ETV Bharat / state

ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ ತೇಜಸ್ವಿ ಸೂರ್ಯ

author img

By

Published : May 24, 2019, 1:43 PM IST

ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ವಿಜೇತ ಅಭ್ಯರ್ಥಿ ತೇಜಸ್ವಿ ಸೂರ್ಯ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ತಮ್ಮ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಧನ್ಯವಾದ ತಿಳಿಸಿದ್ದಾರೆ.

ತೇಜಸ್ವಿ ಸೂರ್ಯ

ಬೆಂಗಳೂರು: ಅಂಬೇಡ್ಕರ್ ಅವರ ಎಷ್ಟೋ ಸಂದೇಶಗಳು ನನಗೆ ಆದರ್ಶವಾಗಿವೆ. ಅವರ ಆದರ್ಶಗಳನ್ನ ನನ್ನ ಜೀನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಬೆಂಗಳೂರು‌ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ ತೇಜಸ್ವಿ ಸೂರ್ಯ

ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ತೇಜಸ್ವಿ ಸೂರ್ಯ ಪುಷ್ಪಾಪರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ಇಡೀ ಭಾರತವೇ ಗೆದ್ದಿದೆ. ಹೀಗಾಗಿ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆ. ನಿನ್ನೆ ಕೂಡ ಇಲ್ಲಿಗೆ ಬಂದು ನಮಸ್ಕರಿಸಿ ಹೋಗಿದ್ದೆ. ಮೋದಿಯವರಿಗೆ ಜನ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ. ಹಾಗೇ ನನ್ನನ್ನು ಗೆಲ್ಲಿಸಿರುವ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಬೆಂಗಳೂರು: ಅಂಬೇಡ್ಕರ್ ಅವರ ಎಷ್ಟೋ ಸಂದೇಶಗಳು ನನಗೆ ಆದರ್ಶವಾಗಿವೆ. ಅವರ ಆದರ್ಶಗಳನ್ನ ನನ್ನ ಜೀನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಬೆಂಗಳೂರು‌ ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಿದ ತೇಜಸ್ವಿ ಸೂರ್ಯ

ವಿಧಾನಸೌಧದ ಮುಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ತೇಜಸ್ವಿ ಸೂರ್ಯ ಪುಷ್ಪಾಪರ್ಚನೆ ಮಾಡಿ ನಮನ ಸಲ್ಲಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ಇಡೀ ಭಾರತವೇ ಗೆದ್ದಿದೆ. ಹೀಗಾಗಿ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆ. ನಿನ್ನೆ ಕೂಡ ಇಲ್ಲಿಗೆ ಬಂದು ನಮಸ್ಕರಿಸಿ ಹೋಗಿದ್ದೆ. ಮೋದಿಯವರಿಗೆ ಜನ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ. ಹಾಗೇ ನನ್ನನ್ನು ಗೆಲ್ಲಿಸಿರುವ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸುತ್ತೇನೆ ಎಂದರು.

Intro:ಬೆಂಗಳೂರು: ಅಂಬೇಡ್ಕರ್ ಅವರ ಎಷ್ಟೋ ಸಂದೇಶಗಳು ನನಗೆ ಆದರ್ಶವಾಗಿವೆ ಅವರ ಆದರ್ಶಗಳನ್ನ ನನ್ನ ಜೀನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಬೆಂಗಳೂರು‌ ದಕ್ಷಿಣ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ತೇಜಸ್ವಿ ಸೂರ್ಯ ಪುಷ್ಪಾರ್ಪಣೆ ಮಾಡಿ ನಮನ ಸಲ್ಲಿಸಿದರು.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು,ನಿನ್ನೆ ಭಾರತವೇ ಗೆದ್ದು ಬಂದಿದೆ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸುತ್ತೇನೆ ನಿನ್ನೆ ಕೂಡ ಇಲ್ಲಿಗೆ ಬಂದು ನಮಸ್ಕರಿಸಿ ಹೋಗಿದ್ದೇನೆ ಮೋದಿಯವರಿಗೆ ಜನ ಮತ್ತೊಮ್ಮೆ ಆಶಿರ್ವಾದ ಮಾಡಿದ್ದಾರೆ ನನ್ನ ಗೆಲ್ಲಿಸಿರೋದಕ್ಕೆ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಹಿಂದೆ ವಿವಾದಕ್ಕೆ ಸಿಲುಕಿದ್ದರು:
ಖಾಸಗಿ ವಾಹಿನಿಯಲ್ಲಿನ ಚರ್ಚೆಯಲ್ಲಿ ಮಾತನಾಡುತ್ತಾ ಬ್ರಿಟೀಷ್ ಸೈನ್ಯ ಸೇರುವಂತೆ ಹೇಳಿದ್ದ ಸಾವರ್ಕರ್ ದೇಶದ್ರೋಹಿಯಾದರೆ ಅದೇ ರೀತಿ ಕರೆ ನೀಡಿದ್ದ ಅಂಬೇಡ್ಕರ್ ದೇಶದ್ರೋಹಿ ಯಾಕಲ್ಲ ಎಂದು ಉದಾಹರಣೆ ನೀಡಿ ವಿವಾದದಲ್ಲಿ ಸಿಲುಕಿದ್ದರು.ಯಾವುದೋ ಒಂದು ಹೇಳಿಕೆ ನೋಡಿ ಆರೋಪ ಸಲ್ಲದು,ಸಾವರ್ಕರ್, ಅಂಬೇಡ್ಕರ್ ಇಬ್ಬರೂ ದೇಶದ್ರೋಹಿಗಳಲ್ಲ ಎನ್ನುವುದು ತೇಜಸ್ವಿ ಮಾತಾಗಿತ್ತು ಆದರೂ ಅದು ವಿವಾದಕ್ಕೆ ಸಿಲುಕುವಂತೆ ಮಾಡಿತ್ತು.
Body:-ಪ್ರಶಾಂತ್ ಕುಮಾರ್Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.