ETV Bharat / state

ಉಪಚುನಾವಣೆಯಲ್ಲಿ ಮತದಾರರು ಸ್ಪಷ್ಟ ಸಂದೇಶ ನೀಡಲಿದ್ದಾರೆ: ಸಿದ್ದರಾಮಯ್ಯ ಟ್ವೀಟ್​

author img

By

Published : Apr 8, 2021, 5:36 PM IST

ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ - ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

siddaramaih-
ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ರೋಗಬಾಧೆಯಿಂದ ಬೇಸತ್ತಿರುವ ಜನತೆಗೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದ ಇನ್ನಷ್ಟು ತೊಂದರೆ ಎದುರಾಗಿದೆ. ಸರ್ಕಾರ ಕೂಡಲೇ ಮಾತುಕತೆಗೆ ಧಾವಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

  • ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ @BJP4Karnataka ಸರ್ಕಾರವೇ ಹೊಣೆಯಾಗಿದೆ.
    1/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ - ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ. ಕಳೆದ ಬಾರಿ ಕೆಎಸ್ಆರ್​ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದಿದ್ದಾರೆ.

  • ಕಳೆದ ಬಾರಿ ಕೆಎಸ್‌ಆರ್‌ಟಿಸಿ‌ ನೌಕರರ‌ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ @BJP4Karnataka ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ.
    2/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ. ಕೆಎಸ್ಆರ್​ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

  • ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ @BJP4Karnataka ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌‌ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ.
    3/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ರಾಜ್ಯ ಬಿಜೆಪಿ ಸರ್ಕಾರ ತನ್ನ ಪ್ರತಿಷ್ಠೆ ಬದಿಗಿಟ್ಟು ತಕ್ಷಣ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೇ ಕಷ್ಟ -ನಷ್ಟಕ್ಕೀಡಾಗಿರುವ ಜನತೆಯನ್ನು ರಕ್ಷಿಸಬೇಕು. ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿ ತಪ್ಪಿರುವ ರಾಜ್ಯ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ ಮತದಾರರು ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

  • ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ @BJP4Karnataka ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ.
    4/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ಓದಿ: ಗಗನಕ್ಕೇರಿದ ಬೆಳೆಕಾಳು, ತರಕಾರಿ ಬೆಲೆ: ಗೃಹಿಣಿಯರಿಗೆ ಮನೆ ನಿಭಾಯಿಸುವುದು ಕಷ್ಟ ಕಷ್ಟ!

  • ರಾಜ್ಯ @BJP4Karnataka ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು.
    5/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ಬೆಂಗಳೂರು: ಕೊರೊನಾ ರೋಗಬಾಧೆಯಿಂದ ಬೇಸತ್ತಿರುವ ಜನತೆಗೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದ ಇನ್ನಷ್ಟು ತೊಂದರೆ ಎದುರಾಗಿದೆ. ಸರ್ಕಾರ ಕೂಡಲೇ ಮಾತುಕತೆಗೆ ಧಾವಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

  • ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ @BJP4Karnataka ಸರ್ಕಾರವೇ ಹೊಣೆಯಾಗಿದೆ.
    1/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ಟ್ವೀಟ್ ಮೂಲಕ ತಮ್ಮ ಬೇಸರ ವ್ಯಕ್ತಪಡಿಸಿರುವ ಅವರು, ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್ಆರ್​ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ - ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ. ಕಳೆದ ಬಾರಿ ಕೆಎಸ್ಆರ್​ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ ಎಂದಿದ್ದಾರೆ.

  • ಕಳೆದ ಬಾರಿ ಕೆಎಸ್‌ಆರ್‌ಟಿಸಿ‌ ನೌಕರರ‌ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ @BJP4Karnataka ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ.
    2/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ. ಕೆಎಸ್ಆರ್​ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

  • ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ @BJP4Karnataka ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌‌ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ.
    3/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ರಾಜ್ಯ ಬಿಜೆಪಿ ಸರ್ಕಾರ ತನ್ನ ಪ್ರತಿಷ್ಠೆ ಬದಿಗಿಟ್ಟು ತಕ್ಷಣ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೇ ಕಷ್ಟ -ನಷ್ಟಕ್ಕೀಡಾಗಿರುವ ಜನತೆಯನ್ನು ರಕ್ಷಿಸಬೇಕು. ಆಂತರಿಕ ತಿಕ್ಕಾಟ, ಅಸಾಮರ್ಥ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿ ತಪ್ಪಿರುವ ರಾಜ್ಯ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ. ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ ಮತದಾರರು ನೀಡಲಿದ್ದಾರೆ ಎಂದು ಎಚ್ಚರಿಸಿದ್ದಾರೆ.

  • ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ @BJP4Karnataka ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ.
    4/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

ಓದಿ: ಗಗನಕ್ಕೇರಿದ ಬೆಳೆಕಾಳು, ತರಕಾರಿ ಬೆಲೆ: ಗೃಹಿಣಿಯರಿಗೆ ಮನೆ ನಿಭಾಯಿಸುವುದು ಕಷ್ಟ ಕಷ್ಟ!

  • ರಾಜ್ಯ @BJP4Karnataka ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು.
    5/6#Ksrtcstrike

    — Siddaramaiah (@siddaramaiah) April 8, 2021 " class="align-text-top noRightClick twitterSection" data=" ">

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.