ETV Bharat / state

ಕೊರೊನಾ ಕಂಟಕ: ರಾಜ್ಯದ ಮೂವರು ಸಚಿವರು ಸೆಲ್ಫ್​​ ಕ್ವಾರಂಟೈನ್​!

ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆ ರಾಜ್ಯದ ಮೂವರು ಬಿಜೆಪಿ ನಾಯಕರು ಸೆಲ್ಫ್​ ಕ್ವಾರಂಟೈನ್ ಆಗಿದ್ದಾರೆ. ಟ್ವಿಟರ್​​​ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಮುನ್ನೆಚ್ಚರಿಕಾ ಕ್ರಮವಾಗಿ ಸ್ವತಃ ತಾವೇ ಕ್ವಾರಂಟೈನ್ ಆಗಿದ್ದೇವೆ ಎಂದಿದ್ದಾರೆ.

author img

By

Published : Apr 29, 2020, 11:14 PM IST

three karnataka ministers self quarantined in Fear of corona
ಕೊರೊನಾ ಕಂಟಕ: ರಾಜ್ಯದ ಮೂವರು ಸಚಿವರು ಸೆಲ್ಫ್​​ ಕ್ವಾರಂಟೈನ್​

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಟಿ.ರವಿ ಸ್ವತಃ ಕ್ವಾರಂಟೈನ್​​ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.

ಮಾಧ್ಯಮದ ಕ್ಯಾಮರಾ ಮನ್​ವೊಬ್ಬರಿಗೆ ಕೊರೊನಾ ಪಾಸಿಟಿವ್​ ವರದಿಯಾದ ಬೆನ್ನಲ್ಲೇ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿರುವ ಸಾಧ್ಯತೆ ಇರುವುದರಿಂದ ಮೂವರು ಸಚಿವರು ಮುನ್ನೆಚ್ಚರಿಕೆಯಿಂದ ಕೊರೊನಾ ಟೆಸ್ಟ್ ಸಹ ಮಾಡಿಸಿಕೊಂಡಿದ್ದಾರೆ.

  • ಕೋವಿಡ್19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ.

    ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ತಿಳಿಸ ಬಯಸುತ್ತೇನೆ.

    — Dr. Ashwathnarayan C. N. (@drashwathcn) April 29, 2020 " class="align-text-top noRightClick twitterSection" data=" ">

ಈ ಹಿನ್ನೆಲೆ ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಡ್-19 ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು, ಅದು ನೆಗೆಟಿವ್ ಬಂದಿದೆ. ನಾವು ಆರೋಗ್ಯದಿಂದಿದ್ದು, ಸ್ವತಃ ಕ್ವಾರೆಂಟೈನ್​ಗೆ ಒಳಗಾಗಿದ್ದೇವೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಇಬ್ಬರು ಸಚಿವರು ಟ್ವೀಟ್ ಮಾಡಿದ್ದಾರೆ. ಆದರೆ ಮತ್ತೋರ್ವ ಸಚಿವ ಡಾ. ಸುಧಾಕರ್ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.

ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಹಿನ್ನೆಲೆ ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಸಿ.ಟಿ.ರವಿ ಸ್ವತಃ ಕ್ವಾರಂಟೈನ್​​ಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.

ಮಾಧ್ಯಮದ ಕ್ಯಾಮರಾ ಮನ್​ವೊಬ್ಬರಿಗೆ ಕೊರೊನಾ ಪಾಸಿಟಿವ್​ ವರದಿಯಾದ ಬೆನ್ನಲ್ಲೇ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿರುವ ಸಾಧ್ಯತೆ ಇರುವುದರಿಂದ ಮೂವರು ಸಚಿವರು ಮುನ್ನೆಚ್ಚರಿಕೆಯಿಂದ ಕೊರೊನಾ ಟೆಸ್ಟ್ ಸಹ ಮಾಡಿಸಿಕೊಂಡಿದ್ದಾರೆ.

  • ಕೋವಿಡ್19 ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದಿರಬಹುದೆಂಬ ಮಾಹಿತಿ ಪಡೆದಿದ್ದು, ನಾನು ಹೋಂ ಕ್ವಾರಂಟೈನ್ ಆಗಿರುತ್ತೇನೆ.

    ನನ್ನ ಟೆಸ್ಟ್ ನೆಗೆಟಿವ್ ಬಂದಿದ್ದು, ಜಾಗರೂಕತೆಗಾಗಿ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ತಿಳಿಸ ಬಯಸುತ್ತೇನೆ.

    — Dr. Ashwathnarayan C. N. (@drashwathcn) April 29, 2020 " class="align-text-top noRightClick twitterSection" data=" ">

ಈ ಹಿನ್ನೆಲೆ ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಕೋವಿಡ್-19 ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದು, ಅದು ನೆಗೆಟಿವ್ ಬಂದಿದೆ. ನಾವು ಆರೋಗ್ಯದಿಂದಿದ್ದು, ಸ್ವತಃ ಕ್ವಾರೆಂಟೈನ್​ಗೆ ಒಳಗಾಗಿದ್ದೇವೆ. ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದೇವೆ ಎಂದು ಇಬ್ಬರು ಸಚಿವರು ಟ್ವೀಟ್ ಮಾಡಿದ್ದಾರೆ. ಆದರೆ ಮತ್ತೋರ್ವ ಸಚಿವ ಡಾ. ಸುಧಾಕರ್ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.