ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಯಾಗಿದೆ. ಹಲವು ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ರಾಜ್ಯದ ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ ಹಾಗೂ ಯಾವ ಹಂತದಲ್ಲಿ ಏರಿಕೆಯಾಗಿದೆ ಎಂಬುವುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ: ಪ್ರಮುಖ ಜಲಾಶಯಗಳು ಬಹುತೇಕ ಭರ್ತಿ
ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಯಾವ ಜಲಾಶಯದಲ್ಲಿ ಎಷ್ಟೆಷ್ಟು ಒಳಹರಿವು, ಹೊರಹರಿವಿದೆ ಎಂಬವುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಯಾಗಿದೆ. ಹಲವು ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ರಾಜ್ಯದ ಯಾವ ಜಲಾಶಯದಲ್ಲಿ ಎಷ್ಟು ಪ್ರಮಾಣದ ನೀರಿದೆ ಹಾಗೂ ಯಾವ ಹಂತದಲ್ಲಿ ಏರಿಕೆಯಾಗಿದೆ ಎಂಬುವುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.