ETV Bharat / state

ಜ.13ರಂದು ಇಸ್ಕಾನ್‌ನಲ್ಲಿ ವೈಕುಂಠ ಏಕಾದಶಿ ಆಚರಣೆ: ಸಾರ್ವಜನಿಕರಿಗೆ ಅವಕಾಶವಿಲ್ಲ

author img

By

Published : Jan 10, 2022, 8:39 PM IST

ಬೆಂಗಳೂರಿನ ಇಸ್ಕಾನ್ ದೇವಸ್ಥಾನದಲ್ಲಿ ಜನವರಿ 13 ರಂದು ವೈಕುಂಠ ಏಕಾದಶಿ ನಡೆಯಲಿದ್ದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಇಸ್ಕಾನ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Vaikuntha Ekadashi Celebration
ವೈಕುಂಠ ಏಕಾದಶಿ ಆಚರಣೆ

ಬೆಂಗಳೂರು: ಜನವರಿ 13ರಂದು ಇಸ್ಕಾನ್ ದೇಗುಲದಲ್ಲಿ ವೈಕುಂಠ ಏಕಾದಶಿ ಆಚರಣೆ ನಡೆಯಲಿದೆ. ಆದರೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಮತ್ತು ಸರ್ಕಾರ ಹೊರಡಿಸಿರುವ ಮುನ್ನೆಚ್ಚರಿಕೆ ಕ್ರಮಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

Vaikuntha Ekadashi Celebration

ದೇಗುಲದಲ್ಲಿ ವಿಶೇಷ ಆಹ್ವಾನಿತರಿಗೆ ಮಾತ್ರ ದರ್ಶನದ ಅವಕಾಶವಿರುತ್ತದೆ. ಸುರಕ್ಷತೆಯ ಎಲ್ಲ ನಿಯಮಗಳನ್ನು ಪಾಲಿಸಿ ಸ್ಥಾನಿಕ ಭಕ್ತವೃಂದ ಉತ್ಸವ ಆಚರಿಸಲಿದೆ. ಇಡೀ ಉತ್ಸವದ ನೇರಪ್ರಸಾರ ದೇವಸ್ಥಾನದ ಅಧಿಕೃತ ಜಾಲತಾಣ (www.iskconbangalore.org) ಮತ್ತು ಇಸ್ಕಾನ್ ಬೆಂಗಳೂರು ಯೂಟ್ಯೂಬ್ ಚಾನೆಲ್​​ನಲ್ಲಿ ಲಭ್ಯವಿರುತ್ತದೆ.

ಇದನ್ನೂ ಓದಿ: ಚೇತರಿಸಿಕೊಂಡ ಸಿದ್ದರಾಮಯ್ಯ.. ನಾಳೆಯಿಂದ ಮತ್ತೆ ಪಾದಯಾತ್ರೆಗೆ ಸಜ್ಜು

ಕಾರ್ಯಕ್ರಮದ ವೇಳಾಪಟ್ಟಿ:

ಬೆಳಗ್ಗೆ 3:45 ರಿಂದ 5:00 ಕ್ಕೆ ಶ್ರೀನಿವಾಸ ಗೋವಿಂದ ಮಹಾಭಿಷೇಕ

ಬೆಳಗ್ಗೆ 5:45 ರಿಂದ 6:30ಕ್ಕೆ ವೈಕುಂಠ ದ್ವಾರ ಅನಾವರಣ

ಬೆಳಗ್ಗೆ 8:30 ರಿಂದ ಲಕ್ಷಾರ್ಚನ ಸೇವೆ

ಬೆಳಗ್ಗೆ 11:00 ಮತ್ತು ಸಂಜೆ 6:00 ಕ್ಕೆ ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮಾ ಕಲ್ಯಾಣೋತ್ಸವ

ಬೆಂಗಳೂರು: ಜನವರಿ 13ರಂದು ಇಸ್ಕಾನ್ ದೇಗುಲದಲ್ಲಿ ವೈಕುಂಠ ಏಕಾದಶಿ ಆಚರಣೆ ನಡೆಯಲಿದೆ. ಆದರೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಮತ್ತು ಸರ್ಕಾರ ಹೊರಡಿಸಿರುವ ಮುನ್ನೆಚ್ಚರಿಕೆ ಕ್ರಮಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

Vaikuntha Ekadashi Celebration

ದೇಗುಲದಲ್ಲಿ ವಿಶೇಷ ಆಹ್ವಾನಿತರಿಗೆ ಮಾತ್ರ ದರ್ಶನದ ಅವಕಾಶವಿರುತ್ತದೆ. ಸುರಕ್ಷತೆಯ ಎಲ್ಲ ನಿಯಮಗಳನ್ನು ಪಾಲಿಸಿ ಸ್ಥಾನಿಕ ಭಕ್ತವೃಂದ ಉತ್ಸವ ಆಚರಿಸಲಿದೆ. ಇಡೀ ಉತ್ಸವದ ನೇರಪ್ರಸಾರ ದೇವಸ್ಥಾನದ ಅಧಿಕೃತ ಜಾಲತಾಣ (www.iskconbangalore.org) ಮತ್ತು ಇಸ್ಕಾನ್ ಬೆಂಗಳೂರು ಯೂಟ್ಯೂಬ್ ಚಾನೆಲ್​​ನಲ್ಲಿ ಲಭ್ಯವಿರುತ್ತದೆ.

ಇದನ್ನೂ ಓದಿ: ಚೇತರಿಸಿಕೊಂಡ ಸಿದ್ದರಾಮಯ್ಯ.. ನಾಳೆಯಿಂದ ಮತ್ತೆ ಪಾದಯಾತ್ರೆಗೆ ಸಜ್ಜು

ಕಾರ್ಯಕ್ರಮದ ವೇಳಾಪಟ್ಟಿ:

ಬೆಳಗ್ಗೆ 3:45 ರಿಂದ 5:00 ಕ್ಕೆ ಶ್ರೀನಿವಾಸ ಗೋವಿಂದ ಮಹಾಭಿಷೇಕ

ಬೆಳಗ್ಗೆ 5:45 ರಿಂದ 6:30ಕ್ಕೆ ವೈಕುಂಠ ದ್ವಾರ ಅನಾವರಣ

ಬೆಳಗ್ಗೆ 8:30 ರಿಂದ ಲಕ್ಷಾರ್ಚನ ಸೇವೆ

ಬೆಳಗ್ಗೆ 11:00 ಮತ್ತು ಸಂಜೆ 6:00 ಕ್ಕೆ ಶ್ರೀಕೃಷ್ಣ ರುಕ್ಮಿಣಿ ಸತ್ಯಭಾಮಾ ಕಲ್ಯಾಣೋತ್ಸವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.