ETV Bharat / state

ಬಿ. ಪ್ಯಾಕ್ ಸಂಸ್ಥೆ ವತಿಯಿಂದ ಸ್ವಚ್ಛತಾ ಅಭಿಯಾನ - undefined

ಬಿ.ಪ್ಯಾಕ್​ನ ಹಲವು ಸದಸ್ಯರು ಬೆಂಗಳೂರಿನ ಲಾಲ್ ಬಾಗ್ ರಸ್ತೆಯ ಪಾಸ್ ಪೋರ್ಟ್ ಕಚೇರಿ ಬಳಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದ್ರು.

ಬಿ. ಪ್ಯಾಕ್ ಸಂಸ್ಥೆ ವತಿಯಿಂದ ಸ್ವಚ್ಛತಾ ಅಭಿಯಾನ
author img

By

Published : Jul 12, 2019, 12:54 AM IST

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಚ್ಛತಾ ಪಕ್ವಾಡ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿ. ಪ್ಯಾಕ್ ಸಂಸ್ಥೆ ವತಿಯಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ಬಿ.ಪ್ಯಾಕ್​ನ ಹಲವು ಸದಸ್ಯರು ಬೆಂಗಳೂರಿನ ಲಾಲ್ ಬಾಗ್ ರಸ್ತೆಯ ಪಾಸ್ ಪೋರ್ಟ್ ಕಚೇರಿ ಬಳಿಯ ರಸ್ತೆ ಬದಿಯಲ್ಲಿ ಎಸೆಯಲಾಗಿದ್ದ ಕಸವನ್ನು ತೆಗೆದು, ಆ ಸ್ಥಳದಲ್ಲಿ ಕೆಂಪು ಬಣ್ಣ ಬಳಿದು ಸ್ವಚ್ಛತೆ ಕಾಪಾಡಿಕೊಳ್ಳುವ ಮಾಹಿತಿ ಬರಹಗಳನ್ನು ಬರೆದರು.

ಬಿ. ಪ್ಯಾಕ್ ಸಂಸ್ಥೆ ವತಿಯಿಂದ ಸ್ವಚ್ಛತಾ ಅಭಿಯಾನ

ಯುವಕರು ಹಾಗೂ ಮಹಿಳೆಯರು ಅಭಿಯಾನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಯಾನದ ಸಂಯೋಜಕ ನವೀನ್ ಪ್ರಕಾಶ್, ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.ನಂತರ ಘನ ತ್ಯಾಜ್ಯ ಹಾಗೂ ಹಸಿ ತ್ಯಾಜ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೀದಿ ನಾಟಕ ಮಾಡಲಾಯಿತು.

ಬೆಂಗಳೂರು: ಕೇಂದ್ರ ಸರ್ಕಾರದ ಸ್ವಚ್ಛತಾ ಪಕ್ವಾಡ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿ. ಪ್ಯಾಕ್ ಸಂಸ್ಥೆ ವತಿಯಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ಬಿ.ಪ್ಯಾಕ್​ನ ಹಲವು ಸದಸ್ಯರು ಬೆಂಗಳೂರಿನ ಲಾಲ್ ಬಾಗ್ ರಸ್ತೆಯ ಪಾಸ್ ಪೋರ್ಟ್ ಕಚೇರಿ ಬಳಿಯ ರಸ್ತೆ ಬದಿಯಲ್ಲಿ ಎಸೆಯಲಾಗಿದ್ದ ಕಸವನ್ನು ತೆಗೆದು, ಆ ಸ್ಥಳದಲ್ಲಿ ಕೆಂಪು ಬಣ್ಣ ಬಳಿದು ಸ್ವಚ್ಛತೆ ಕಾಪಾಡಿಕೊಳ್ಳುವ ಮಾಹಿತಿ ಬರಹಗಳನ್ನು ಬರೆದರು.

ಬಿ. ಪ್ಯಾಕ್ ಸಂಸ್ಥೆ ವತಿಯಿಂದ ಸ್ವಚ್ಛತಾ ಅಭಿಯಾನ

ಯುವಕರು ಹಾಗೂ ಮಹಿಳೆಯರು ಅಭಿಯಾನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಯಾನದ ಸಂಯೋಜಕ ನವೀನ್ ಪ್ರಕಾಶ್, ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.ನಂತರ ಘನ ತ್ಯಾಜ್ಯ ಹಾಗೂ ಹಸಿ ತ್ಯಾಜ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೀದಿ ನಾಟಕ ಮಾಡಲಾಯಿತು.

Intro:Body:ಬೆಂಗಳೂರು: ಕೇಂದ್ರ ಸರ್ಕಾರದ ಸ್ವಚ್ಛತಾ ಪಕ್ವಾಡ ಅಭಿಯಾನದ ಅಂಗವಾಗಿ ಬೆಂಗಳೂರಿನಲ್ಲಿ ಬಿ.ಪ್ಯಾಕ್ ಸಂಸ್ಥೆ ವತಿಯಿಂದ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
ಬಿ.ಪ್ಯಾಕ್ ನ ಹಲವು ಸದಸ್ಯರು ಬೆಂಗಳೂರಿನ ಲಾಲ್ ಬಾಗ್ ರಸ್ತೆಯ ಪಾಸ್ ಪೋರ್ಟ್ ಕಚೇರಿ ಬಳಿಯಲ್ಲಿ ರಸ್ತೆ ಬದಿಯಲ್ಲಿ ಎಸೆಯಲಾಗಿದ್ದ ಕಸವನ್ನು ತೆಗೆದು ಆ ಸ್ಥಳದಲ್ಲಿ ಕೆಂಪು ಬಣ್ಣದ ಬಣ್ಣ ಬಳಿದು ಸ್ವಚ್ಛತೆ ಕಾಪಾಡಿಕೊಳ್ಳುವ ಬರಹಗಳನ್ನು ಬರೆದರು.
ಯುವಕರು ಹಾಗೂ ಮಹಿಳೆಯರು ಅಭಿಯಾನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಯಾನದ ಸಂಯೋಜಕ ನವೀನ್ ಪ್ರಕಾಶ್, ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲು ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ನಂತರ ಘನ ತ್ಯಾಜ್ಯ ಹಾಗೂ ಹಸಿ ತ್ಯಾಜ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೀದಿ ನಾಟಕ ಮಾಡಲಾಯಿತು.
ಬಿ.ಪ್ಯಾಕ್ ಸಂಸ್ಥೆಯ ವಿನೋದ್ ಮಾತನಾಡಿ, ಈ ಅಭಿಯಾನದಡಿ ಕಪ್ಪು ಸ್ಥಳಗಳನ್ನು ಹುಡುಕಿ ಸ್ವಚ್ಛ ಮಾಡಲಾಗುತ್ತಿದೆ ಎಂದರು.


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.