ETV Bharat / state

ಟಿಡಿಆರ್ ಅವ್ಯವಹಾರ ಪ್ರಕರಣ.... ತಲೆಮರೆಸಿಕೊಂಡಿದ್ದ ಆರೋಪಿ ಕೃಷ್ಣಲಾಲ್ ಬಂಧನ

author img

By

Published : Nov 12, 2019, 9:36 PM IST

6 ತಿಂಗಳಿಂದ ತಲೆ ಮರೆಸಿಕೊಂಡಿದ್ದ ಟಿಡಿಆರ್ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿ ಕೃಷ್ಣಲಾಲ್ ನನ್ನು ಬಂಧಿಸಿದ್ದಾರೆ

ಟಿಡಿಆರ್ ಅವ್ಯವಹಾರ ಪ್ರಕರಣ ಆರೋಪಿ ಬಂಧನ

ಬೆಂಗಳೂರು: ಟಿಡಿಆರ್ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಹದೇವಪುರ ವಲಯದ ಸಹಾಯಕ ಅಭಿಯಂತರ ಕೃಷ್ಣಲಾಲ್ ಬಂಧಿಸಿದ್ದಾರೆ.

ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸಿಬಿ ಪ್ರಕರಣ ಸಂಬಂಧ ಮಹತ್ವದ 47 ಕಡತಗಳನ್ನು ವಶಕ್ಕೆ ಪಡೆದಿದೆ. ನೈಜ ಮಾಲೀಕತ್ವ ಮರೆಮಾಚಿ ಕಾನೂನು ಬಾಹಿರವಾಗಿ ಅತಿಹೆಚ್ಚು ಪ್ರಮಾಣದ ಟಿಡಿಆರ್ ವಿತರಣೆ ಮಾಡಿ ಸರಕಾರಕ್ಕೆ ಹಾಗೂ ಹಲವು ಮಂದಿಗೆ ದೋಖಾ‌ ಮಾಡಿದ್ದರು. ಈ ಮಾಹಿತಿ ಎಸಿಬಿಗೆ ಲಭ್ಯವಾಗಿದ್ದು ಈ ಹಿನ್ನೆಲೆ ಕೇಸ್ ದಾಖಲಿಸಿಕೊಂಡ ಎಸಿಬಿ ಬಿಬಿಎಂಪಿ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಿತ್ತು.

tdr case
ಟಿಡಿಆರ್ ಅವ್ಯವಹಾರ ಪ್ರಕರಣ ಆರೋಪಿ ಬಂಧನ

ದಾಳಿ ನಡೆಸುತ್ತಿರುವ ವಿಚಾರ ತಿಳಿದ ಕೃಷ್ಣಲಾಲ್ ನ್ಯಾಯಾಲಯದ ಮೆಟ್ಟಿಲೇರಿ ಅಧೀನ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದ. ನಂತ್ರ ಅರ್ಜಿ ರದ್ದಾದ ಕಾರಣ ಹೈಕೋರ್ಟ್ ನಲ್ಲಿ ಕೂಡ ಅರ್ಜಿ ಹಾಕಿದ್ದ. ಸದ್ಯ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ರದ್ದಾಗಿದ್ದು ಪ್ರಕರಣ ಸಂಬಂಧಿಸಿದಂತೆ 6 ತಿಂಗಳಿನಿಂದ ತಲೆಮರೆಸಿಕೊಂಡಿದ್ದು ಸದ್ಯ ಕೃಷ್ಣಲಾಲ್ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

ಬೆಂಗಳೂರು: ಟಿಡಿಆರ್ ಅವ್ಯವಹಾರ ಪ್ರಕರಣದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಹದೇವಪುರ ವಲಯದ ಸಹಾಯಕ ಅಭಿಯಂತರ ಕೃಷ್ಣಲಾಲ್ ಬಂಧಿಸಿದ್ದಾರೆ.

ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸಿಬಿ ಪ್ರಕರಣ ಸಂಬಂಧ ಮಹತ್ವದ 47 ಕಡತಗಳನ್ನು ವಶಕ್ಕೆ ಪಡೆದಿದೆ. ನೈಜ ಮಾಲೀಕತ್ವ ಮರೆಮಾಚಿ ಕಾನೂನು ಬಾಹಿರವಾಗಿ ಅತಿಹೆಚ್ಚು ಪ್ರಮಾಣದ ಟಿಡಿಆರ್ ವಿತರಣೆ ಮಾಡಿ ಸರಕಾರಕ್ಕೆ ಹಾಗೂ ಹಲವು ಮಂದಿಗೆ ದೋಖಾ‌ ಮಾಡಿದ್ದರು. ಈ ಮಾಹಿತಿ ಎಸಿಬಿಗೆ ಲಭ್ಯವಾಗಿದ್ದು ಈ ಹಿನ್ನೆಲೆ ಕೇಸ್ ದಾಖಲಿಸಿಕೊಂಡ ಎಸಿಬಿ ಬಿಬಿಎಂಪಿ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಿತ್ತು.

tdr case
ಟಿಡಿಆರ್ ಅವ್ಯವಹಾರ ಪ್ರಕರಣ ಆರೋಪಿ ಬಂಧನ

ದಾಳಿ ನಡೆಸುತ್ತಿರುವ ವಿಚಾರ ತಿಳಿದ ಕೃಷ್ಣಲಾಲ್ ನ್ಯಾಯಾಲಯದ ಮೆಟ್ಟಿಲೇರಿ ಅಧೀನ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದ. ನಂತ್ರ ಅರ್ಜಿ ರದ್ದಾದ ಕಾರಣ ಹೈಕೋರ್ಟ್ ನಲ್ಲಿ ಕೂಡ ಅರ್ಜಿ ಹಾಕಿದ್ದ. ಸದ್ಯ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ರದ್ದಾಗಿದ್ದು ಪ್ರಕರಣ ಸಂಬಂಧಿಸಿದಂತೆ 6 ತಿಂಗಳಿನಿಂದ ತಲೆಮರೆಸಿಕೊಂಡಿದ್ದು ಸದ್ಯ ಕೃಷ್ಣಲಾಲ್ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.

Intro:ಟಿಡಿಆರ್ ಅವ್ಯವಹಾರ ಪ್ರಕರಣ
ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕೃಷ್ಣಲಾಲ್ ಬಂಧನ

ಟಿಡಿಆರ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನೀಕೆ ನಡೆಸುತ್ತಿರುವ ಎಸಿಬಿ ತಂಡ‌ ತನೀಕೆಯಲ್ಲಿ ಪ್ರಮುಖ ಘಟ್ಟ ತಲುಪಿದ್ದ್ದು ಬಿಬಿಎಂಪಿ ಮಹದೇವಪುರ ವಲಯದ ಸಹಾಯಕ ಅಭಿಯಂತರ ಕೃಷ್ಣಲಾಲ್ ಬಂಧಿಸಿ ಪ್ರಕರಣ ಸಂಬಂಧ ಮಹತ್ವದ ೪೭ ಕಡತಗಳು ಎಸಿಬಿ ವಶಕ್ಕೆ ಪಡೆದಿದ್ದಾರೆ.

ನೈಜ ಮಾಲೀಕತ್ವ ಮರೆಮಾಚಿ ಕಾನೂನು ಬಾಹಿರವಾಗಿ ಅತಿಹೆಚ್ಚು ಪ್ರಮಾಣದ ಟಿಡಿಆರ್ ವಿತರಣೆ ಮಾಡಿ ಸರಕಾರಕ್ಕೆ ಹಾಗೂ ಹಲವಾರು ಮಂದಿಗೆ ದೋಖಾ‌ಮಾಡಿದ್ದರು. ಈ ಮಾಹಿತಿ ಎಸಿಬಿಗೆ ಲಭ್ಯವಾಗಿದ್ದು ಈ ಹಿನ್ನಲೆ ಕೇಸ್ ದಾಖಲಿಸಿಕೊಂಡ ಎಸಿಬಿ ಬಿಬಿಎಂಪಿ ಕಚೇರಿ ಸೇರಿದಂತೆ ಹಲವೆಡೆ ದಾಳಿ ನಡೆಸಿತ್ತು.

ದಾಳಿ ನಡೆಸುತ್ತಿರುವ ವಿಚಾರ ತಿಳಿದ ಕೃಷ್ಣಲಾಲ್ ನ್ಯಾಯಲಯದ ಮೆಟ್ಟಿಲೇರಿ ಅಧಿನ ನ್ಯಾಯಲಯದಲ್ಲಿ ಜಾಮೀನು ಕೋರಿ ಅರ್ಜಿ ಹಾಕಿದ್ದ. ನಂತ್ರ ಅಲ್ಲಿ ರದ್ದು ಆದ ಕಾರಣ ಹೈಕೋರ್ಟ್ ನಲ್ಲಿ ಕೂಡ ಹಾಕಿದ್ದ ಸದ್ಯ ನ್ಯಾಯಲಯದ ಲ್ಲಿ ಜಾಮೀನು ರದ್ದಾಗಿದ್ದು ಪ್ರಕರಣ ಸಂಬಂಧಿಸಿದಂತೆ ೬ ತಿಂಗಳಿನಿಂದ ತಲೆಮರೆಸಿಕೊಂಡಿದ್ದು ಸದ್ಯ ಕೃಷ್ಣಲಾಲ್ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.ಸದ್ಯ ತನಿಖೆ ಚುರುಕುಗೊಳಿಸಿರುವ ತಂಡ. ಹಲವಾರು‌ಮಾಹಿತಿ‌ಕಲೆಹಾಕ್ತಿದ್ದಾರೆBody:KN_BNg_11_ACB_7204498Conclusion:KN_BNg_11_ACB_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.