ETV Bharat / state

ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳು ಅಂದರ್​

author img

By

Published : Mar 26, 2019, 5:13 PM IST

ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಜಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಚಿಕ್ಕಜಾಲ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೈಯದ್​ ವಸೀಂ, ರೋಷನ್​​ ಉಲ್ಲಾಬೇಗ್​​ ಬಂಧಿತ ಆರೋಪಿಗಳು. ಆರೋಪಿಗಳು ಇದೇ ತಿಂಗಳ 14 ರಂದು ಸುಮಾರು 4-20ರ ಸಮಯದಲ್ಲಿ ಚಿಕ್ಕಜಾಲ ಪೊಲೀಸ್​​ ಠಾಣೆ ವ್ಯಾಪ್ತಿಯ ಏರ್​​​ಪೋರ್ಟ್​ಗೆ ಕೆಲಸಕ್ಕೆ ಹೋಗಲು ನಿಂತಿದ್ದ, ಶ್ರೀ ಶಿವಾಜಿ ಅಪ್ಪಾರಾಯಿ ರಾಯಪ್ಪ ಎಂಬುವರಿಗೆ ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಸುಲಿಗೆ ಮಾಡಿದ್ರು. ಈ ಸಂಬಂಧ ಚಿಕ್ಕಜಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತಂಡವನ್ನು ರಚಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಬಾಗಲೂರು ಪೊಲೀಸ್​ ಠಾಣೆ, ಹೆಬ್ಬಾಳ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಗಳು ಕೂಡ ಇವೆ. ಬಂಧಿತ ಆರೋಪಿಗಳಿಂದ ಚಿನ್ನದ ಮಾಂಗಲ್ಯ ಸರ, ಒಂದು ಸ್ಯಾಮ್‌ಸಂಗ್‌ ಮೊಬೈಲ್ ಫೋನ್, ನಗದು, ಕೃತ್ಯಕ್ಕೆ ಬಳಸಿದ ಮಚ್ಚು , ‌ಒಂದು ಚಾಕು ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಗಳು ಬೇರೆ ಬೇರೆ ಕೃತ್ಯಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ತನಿಖೆ ಮುಂದುವರೆದಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಚಿಕ್ಕಜಾಲ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೈಯದ್​ ವಸೀಂ, ರೋಷನ್​​ ಉಲ್ಲಾಬೇಗ್​​ ಬಂಧಿತ ಆರೋಪಿಗಳು. ಆರೋಪಿಗಳು ಇದೇ ತಿಂಗಳ 14 ರಂದು ಸುಮಾರು 4-20ರ ಸಮಯದಲ್ಲಿ ಚಿಕ್ಕಜಾಲ ಪೊಲೀಸ್​​ ಠಾಣೆ ವ್ಯಾಪ್ತಿಯ ಏರ್​​​ಪೋರ್ಟ್​ಗೆ ಕೆಲಸಕ್ಕೆ ಹೋಗಲು ನಿಂತಿದ್ದ, ಶ್ರೀ ಶಿವಾಜಿ ಅಪ್ಪಾರಾಯಿ ರಾಯಪ್ಪ ಎಂಬುವರಿಗೆ ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಸುಲಿಗೆ ಮಾಡಿದ್ರು. ಈ ಸಂಬಂಧ ಚಿಕ್ಕಜಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತಂಡವನ್ನು ರಚಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಬಾಗಲೂರು ಪೊಲೀಸ್​ ಠಾಣೆ, ಹೆಬ್ಬಾಳ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಗಳು ಕೂಡ ಇವೆ. ಬಂಧಿತ ಆರೋಪಿಗಳಿಂದ ಚಿನ್ನದ ಮಾಂಗಲ್ಯ ಸರ, ಒಂದು ಸ್ಯಾಮ್‌ಸಂಗ್‌ ಮೊಬೈಲ್ ಫೋನ್, ನಗದು, ಕೃತ್ಯಕ್ಕೆ ಬಳಸಿದ ಮಚ್ಚು , ‌ಒಂದು ಚಾಕು ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಗಳು ಬೇರೆ ಬೇರೆ ಕೃತ್ಯಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ತನಿಖೆ ಮುಂದುವರೆದಿದೆ.

KN_BNg_05_ robary arrest_Bhavya_7204498

Bhavya

ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಬಂಧಿತ ಆರೋಪಿಗಳಿಂದ ಹಲವಾರು ಪ್ರಕರಣ ಪತ್ತೆ

ಮಾರಕಾಸ್ತ್ರಗಳಿಂದ ಮಾರಾಣಾಂತಿಕ ಹಲ್ಲೆ  ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಚಿಕ್ಕಜಾಲ ಪೊಲೀಸರು ಯಶಸ್ವಿಯಾಗಿದ್ದಾರೆ. ಸೈಯದ್ ವಸೀಂ ,ರೋಷನ್ ಉಲ್ಲಾಬೇಗ್ ಬಂಧಿತ ಆರೋಪಿಗಳು

ಇದೇ 14ರಂದು ಮುಂಜಾನೆ ಸುಮಾರು  4-20‌ ಗಂಟೆಯ ಸಮಯದಲ್ಲಿ ಇಬ್ಬರು ಅಸಾಮಿಗಳು ದ್ವಿಚಕ್ರವಾಹನದಲ್ಲಿ ಬಂದು ಚಿಕ್ಕಜಾಲ ಪೊಲೀಸ್  ಠಾಣೆ ವ್ಯಾಪ್ತಿಯ ಏರ್ಪೋರ್ಟ್ ಗೆ ಕೆಲಸಕ್ಕೆ ಹೋಗಲು ನಿಂತಿದ್ದ ಶ್ರೀ ಶಿವಾಜಿ ಅಪ್ಪಾರಾಯಿ  ರಾಯಪ್ಪರವರನ್ನ ‌ ಮಾರಕಾಸ್ತ್ರಗಳಿಂದ  ಹಲ್ಲೆ ಮಾಡಿ, ಸುಲಿಗೆ ಮಾಡಿಕೊಳ್ತಿದ್ರು . ಈ ಸಂಬಂಧ ಚಿಕ್ಕ ಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.  ಈ ಹಿನ್ನೆಲೆ ಚಿಕ್ಕಜಾಲ ಪೊಲೀಸರು ತಂಡ  ‌ಮಾಡಿ ಆರೋಪಿಗಳ ನ್ನ ಬಂಧಿಸಿದ್ದಾರೆ..‌ ಇನ್ನು ಆರೋಪಿಗಳ ವಿರುದ್ದ. ಬಾಗಲೂರು ಪೊಲೀಸ್ ಠಾಣೆ,‌ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಇರುವ ವಿಚಾರ ಬೆಳಕಿಗೆ ಬಂದಿದೆ. ಹಾಗೆ ಬಂಧಿತ ಆರೋಪಿಗಳಿಂದ  ಚಿನ್ನದ ಮಾಂಗಲ್ಯ ಸರ, ಒಂದು ಸ್ಯಾಮ್‌ಸಂಗ್‌, ಮೊಬೈಲ್ ಫೋನ್,ನಗದು ಹಣ ಕೃತ್ಯಕ್ಕೆ ಬಳಸಿದ ಮಚ್ವು‌ಒಂದು ಚಾಕು ವಶಪಡಿಸಿದ್ದಾರೆ.. ಇನ್ನು ಆರೋಪಿಗಳು ಬೇರೆ ಬೇರೆ ಕೃತ್ಯಗಳಲ್ಲಿ ಭಾಗಿಯಾಗಿರುವ  ಹಿನ್ನೆಲೆ ತನಿಖೆ ಮುಂದುವರೆದಿದೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.