ಮಳೆರಾಯ ಈ ಸಾರಿ ರಾಜ್ಯದ ಅನ್ನದಾತರ ಮೇಲೆ ಕೃಪೆ ತೋರಿದ್ದಾನೆ. ಇದರಿಂದಾಗಿ ಕೆಲವೆಡೆ ಭಾರಿ ಮಳೆಯಾಗಿದ್ದರೆ, ರಾಜ್ಯದ ಎಲ್ಲ ಕಡೆಗೂ ಒಳ್ಳೇ ಮಳೆಯಾಗಿದೆ. ಇದರಿಂದ ಜಲಾಶಯಗಳು ತುಂಬಿವೆ. ನೀರಿನ ಒಳಹರಿವು ಹೆಚ್ಚಾಗಿದೆ. ಎಲ್ಲ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತ ಮಾಹಿತಿ ಇಲ್ಲಿದೆ.
![Today's water level of reservoirs](https://etvbharatimages.akamaized.net/etvbharat/prod-images/8827079_smk.png)
ಮಳೆರಾಯ ಈ ಸಾರಿ ರಾಜ್ಯದ ಅನ್ನದಾತರ ಮೇಲೆ ಕೃಪೆ ತೋರಿದ್ದಾನೆ. ಇದರಿಂದಾಗಿ ಕೆಲವೆಡೆ ಭಾರಿ ಮಳೆಯಾಗಿದ್ದರೆ, ರಾಜ್ಯದ ಎಲ್ಲ ಕಡೆಗೂ ಒಳ್ಳೇ ಮಳೆಯಾಗಿದೆ. ಇದರಿಂದ ಜಲಾಶಯಗಳು ತುಂಬಿವೆ. ನೀರಿನ ಒಳಹರಿವು ಹೆಚ್ಚಾಗಿದೆ. ಎಲ್ಲ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತ ಮಾಹಿತಿ ಇಲ್ಲಿದೆ.
ಮಳೆರಾಯ ಈ ಸಾರಿ ರಾಜ್ಯದ ಅನ್ನದಾತರ ಮೇಲೆ ಕೃಪೆ ತೋರಿದ್ದಾನೆ. ಇದರಿಂದಾಗಿ ಕೆಲವೆಡೆ ಭಾರಿ ಮಳೆಯಾಗಿದ್ದರೆ, ರಾಜ್ಯದ ಎಲ್ಲ ಕಡೆಗೂ ಒಳ್ಳೇ ಮಳೆಯಾಗಿದೆ. ಇದರಿಂದ ಜಲಾಶಯಗಳು ತುಂಬಿವೆ. ನೀರಿನ ಒಳಹರಿವು ಹೆಚ್ಚಾಗಿದೆ. ಎಲ್ಲ ಜಲಾಶಯಗಳ ಇಂದಿನ ನೀರಿನ ಮಟ್ಟದ ಕುರಿತ ಮಾಹಿತಿ ಇಲ್ಲಿದೆ.