ETV Bharat / state

ಬೆಳಗಾವಿ ಜಿಲ್ಲೆಯಲ್ಲಿ 3 ಮಕ್ಕಳ ಸಾವು ಪ್ರಕರಣ: ಡಿಸಿಯಿಂದ ಸಮಗ್ರ ವರದಿ ಕೇಳಿದ ಸಿಎಂ - ಮೂರು ಮಕ್ಕಳ ಸಾವಿಗೆ ಪ್ರತಿಕ್ರಿಯೆ ನೀಡಿದ ಸಿಎಂ

ದಡಾರ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ.

ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಸಿಎಂ
ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಸಿಎಂ
author img

By

Published : Jan 18, 2022, 12:07 AM IST

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ದಡಾರ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಹೆಚ್ಚಿನ ಓದಿಗೆ: ಬೆಳಗಾವಿ: ಮೂವರು ಕಂದಮ್ಮಗಳನ್ನು ಬಲಿ ಪಡೆದ ರೂಬೆಲ್ಲಾ ಚುಚ್ಚುಮದ್ದು

ಬೆಂಗಳೂರು: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕುರಿತು ತನಿಖಾ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ದಡಾರ ರೋಗ ತಡೆಗೆ ನೀಡಲಾಗುವ ರುಬೆಲ್ಲೋ ಚುಚ್ಚುಮದ್ದನ್ನು ಪಡೆದ ಸಂದರ್ಭದಲ್ಲಿ ಆ ಮಕ್ಕಳು ಸಾವನ್ನಪ್ಪಿದ್ದಾರೆ ಎಂಬ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಡಿಸಿ‌ ಅವರಿಂದ ವಿವರವಾದ ವರದಿ ಕೇಳಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

ಹೆಚ್ಚಿನ ಓದಿಗೆ: ಬೆಳಗಾವಿ: ಮೂವರು ಕಂದಮ್ಮಗಳನ್ನು ಬಲಿ ಪಡೆದ ರೂಬೆಲ್ಲಾ ಚುಚ್ಚುಮದ್ದು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.