿವಕುಮಾರ್ ಡಿಸೆಂಬರ್ 2ರಂದು ಕ್ಷೇತ್ರದಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನ ಸೇರಿಸಿ ಸಮಾವೇಶ ಮಾಡಲಿದ್ದಾರೆ ಎಂದು ನಾಗರಾಜ್ ಪಾಳ್ಯ ತಿಳಿಸಿದ್ದಾರೆ.

Intro:Body:ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ಪಾಳ್ಯ ನಾಗರಾಜ್ ಪರ ಬಿಗ್ ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಸಾಥ್


ಬೆಂಗಳೂರು: ನಾಗರಾಜ್ ಪಾಳ್ಯ ಪರ ಮತಯಾಚನೆ ಮಾಡ್ತಿರೋ ಸುನಾಮಿ ಕಿಟ್ಟಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದ ಕಾಂಗ್ರೆಸ್ ಅಭ್ಯರ್ಥಿಯಿಂದ ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ.


ಚಿಕ್ಕೆಲ್ಲೂರು ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮನೆಮನೆಗೂ ತೆರಳಿ ಪ್ರಚಾರ ನಡೆಸುತ್ತಿರೋ ಕಾಂಗ್ರೆಸ್ ಅಭ್ಯರ್ಥಿ ಪಾಳ್ಯ ನಾಗರಾಜ್,ಯಶವಂತಪುರದಲ್ಲಿ ಬಿಜೆಪಿ ಸೋಲ್ತೀವಿ ಅಂತ ಸ್ವತಃ ಸಿಎಂಗೆ ಭಯ ಆರಂಭವಾಗಿದೆ.ಹೀಗಾಗಿ ಯಶವಂತಪುರ ಕ್ಷೇತ್ರಕ್ಕೆ ಎರಡು ಮೂರು ಬಾರಿ ಬರ್ತಿದ್ದಾರೆ. ಸಭೆ ಮೇಲೆ ಸಭೆ ,ಪ್ರಚಾರ ಮಾಡ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ ಎಂದು ನಾಗರಾಜ್ ಪಾಳ್ಯ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಡಿಸೆಂಬರ್ ೨ ರಂದು ಯಶವಂತಪುರಕ್ಕೆ ಕನಕಪುರ ಬಂಡೆ ಎಂಟ್ರಿ:


ಕಾಂಗ್ರೆಸ್ ಪರ ಪ್ರಚಾರ ಮಾಡಲಿರೋ ಡಿ ಕೆ ಶಿವಕುಮಾರ್,
ಡಿಸೆಂಬರ್ ೨ ರಂದು ಇಡೀ ಕ್ಷೇತ್ರದಲ್ಲಿ ಪ್ರಚಾರ ಮಾಡೋದಾಗಿ ತಿಳಿಸಿದ್ದಾರೆ. ಅಂದು ೧೦ ಸಾವಿರಕ್ಕೂ ಹೆಚ್ಚು ಜನರನ್ನ ಸೇರಿಸಿ ಸಮಾವೇಶ ಮಾಡಲಾಗುವುದು.ಯಶವಂತಪುರ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ್ ಪಾಳ್ಯ ಹೇಳಿಕೆ ನೀಡಿದ್ದಾರೆ.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.