ETV Bharat / state

ಆರ್ಟಿಕಲ್​ 370 ರದ್ದು : ಬಹಳ ವರ್ಷಗಳ ಕನಸು ನನಸಾಯ್ತು ಎಂದ ಬಿಎಸ್​​ವೈ

author img

By

Published : Aug 5, 2019, 7:04 PM IST

ಸ್ವಾತಂತ್ರ್ಯ ನಂತರ ಜಮ್ಮು ಕಾಶ್ಮೀರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಂದು ಐತಿಹಾಸಿಕ ತೀರ್ಮಾನ ಮಾಡಿದ್ದು, ‌ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಆರ್ಟಿಕಲ್​ 370 ರದ್ದು : ಬಹಳ ವರ್ಷಗಳ ಕನಸು ನನಸಾಯ್ತು ಎಂದ ಬಿಎಸ್​​ವೈ

ಬೆಂಗಳೂರು: ಸ್ವಾತಂತ್ರ್ಯ ನಂತರ ಜಮ್ಮು ಕಾಶ್ಮೀರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಂದು ಐತಿಹಾಸಿಕ ತೀರ್ಮಾನ ಮಾಡಿದ್ದು, ‌ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಆರ್ಟಿಕಲ್​ 370 ರದ್ದು : ಬಹಳ ವರ್ಷಗಳ ಕನಸು ನನಸಾಯ್ತು ಎಂದ ಬಿಎಸ್​​ವೈ

ಬಹಳ ವರ್ಷಗಳ ಕನಸು ಈಗ ನನಸಾಯಿತು‌. ಪಂಡಿತ್ ಶ್ಯಾಮ್ ಪ್ರಸಾದ್ ಮುಖರ್ಜಿಯವರು ಏಕ್ ದೇಶ್ ಮೇ ದೋ ಪ್ರಧಾನ್, ದೊ ವಿಧಾನ್, ದೊ ನಿಷಾನ್ ನಹೀ ಚಲೇಗಾ, ನಹೀ ಚಲೇಗಾ ಎಂದು ಹೋರಾಟ ಮಾಡಿ ಹುತಾತ್ಮರಾದರು. ಇದೀಗ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಆತ್ಮಕ್ಕೆ ಶಾಂತಿ ಸಿಕ್ಕಿದೆ ಎಂದು ಬಿಎಸ್​​ವೈ ನೆನಪಿಸಿಕೊಂಡರು

ಕೇಂದ್ರದ ಈ ನಿರ್ಧಾರವನ್ನು ಪ್ರತಿಯೊಬ್ಬ ಭಾರತೀಯನು ಸ್ವಾಗತಿಸುತ್ತಾನೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ‌ ಹಾಗು ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಬೆಂಗಳೂರು: ಸ್ವಾತಂತ್ರ್ಯ ನಂತರ ಜಮ್ಮು ಕಾಶ್ಮೀರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಂದು ಐತಿಹಾಸಿಕ ತೀರ್ಮಾನ ಮಾಡಿದ್ದು, ‌ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಆರ್ಟಿಕಲ್​ 370 ರದ್ದು : ಬಹಳ ವರ್ಷಗಳ ಕನಸು ನನಸಾಯ್ತು ಎಂದ ಬಿಎಸ್​​ವೈ

ಬಹಳ ವರ್ಷಗಳ ಕನಸು ಈಗ ನನಸಾಯಿತು‌. ಪಂಡಿತ್ ಶ್ಯಾಮ್ ಪ್ರಸಾದ್ ಮುಖರ್ಜಿಯವರು ಏಕ್ ದೇಶ್ ಮೇ ದೋ ಪ್ರಧಾನ್, ದೊ ವಿಧಾನ್, ದೊ ನಿಷಾನ್ ನಹೀ ಚಲೇಗಾ, ನಹೀ ಚಲೇಗಾ ಎಂದು ಹೋರಾಟ ಮಾಡಿ ಹುತಾತ್ಮರಾದರು. ಇದೀಗ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಆತ್ಮಕ್ಕೆ ಶಾಂತಿ ಸಿಕ್ಕಿದೆ ಎಂದು ಬಿಎಸ್​​ವೈ ನೆನಪಿಸಿಕೊಂಡರು

ಕೇಂದ್ರದ ಈ ನಿರ್ಧಾರವನ್ನು ಪ್ರತಿಯೊಬ್ಬ ಭಾರತೀಯನು ಸ್ವಾಗತಿಸುತ್ತಾನೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿ‌ ಹಾಗು ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Intro:


ಬೆಂಗಳೂರು: ಸ್ವಾತಂತ್ರ್ಯಾ ನಂತರ ಜಮ್ಮು ಕಾಶ್ಮೀರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಒಂದು ಐತಿಹಾಸಿಕ ತೀರ್ಮಾನ ಮಾಡಿದ್ದು ‌ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತ ಮಾಡುತ್ತೇನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ನೆರೆಹಾನಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿಗೆ ಹೊಂದಿರುಗಿದರು.ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ‌ ಸಿಎಂ ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರದ ನಿರ್ಧಾರವನ್ನು ಸ್ವಾಗತಿಸಿದರು.

ಬಹಳ ವರ್ಷಗಳ ಕನಸು ಈಗ ನನಸಾಯಿತು‌.ಪಂಡಿತ್ ಶ್ಯಾಮ್ ಪ್ರಸಾದ್ ಮುಖರ್ಜಿ ಯವರು ಏಕ್ ದೇಶ್ ಮೇ ದೋ ಪ್ರಧಾನ್ , ದೊ ವಿಧಾನ್, ದೊ ನಿಷಾನ್ ನಹೀ ಚಲೇಗಾ, ನಹೀ ಚಲೇಗಾ ಎಂದು ಹೋರಾಟ ಮಾಡಿ ಹುತಾತ್ಮ ಆದರು‌ ಇದೀಗ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಆತ್ಮಕ್ಕೆ ಶಾಂತಿ ಸಿಕ್ಕಿದೆ ಕೇಂದ್ರದ ಈ ನಿರ್ಧಾರವನ್ನು ಪ್ರತಿಯೊಬ್ಬ ಭಾರತೀಯನು ಸ್ವಾಗತಿಸುತ್ತಾನೆ ಹಾಗಾಗಿ ಪ್ರಧಾನಿ ನರೇಂದ್ರ ಮೋದಿ‌ ಹಾಗು ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.