ETV Bharat / state

'ಉತ್ತರ ಕೊಡಿ ಮೋದಿ' ರಾಜ್ಯ ಕಾಂಗ್ರೆಸ್​ನಿಂದ ಟ್ವೀಟ್ ಅಭಿಯಾನ

author img

By

Published : Jan 2, 2020, 12:40 PM IST

ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ 'ಉತ್ತರ ಕೊಡಿ ಮೋದಿ' ಎಂಬ ಹೊಸ ಅಭಿಯಾನ ಆರಂಭಿಸಿದೆ.

Congress Tweet
'ಉತ್ತರ ಕೊಡಿ ಮೋದಿ' ರಾಜ್ಯ ಕಾಂಗ್ರೆಸ್​ನಿಂದ ಟ್ವೀಟ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ 'ಉತ್ತರ ಕೊಡಿ ಮೋದಿ' ಎಂಬ ಹೊಸ ಅಭಿಯಾನ ಆರಂಭಿಸಿದೆ.

ಟ್ವೀಟ್ ಮೂಲಕ ಮೋದಿಗೆ ಪ್ರಶ್ನೆಗಳನ್ನು ಹಾಕಿರುವ ರಾಜ್ಯ ಕಾಂಗ್ರೆಸ್ ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ ತೆರಿಗೆಯ (ಜಿ.ಎಸ್.ಟಿ) ಪಾಲು ಸಮರ್ಪಕವಾಗಿ ನೀಡುತ್ತಿಲ್ಲವೇಕೆ? ರಾಜ್ಯಕ್ಕೆ ಬರಬೇಕಾದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಾಕಿಯನ್ನು ಇದುವರೆಗೂ ಏಕೆ ನೀಡಿಲ್ಲ? ಅನುದಾನ ಹಂಚಿಕೆಯಲ್ಲಿ‌ ಕರ್ನಾಟಕವನ್ನು ಕಡೆಗಣಿಸಿರುವುದು ಏಕೆ?

  • ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ ತೆರಿಗೆಯ (ಜಿ.ಎಸ್.ಟಿ) ಪಾಲು ಸಮರ್ಪಕವಾಗಿ ನೀಡುತ್ತಿಲ್ಲ ಏಕೆ?

    ರಾಜ್ಯಕ್ಕೆ ಬರಬೇಕಾದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಾಕಿಯನ್ನು ಇದುವರೆಗೂ ಏಕೆ ನೀಡಿಲ್ಲ?

    ಅನುದಾನ ಹಂಚಿಕೆಯಲ್ಲಿ‌ ಕರ್ನಾಟಕವನ್ನು ಕಡೆಗಣಿಸಿರುವುದು ಏಕೆ?#ಉತ್ತರಕೊಡಿಮೋದಿ

    — Karnataka Congress (@INCKarnataka) January 2, 2020 " class="align-text-top noRightClick twitterSection" data=" ">

ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ ಏಕೆ? ₹ 1 ಲಕ್ಷ‌ ಕೋಟಿಗೂ ಹೆಚ್ಚು ನಷ್ಟವಾದರೂ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿಲ್ಲ ಏಕೆ? ಮಧ್ಯಂತರ ಪರಿಹಾರ ನೀಡಲಿಲ್ಲ ಏಕೆ? ರಾಜ್ಯ ಸರ್ಕಾರವೇ ₹35,300 ಕೋಟಿ ನಷ್ಟ ಆಗಿದೆ ಎಂದು ವರದಿ ನೀಡಿದರೂ ಕೇವಲ ₹1200 ಕೋಟಿ ನೀಡಿ ಸುಮ್ಮನಾಗಿದ್ದು‌ ಏಕೆ? ಎಂದು ಪ್ರಶ್ನಿಸಿದೆ.

ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ ಏಕೆ?

₹ 1 ಲಕ್ಷ‌ ಕೋಟಿಗೂ ಹೆಚ್ಚು ನಷ್ಟವಾದರೂ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿಲ್ಲ ಏಕೆ?

ಮಧ್ಯಂತರ ಪರಿಹಾರ ನೀಡಲಿಲ್ಲ ಏಕೆ?

ರಾಜ್ಯ ಸರ್ಕಾರವೇ ₹35,300 ಕೋಟಿ ನಷ್ಟ ಆಗಿದೆ ಎಂದು ವರದಿ ನೀಡಿದರೂ ಕೇವಲ ₹1200 ಕೋಟಿ ನೀಡಿ ಸುಮ್ಮನಾಗಿದ್ದು‌ ಏಕೆ?#ಉತ್ತರಕೊಡಿಮೋದಿ

— Karnataka Congress (@INCKarnataka) January 2, 2020 " class="align-text-top noRightClick twitterSection" data=" ">

ಹಾಗೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ 'ಶಿವಕುಮಾರ ಸ್ವಾಮೀಜಿ' ಅವರು ಲಿಂಗೈಕ್ಯರಾದಾಗ ತುಮಕೂರಿಗೆ ಏಕೆ ಬರಲಿಲ್ಲ? ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಇದುವರೆಗೂ ಏಕೆ ನೀಡಿಲ್ಲ ? ಉತ್ತರ ಕೊಡಿ ಮೋದಿ ಎಂದು ಅಭಿಯಾನ ಆರಂಭಿಸಿದೆ.

  • ಪ್ರಧಾನಿ @narendramodi ಅವರೇ,

    ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ
    'ಶಿವಕುಮಾರ ಸ್ವಾಮೀಜಿ' ಅವರು ಲಿಂಗೈಕ್ಯರಾದಾಗ ತುಮಕೂರಿಗೆ ಏಕೆ ಬರಲಿಲ್ಲ?

    ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ( ಮಾಜಿ‌ ಸಿಎಂ @siddaramaiah ಅವರು 2018 ಜನವರಿ 24 ರಂದು ಪತ್ರ ಬರೆದಿದ್ದರು) ಇದುವರೆಗೂ ನೀಡಿಲ್ಲ ಏಕೆ?#ಉತ್ತರಕೊಡಿಮೋದಿ

    — Karnataka Congress (@INCKarnataka) January 2, 2020 " class="align-text-top noRightClick twitterSection" data=" ">

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ 'ಉತ್ತರ ಕೊಡಿ ಮೋದಿ' ಎಂಬ ಹೊಸ ಅಭಿಯಾನ ಆರಂಭಿಸಿದೆ.

ಟ್ವೀಟ್ ಮೂಲಕ ಮೋದಿಗೆ ಪ್ರಶ್ನೆಗಳನ್ನು ಹಾಕಿರುವ ರಾಜ್ಯ ಕಾಂಗ್ರೆಸ್ ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ ತೆರಿಗೆಯ (ಜಿ.ಎಸ್.ಟಿ) ಪಾಲು ಸಮರ್ಪಕವಾಗಿ ನೀಡುತ್ತಿಲ್ಲವೇಕೆ? ರಾಜ್ಯಕ್ಕೆ ಬರಬೇಕಾದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಾಕಿಯನ್ನು ಇದುವರೆಗೂ ಏಕೆ ನೀಡಿಲ್ಲ? ಅನುದಾನ ಹಂಚಿಕೆಯಲ್ಲಿ‌ ಕರ್ನಾಟಕವನ್ನು ಕಡೆಗಣಿಸಿರುವುದು ಏಕೆ?

  • ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ ತೆರಿಗೆಯ (ಜಿ.ಎಸ್.ಟಿ) ಪಾಲು ಸಮರ್ಪಕವಾಗಿ ನೀಡುತ್ತಿಲ್ಲ ಏಕೆ?

    ರಾಜ್ಯಕ್ಕೆ ಬರಬೇಕಾದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಾಕಿಯನ್ನು ಇದುವರೆಗೂ ಏಕೆ ನೀಡಿಲ್ಲ?

    ಅನುದಾನ ಹಂಚಿಕೆಯಲ್ಲಿ‌ ಕರ್ನಾಟಕವನ್ನು ಕಡೆಗಣಿಸಿರುವುದು ಏಕೆ?#ಉತ್ತರಕೊಡಿಮೋದಿ

    — Karnataka Congress (@INCKarnataka) January 2, 2020 " class="align-text-top noRightClick twitterSection" data=" ">

ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ ಏಕೆ? ₹ 1 ಲಕ್ಷ‌ ಕೋಟಿಗೂ ಹೆಚ್ಚು ನಷ್ಟವಾದರೂ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿಲ್ಲ ಏಕೆ? ಮಧ್ಯಂತರ ಪರಿಹಾರ ನೀಡಲಿಲ್ಲ ಏಕೆ? ರಾಜ್ಯ ಸರ್ಕಾರವೇ ₹35,300 ಕೋಟಿ ನಷ್ಟ ಆಗಿದೆ ಎಂದು ವರದಿ ನೀಡಿದರೂ ಕೇವಲ ₹1200 ಕೋಟಿ ನೀಡಿ ಸುಮ್ಮನಾಗಿದ್ದು‌ ಏಕೆ? ಎಂದು ಪ್ರಶ್ನಿಸಿದೆ.

  • ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ ಏಕೆ?

    ₹ 1 ಲಕ್ಷ‌ ಕೋಟಿಗೂ ಹೆಚ್ಚು ನಷ್ಟವಾದರೂ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿಲ್ಲ ಏಕೆ?

    ಮಧ್ಯಂತರ ಪರಿಹಾರ ನೀಡಲಿಲ್ಲ ಏಕೆ?

    ರಾಜ್ಯ ಸರ್ಕಾರವೇ ₹35,300 ಕೋಟಿ ನಷ್ಟ ಆಗಿದೆ ಎಂದು ವರದಿ ನೀಡಿದರೂ ಕೇವಲ ₹1200 ಕೋಟಿ ನೀಡಿ ಸುಮ್ಮನಾಗಿದ್ದು‌ ಏಕೆ?#ಉತ್ತರಕೊಡಿಮೋದಿ

    — Karnataka Congress (@INCKarnataka) January 2, 2020 " class="align-text-top noRightClick twitterSection" data=" ">

ಹಾಗೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ 'ಶಿವಕುಮಾರ ಸ್ವಾಮೀಜಿ' ಅವರು ಲಿಂಗೈಕ್ಯರಾದಾಗ ತುಮಕೂರಿಗೆ ಏಕೆ ಬರಲಿಲ್ಲ? ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಇದುವರೆಗೂ ಏಕೆ ನೀಡಿಲ್ಲ ? ಉತ್ತರ ಕೊಡಿ ಮೋದಿ ಎಂದು ಅಭಿಯಾನ ಆರಂಭಿಸಿದೆ.

  • ಪ್ರಧಾನಿ @narendramodi ಅವರೇ,

    ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ
    'ಶಿವಕುಮಾರ ಸ್ವಾಮೀಜಿ' ಅವರು ಲಿಂಗೈಕ್ಯರಾದಾಗ ತುಮಕೂರಿಗೆ ಏಕೆ ಬರಲಿಲ್ಲ?

    ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ( ಮಾಜಿ‌ ಸಿಎಂ @siddaramaiah ಅವರು 2018 ಜನವರಿ 24 ರಂದು ಪತ್ರ ಬರೆದಿದ್ದರು) ಇದುವರೆಗೂ ನೀಡಿಲ್ಲ ಏಕೆ?#ಉತ್ತರಕೊಡಿಮೋದಿ

    — Karnataka Congress (@INCKarnataka) January 2, 2020 " class="align-text-top noRightClick twitterSection" data=" ">
Intro:newsBody:ಪ್ರಧಾನಿ ಭೇಟಿ ಸಂದರ್ಭವೇ ಕಾಂಗ್ರೆಸ್ನಿಂದ 'ಉತ್ತರ ಕೊಡಿ ಮೋದಿ' ಟ್ವೀಟ್ ಅಭಿಯಾನ


ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷವು ಸಾಮಾಜಿಕ ಜಾಲತಾಣದ ಮೂಲಕ ಉತ್ತರ ಕೊಡಿ ಮೋದಿ ಎಂಬ ಹೊಸ ಅಭಿಯಾನ ಆರಂಭಿಸಿದೆ.
ಟ್ವೀಟ್ ಮೂಲಕ ಮೋದಿಗೆ ಪ್ರಶ್ನೆ ಹಾಕಿರುವ ಕಾಂಗ್ರೆಸ್ ಪಕ್ಷ, ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ ತೆರಿಗೆಯ (ಜಿ.ಎಸ್.ಟಿ) ಪಾಲು ಸಮರ್ಪಕವಾಗಿ ನೀಡುತ್ತಿಲ್ಲ ಏಕೆ?ರಾಜ್ಯಕ್ಕೆ ಬರಬೇಕಾದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಾಕಿಯನ್ನು ಇದುವರೆಗೂ ಏಕೆ ನೀಡಿಲ್ಲ?ಅನುದಾನ ಹಂಚಿಕೆಯಲ್ಲಿ‌ ಕರ್ನಾಟಕವನ್ನು ಕಡೆಗಣಿಸಿರುವುದು ಏಕೆ? ಎಂದು ಕೇಳಿದೆ.
ಪರಿಹಾರ ಏಕೆ ಇಲ್ಲ?
ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ ಏಕೆ?1 ಲಕ್ಷ‌ ಕೋಟಿ ರೂ.ಗಿಂತ ಹೆಚ್ಚು ನಷ್ಟವಾದರೂ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿಲ್ಲ ಏಕೆ?ಮಧ್ಯಂತರ ಪರಿಹಾರ ನೀಡಲಿಲ್ಲ ಏಕೆ? ರಾಜ್ಯ ಸರ್ಕಾರವೇ 35,300 ಕೋಟಿ ರೂ. ನಷ್ಟ ಆಗಿದೆ ಎಂದು ವರದಿ ನೀಡಿದರೂ ಕೇವಲ 1200 ಕೋಟಿ ರೂ. ನೀಡಿ ಸುಮ್ಮನಾಗಿದ್ದು‌ ಏಕೆ? ಎಂಬ ಪ್ರಶ್ನೆಯಲ್ಲ ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟಿದೆ.
ಎರಡು ದಿನ ಭೇಟಿ ಸಂದರ್ಭವೇ ಪ್ರಸ್ತಾಪ
ಪ್ರಧಾನಿ ನರೇಂದ್ರ ಮೋದಿ ಎರಡು ದಿನದ ಬೇಟಿ ಸ ಪ್ರಯುಕ್ತ ಇಂದು ತುಮಕೂರು ಹಾಗೂ ನಾಳೆ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು ಇದೇ ಸಂದರ್ಭ ಕಾಂಗ್ರೆಸ್ ಇಂಥದ್ದೊಂದು ಪ್ರಶ್ನೆ ಮೂಲಕ ರಾಷ್ಟ್ರದ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಇದು ರಾಜ್ಯ ಸರ್ಕಾರ ಹಾಗೂ ಬಿಜೆಪಿ ಪಕ್ಷಕ್ಕೆ ಇರಿಸು ಮುರುಸು ಉಂಟು ಮಾಡುವ ರೀತಿ ಗೋಚರಿಸಿದ್ದು ಬಿಜೆಪಿ ಯಾವ ರೀತಿ ಪ್ರತಿಕ್ರಿಯೆ ನೀಡಲು ಇದೆ ಎನ್ನುವುದನ್ನು ಕಾದು ನೋಡಬೇಕಿದೆ.
ಲಿಂಗೈಕ್ಯ ರಾದಾಗ ಬರಲಿಲ್ಲವೇಕೆ?
ಹಿಂದು ತುಮಕೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಮತ್ತೊಂದು ನಲ್ಲಿ ಕಾಂಗ್ರೆಸ್ ಪಕ್ಷವು, ನರೇಂದ್ರ ಮೋದಿ ಅವರೇ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ
'ಶಿವಕುಮಾರ ಸ್ವಾಮೀಜಿ' ಅವರು ಲಿಂಗೈಕ್ಯರಾದಾಗ ತುಮಕೂರಿಗೆ ಏಕೆ ಬರಲಿಲ್ಲ? ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ( ಮಾಜಿ‌ ಸಿಎಂ ಸಿದ್ದರಾಮಯ್ಯ 2018 ಜನವರಿ 24 ರಂದು ಪತ್ರ ಬರೆದಿದ್ದರು) ಇದುವರೆಗೂ ನೀಡಿಲ್ಲ ಏಕೆ? ಎಂಬ ಪ್ರಶ್ನೆಯನ್ನು ಉತ್ತರ ಕೊಡಿ ಮೋದಿ ಅಭಿಯಾನ ಅಡಿ ಹಾಕಿದೆ.
Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.