ETV Bharat / state

ವಿಶಾಖಪಟ್ಟಣ ಅನಿಲ ಸೋರಿಕೆ ದುರಂತ ದುರದೃಷ್ಟಕರ: ಸಿಎಂ ಟ್ವೀಟ್...!

author img

By

Published : May 7, 2020, 12:47 PM IST

ಅನಿಲ ಸೋರಿಕೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಃಖವುಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

Visakhapatnam gas leak is catastrophic : CM BSY
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಃಖ ಉಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ವಿಶಾಖಪಟ್ಟಣದಲ್ಲಿ ಸಂಭವಿಸಿರುವ ಅನಿಲ ಸೋರಿಕೆ ದುರಂತ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಈ ಘಟನೆಯಿಂದ ಸಂಭವಿಸುತ್ತಿರುವ ಸಾವು ನೋವುಗಳು ಅತೀವ ದುಃಖ ಉಂಟು ಮಾಡಿದೆ. ಶೀಘ್ರವೇ ಪರಿಸ್ಥಿತಿ ಹತೋಟಿಗೆ ಬರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.