ETV Bharat / state

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ

author img

By

Published : May 13, 2019, 5:37 PM IST

ಮೇಲ್ಮೈ ಸುಳಿಗಾಳಿ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಮಳೆ

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಲ ಭಾಗಗಳಲ್ಲಿ ಗಾಳಿ ಸಹಿತ ವರುಣ ಆರ್ಭಟಿಸುತ್ತಿದ್ದಾನೆ. ಮೇಲ್ಮೈ ಸುಳಿಗಾಳಿ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ನಾಳೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ನಗರದ ಶಾಂತಿನಗರ, ಜಯನಗರ, ಕೋರಮಂಗಲ, ಕೆ.ಆರ್.ಮಾರುಕಟ್ಟೆ ಸೇರಿದಂತೆ ಮೆಜೆಸ್ಟಿಕ್ ಭಾಗಗಳಲ್ಲಿ ಮಳೆಯಾಗುತ್ತಿದೆ.

ಇಂದಿನಿಂದ 3 ದಿನಗಳ ಕಾಲ ಮಳೆ

ಅರ್ಧ ಗಂಟೆಗಳ ಕಾಲ ಮಳೆ ಸುರಿದು ಮಳೆಯ ಪ್ರಮಾಣವೂ ಕಡಿಮೆಯಾಗಿದೆ. ಅಷ್ಟೇ ಅಲ್ಲದೆ ಅಲ್ಲಲ್ಲಿ ಚದುರಿದ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೆಂಗಳೂರು, ರಾಮನಗರ ಸೇರಿದಂತೆ ಕೋಲಾರದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಕೆಲ ಭಾಗಗಳಲ್ಲಿ ಗಾಳಿ ಸಹಿತ ವರುಣ ಆರ್ಭಟಿಸುತ್ತಿದ್ದಾನೆ. ಮೇಲ್ಮೈ ಸುಳಿಗಾಳಿ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ನಾಳೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ನಗರದ ಶಾಂತಿನಗರ, ಜಯನಗರ, ಕೋರಮಂಗಲ, ಕೆ.ಆರ್.ಮಾರುಕಟ್ಟೆ ಸೇರಿದಂತೆ ಮೆಜೆಸ್ಟಿಕ್ ಭಾಗಗಳಲ್ಲಿ ಮಳೆಯಾಗುತ್ತಿದೆ.

ಇಂದಿನಿಂದ 3 ದಿನಗಳ ಕಾಲ ಮಳೆ

ಅರ್ಧ ಗಂಟೆಗಳ ಕಾಲ ಮಳೆ ಸುರಿದು ಮಳೆಯ ಪ್ರಮಾಣವೂ ಕಡಿಮೆಯಾಗಿದೆ. ಅಷ್ಟೇ ಅಲ್ಲದೆ ಅಲ್ಲಲ್ಲಿ ಚದುರಿದ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೆಂಗಳೂರು, ರಾಮನಗರ ಸೇರಿದಂತೆ ಕೋಲಾರದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

Intro:ಮೇಲ್ಮೈ ಸುಳಿಗಾಳಿಯಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು- ಸಿಲಿಕಾನ್ ಸಿಟಿಯ ಕೆಲ ಭಾಗಗಳಲ್ಲಿ ಗಾಳಿ ಸಹಿತ ವರುಣ ಆರ್ಭಟಿಸುತ್ತಿದ್ದಾನೆ.. ಮೇಲ್ಮೈ ಸುಳಿಗಾಳಿ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ ತಿಳಿಸಿದರು.
ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ನಾಳೆಯಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ನಗರದ ಶಾಂತಿನಗರ, ಜಯನಗರ, ಕೋರಮಂಗಲ, ಕೆ ಆರ್ ಮಾರುಕಟ್ಟೆ, ಎಮ್ ಜಿ ರ್ತೆ ಸೇರಿದಂತೆ ಮೆಜೆಸ್ಟಿಕ್ ಭಾಗಗಳಲ್ಲಿ ಮಳೆಯಾಗುತ್ತಿದೆ.
ಕೋರಮಂಗಲದ 5 ನೇ ಹಂತದಲ್ಲಿ ರೆಂಬೆ ಬಿದ್ದಿರುವುದು ಮಾತ್ರ ಸಧ್ಯಕ್ಕೆ ದೂರು ದಾಖಲಾಗಿದೆ. ಅರ್ಧ ಗಂಟೆಗಳ ಕಾಲ ಮಳೆ ಸುರಿದು ಮಳೆಯ ಪ್ರಮಾಣವೂ ಕಡಿಮೆಯಾಗಿದೆ.
ಅಷ್ಟೇ ಅಲ್ಲದೆ ಅಲ್ಲಲ್ಲಿ ಚದುರಿದ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೆಂಗಳೂರು, ರಾಮನಗರ ಸೇರಿದಂತೆ ಕೋಲಾರದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

ಸೌಮ್ಯಶ್ರೀ
KN_BNG_13_01_rain_news_script_sowmya_7202707
Body:KN_BNG_13_01_rain_news_script_sowmya_7202707Conclusion:KN_BNG_13_01_rain_news_script_sowmya_7202707

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.