ETV Bharat / state

ಕೈ ಪಡೆಯಿಂದ ಇಂದು ಸ್ವಾಭಿಮಾನಿ ಸಮಾವೇಶ.. ಎಂಟಿಬಿ ವಿರುದ್ಧ ರಣಕಹಳೆ ಮೊಳಗಿಸಲಿರುವ ಕಾಂಗ್ರೆಸ್‌..

author img

By

Published : Sep 21, 2019, 7:48 AM IST

ಕಾಂಗ್ರೆಸ್‌ನಿಂದ ಶಾಸಕ ಹಾಗೂ ಸಚಿವನಾಗಿ ಅಧಿಕಾರ ಅನುಭವಿಸಿದ ಎಂಟಿಬಿ ನಾಗರಾಜ್, ಪಕ್ಷಕ್ಕೆ ಹಾಗೂ ಅವರನ್ನು ಗೆಲ್ಲಿಸಿದ ಜನಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪಕ್ಷದ ವಿಪ್‌​ ಉಲ್ಲಂಘಿಸಿ ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಂಡ ಎಂಟಿಬಿ ಅವರ ವಿರುದ್ಧ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಮಾಹಿತಿ ನೀಡಿದ್ದಾರೆ.

ಸ್ವಾಭಿಮಾನಿ ಸಮಾವೇಶ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಪ್ರತೀಕಾರ ಧೋರಣೆ ಖಂಡಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಸ್ವಾಭಿಮಾನಿ ಸಮಾವೇಶ ನಡೆಯಲಿದೆ.

ನಗರದ ಕೆಇಬಿ ವೃತ್ತದಿಂದ ಹಳೇ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್‌ನಿಂದ ಶಾಸಕ ಹಾಗೂ ಸಚಿವನಾಗಿ ಅಧಿಕಾರ ಅನುಭವಿಸಿದ ಎಂಟಿಬಿ ನಾಗರಾಜ್, ಪಕ್ಷಕ್ಕೆ ಹಾಗೂ ಅವರನ್ನು ಗೆಲ್ಲಿಸಿದ ಜನಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪಕ್ಷದ ವಿಪ್​ ಉಲ್ಲಂಘಿಸಿ ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಂಡ ಎಂಟಿಬಿ ವಿರುದ್ಧ ಕಾರ್ಯಕರ್ತರಿಂದ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತದೆ ಎಂದರು.

ಇಂದು ಸ್ವಾಭಿಮಾನಿ ಸಮಾವೇಶ..

ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಮಾಜಿ ಸಂಸದ ವೀರಪ್ಪ ಮೊಯ್ಲಿ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಶಾಸಕರಾದ ಜಿ. ಪರಮೇಶ್ವರ್,ರಮೇಶ್ ಕುಮಾರ್,ಕೃಷ್ಣಬೈರೇಗೌಡ, ರಾಮಲಿಂಗಾರೆಡ್ಡಿ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಪ್ರತೀಕಾರ ಧೋರಣೆ ಖಂಡಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಸ್ವಾಭಿಮಾನಿ ಸಮಾವೇಶ ನಡೆಯಲಿದೆ.

ನಗರದ ಕೆಇಬಿ ವೃತ್ತದಿಂದ ಹಳೇ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್‌ನಿಂದ ಶಾಸಕ ಹಾಗೂ ಸಚಿವನಾಗಿ ಅಧಿಕಾರ ಅನುಭವಿಸಿದ ಎಂಟಿಬಿ ನಾಗರಾಜ್, ಪಕ್ಷಕ್ಕೆ ಹಾಗೂ ಅವರನ್ನು ಗೆಲ್ಲಿಸಿದ ಜನಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪಕ್ಷದ ವಿಪ್​ ಉಲ್ಲಂಘಿಸಿ ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಂಡ ಎಂಟಿಬಿ ವಿರುದ್ಧ ಕಾರ್ಯಕರ್ತರಿಂದ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತದೆ ಎಂದರು.

ಇಂದು ಸ್ವಾಭಿಮಾನಿ ಸಮಾವೇಶ..

ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಮಾಜಿ ಸಂಸದ ವೀರಪ್ಪ ಮೊಯ್ಲಿ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಶಾಸಕರಾದ ಜಿ. ಪರಮೇಶ್ವರ್,ರಮೇಶ್ ಕುಮಾರ್,ಕೃಷ್ಣಬೈರೇಗೌಡ, ರಾಮಲಿಂಗಾರೆಡ್ಡಿ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

Intro:ನಾಳೆ ಕಾಂಗ್ರೆಸ್ ಸ್ವಾಭಿಮಾನಿ ಸಮಾವೇಶ,ಎಂಟಿಬಿ ನಾಗರಾಜ್ ವಿರುದ್ದ ತೊಡೆತಟ್ಟಲು ಮುಂದಾದ ಕಾಂಗ್ರೆಸ್.

ಹೊಸಕೋಟೆ :

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಪ್ರತಿಕಾರ ಧೋರಣೆ ಖಂಡಿಸಿ ಸೆ . 21ರಂದು ಕಾಂಗ್ರೆಸ್ ಕಾರ್ಯಕರ್ತರ ಸ್ವಾಭಿಮಾನಿ ಸಮಾವೇಶ ಹಾಗೂ ನಗರದ ಕೆಇಬಿ ವೃತ್ತದಿಂದ ಹಳೇಬಸ್ ನಿಲ್ದಾಣದವರೆಗೆ ಪ್ರತಿಭಟನಾ ರಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ತಿಳಿಸಿದರು . Body:ಕಾಂಗ್ರೆಸ್‌ನಿಂದ ಶಾಸಕ ಹಾಗೂ ಸಚಿವನಾಗಿ ಅಧಿಕಾರ ನಡೆಸಿದ ಎಂಟಿಬಿ ನಾಗರಾಜ್ ಪಕ್ಷಕ್ಕೆ ಹಾಗೂ ಅವರನ್ನು ಗೆಲ್ಲಿಸಿದ ಜನಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿದ್ದು , ಅಲ್ಲದೆ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಂಡ ಎಂಟಿಬಿ ವಿರುದ್ದ ಕಾರ್ಯಕರ್ತರು ಪ್ರತಿಭಟನಾ ರಾಲಿ ಹಮ್ಮಿಕೊಳ್ಳಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Conclusion:ಸಮಾವೇಶ ನಡೆಯಲಿದ್ದು ಇದಕ್ಕೆ ಭರದ ಸಿದ್ಧತೆ ಮಾಡಲಾಗಿದೆ. ಎಂಟಿಬಿ ನಾಗರಾಜ್ ರಾಜಿನಾಮೆ ನೀಡಿ ಅನರ್ಹರಾದ ಕಾರಣ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಂಟಿಬಿ ನಾಗರಾಜ್ ವಿರುದ್ದ ಪ್ರತಿಭಟನೆ ರ್ಯಾಲಿ ನಡೆಸುವ ಸಲುವಾಗಿ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದಕ್ಕಾಗಿ ಹೊಸಕೋಟೆ ಹಳೆ ಬಸ್ ನಿಲ್ದಾಣದಲ್ಲಿ ಬೃಹತ್ ವೇದಿಕೆ ಸಿದ್ಧವಾಗುತ್ತಿದ್ದು, ಸಮಾವೇಶದಲ್ಲಿ 5 ರಿಂದ 6 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಮಾಜಿ ಸಂಸದ ವೀರಪ್ಪ ಮೊಯ್ಲಿ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಶಾಸಕರಾದ ಜಿ . ಪರಮೇಶ್ವರ್ , ರಮೇಶ್ ಕುಮಾರ್ , ಕೃಷ್ಣಬೈರೇಗೌಡ , ರಾಮಲಿಂಗಾರೆಡ್ಡಿ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು .
ETV Bharat Logo

Copyright © 2024 Ushodaya Enterprises Pvt. Ltd., All Rights Reserved.