ETV Bharat / state

ಕೇಂದ್ರದ ಗ್ರೀನ್ ಸಿಗ್ನಲ್​ಗಾಗಿ ವೇಯ್ಟಿಂಗ್, ಅತೃಪ್ತರ ರಾಜೀನಾಮೆ ಸಮಸ್ಯೆ ಆಗಲ್ಲ- ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಇಂದು ಇಡೀ ದಿನ ರಾಜ್ಯ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ತಮ್ಮ ನಿವಾಸದಲ್ಲೇ ಮಾತುಕತೆ ನಡೆಸಿದ ಬಿ ಎಸ್ ಯಡಿಯೂರಪ್ಪ, ಮುಂದಿನ ನಡೆಗಳ ಬಗ್ಗೆ ಯಾವ ಸ್ಪಷ್ಟ ನಿರ್ಧಾರ ಘೋಷಿಸಿಲ್ಲ. ಯಾಕಂದ್ರೆ, ಎಲ್ಲರೂ ಸಂಸದೀಯ ಮಂಡಳಿಯ ಸೂಚನೆಗಾಗಿ ಕಾಯುತ್ತಿದ್ದಾರೆ.

author img

By

Published : Jul 24, 2019, 7:09 PM IST

ಕೇಂದ್ರದ ಗ್ರೀನ್ ಸಿಗ್ನಲ್​ಗೆ ಕಾಯ್ತಿರೋ ರಾಜ್ಯ ಬಿಜೆಪಿ:ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರ ಪತನವಾದ ಕೂಡಲೇ ಬಿ ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗ ಕೇಂದ್ರದ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್​ಗಾಗಿ ಕಾದು ಕುಳಿತಿದ್ದಾರೆ ರಾಜ್ಯ ನಾಯಕರು.

ಇಂದು ಇಡೀ ದಿನ ರಾಜ್ಯ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ತಮ್ಮ ನಿವಾಸದಲ್ಲೇ ಮಾತುಕತೆ ನಡೆಸಿದ ಬಿ ಎಸ್ ಯಡಿಯೂರಪ್ಪ, ತಮ್ಮ ಮುಂದಿನ ನಡೆಗಳ ಬಗ್ಗೆ ಯಾವ ಸ್ಪಷ್ಟ ನಿರ್ಧಾರವನ್ನೂ ಘೋಷಿಸಿಲ್ಲ. ಯಾಕಂದ್ರೆ, ಎಲ್ಲರೂ ಸಂಸದೀಯ ಮಂಡಳಿಯ ಸೂಚನೆಗಾಗಿ ಕಾಯುತ್ತಿದ್ದಾರೆ.

ಕೇಂದ್ರದ ಗ್ರೀನ್ ಸಿಗ್ನಲ್​ಗೆ ಕಾಯ್ತಿರೋ ರಾಜ್ಯ ಬಿಜೆಪಿ..

ಈ ಬಗ್ಗೆ ಸ್ಪಷ್ಟ ಪಡಿಸಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಸರ್ಕಾರ ರಚನೆಗೆ ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸೂಚನೆಗಾಗಿ ಕಾಯುತ್ತಿದ್ದೇವೆ. ಅಲ್ಲದೆ ಸ್ಪೀಕರ್ ಮುಂದೆ ಇರುವ ರಾಜೀನಾಮೆ ವಿಚಾರ ನಮಗೇನೂ ಸಮಸ್ಯೆ ಆಗೋದಿಲ್ಲ. ರಾಜ್ಯದಲ್ಲಿ ಯಾವುದೇ ಮುಂದಿನ ನಡೆ ತೆಗೆದುಕೊಳ್ಳಲು, ಶಾಸಕಾಂಗ ಸಭೆ ನಡೆಸಲು, ರಾಜ್ಯಪಾಲರನ್ನು ಭೇಟಿಯಾಗಲು ಎಲ್ಲದಕ್ಕೂ ಸಂಸದೀಯ ಮಂಡಳಿ ಸೂಚನೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಂಸದೀಯ ಮಂಡಳಿ ಸೂಚನೆ ಕೊಟ್ಟ ತಕ್ಷಣ ಮುಂದುವರೆಯುತ್ತೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ಅರವಿಂದ ಲಿಂಬಾವಳಿ ಮಾತನಾಡಿ, ರಾಜ್ಯ ಸರ್ಕಾರ ಪತನಗೊಂಡಿದೆ. ಕೇಂದ್ರದ ನಾಯಕರು ನಿನ್ನೆಯ ಪರಿಸ್ಥಿತಿ ಅವಲೋಕಿಸುವುದು ಸಾಧ್ಯವಾಗಿಲ್ಲ. ಅಧಿವೇಶನ ಹಿನ್ನೆಲೆಯಲ್ಲಿ ಒಟ್ಟಾರೆ ಪರಿಸ್ಥಿತಿ ಅವಲೋಕನಕ್ಕೆ ಕಾಲಾವಕಾಶ ಹಿಡಯುತ್ತಿದೆ. ಹಿರಿಯ ನಾಯಕರು ಚರ್ಚೆ ಮಾಡಿದ್ದೇವೆ. ಮುಂದಿನ ನಡೆಯ ಬಗ್ಗೆ ಸಂಸದೀಯ ಮಂಡಳಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಬೆಂಗಳೂರು: ರಾಜ್ಯದ ಮೈತ್ರಿ ಸರ್ಕಾರ ಪತನವಾದ ಕೂಡಲೇ ಬಿ ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈಗ ಕೇಂದ್ರದ ಬಿಜೆಪಿ ವರಿಷ್ಠರಿಂದ ಗ್ರೀನ್ ಸಿಗ್ನಲ್​ಗಾಗಿ ಕಾದು ಕುಳಿತಿದ್ದಾರೆ ರಾಜ್ಯ ನಾಯಕರು.

ಇಂದು ಇಡೀ ದಿನ ರಾಜ್ಯ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ತಮ್ಮ ನಿವಾಸದಲ್ಲೇ ಮಾತುಕತೆ ನಡೆಸಿದ ಬಿ ಎಸ್ ಯಡಿಯೂರಪ್ಪ, ತಮ್ಮ ಮುಂದಿನ ನಡೆಗಳ ಬಗ್ಗೆ ಯಾವ ಸ್ಪಷ್ಟ ನಿರ್ಧಾರವನ್ನೂ ಘೋಷಿಸಿಲ್ಲ. ಯಾಕಂದ್ರೆ, ಎಲ್ಲರೂ ಸಂಸದೀಯ ಮಂಡಳಿಯ ಸೂಚನೆಗಾಗಿ ಕಾಯುತ್ತಿದ್ದಾರೆ.

ಕೇಂದ್ರದ ಗ್ರೀನ್ ಸಿಗ್ನಲ್​ಗೆ ಕಾಯ್ತಿರೋ ರಾಜ್ಯ ಬಿಜೆಪಿ..

ಈ ಬಗ್ಗೆ ಸ್ಪಷ್ಟ ಪಡಿಸಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಸರ್ಕಾರ ರಚನೆಗೆ ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸೂಚನೆಗಾಗಿ ಕಾಯುತ್ತಿದ್ದೇವೆ. ಅಲ್ಲದೆ ಸ್ಪೀಕರ್ ಮುಂದೆ ಇರುವ ರಾಜೀನಾಮೆ ವಿಚಾರ ನಮಗೇನೂ ಸಮಸ್ಯೆ ಆಗೋದಿಲ್ಲ. ರಾಜ್ಯದಲ್ಲಿ ಯಾವುದೇ ಮುಂದಿನ ನಡೆ ತೆಗೆದುಕೊಳ್ಳಲು, ಶಾಸಕಾಂಗ ಸಭೆ ನಡೆಸಲು, ರಾಜ್ಯಪಾಲರನ್ನು ಭೇಟಿಯಾಗಲು ಎಲ್ಲದಕ್ಕೂ ಸಂಸದೀಯ ಮಂಡಳಿ ಸೂಚನೆ ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಂಸದೀಯ ಮಂಡಳಿ ಸೂಚನೆ ಕೊಟ್ಟ ತಕ್ಷಣ ಮುಂದುವರೆಯುತ್ತೇವೆ ಎಂದು ಅವರು ತಿಳಿಸಿದರು.

ಇದೇ ವೇಳೆ ಅರವಿಂದ ಲಿಂಬಾವಳಿ ಮಾತನಾಡಿ, ರಾಜ್ಯ ಸರ್ಕಾರ ಪತನಗೊಂಡಿದೆ. ಕೇಂದ್ರದ ನಾಯಕರು ನಿನ್ನೆಯ ಪರಿಸ್ಥಿತಿ ಅವಲೋಕಿಸುವುದು ಸಾಧ್ಯವಾಗಿಲ್ಲ. ಅಧಿವೇಶನ ಹಿನ್ನೆಲೆಯಲ್ಲಿ ಒಟ್ಟಾರೆ ಪರಿಸ್ಥಿತಿ ಅವಲೋಕನಕ್ಕೆ ಕಾಲಾವಕಾಶ ಹಿಡಯುತ್ತಿದೆ. ಹಿರಿಯ ನಾಯಕರು ಚರ್ಚೆ ಮಾಡಿದ್ದೇವೆ. ಮುಂದಿನ ನಡೆಯ ಬಗ್ಗೆ ಸಂಸದೀಯ ಮಂಡಳಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

Intro:ಕೇಂದ್ರದ ಗ್ರೀನ್ ಸಿಗ್ನಲ್ ಗೆ ಕಾಯ್ತಿರೋ ರಾಜ್ಯ ಬಿಜೆಪಿ-ಬೊಮ್ಮಾಯಿ ಸ್ಪಷ್ಟನೆ


ಬೆಂಗಳೂರು- ರಾಜ್ಯದ ಮೈತ್ರಿ ಸರ್ಕಾರ ಪತನವಾದ ಕೂಡಲೇ ಬಿಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ನಿರೀಕ್ಷೆಯಲ್ಲಿದ್ದ ರಾಜ್ಯದ ಜನ, ಕೊಂಚ ಕಾಯಬೇಕಿದೆ. ಯಾಕಂದ್ರೆ ರಾಜ್ಯ ಬಿಜೆಪಿಯೂ ಕೇಂದ್ರದ ಗ್ರೀನ್ ಸಿಗ್ನಲ್ ಗಾಗಿ ಕಾದು ಕುಳಿತಿದೆ.
ಇಂದು ಇಡೀ ದಿನ ರಾಜ್ಯ ಬಿಜೆಪಿಯ ಪ್ರಮುಖ ನಾಯಕರೊಂದಿಗೆ ತಮ್ಮ ನಿವಾಸದಲ್ಲೇ ಮಾತುಕತೆ ನಡೆಸಿದ ಬಿಎಸ್ ಯಡಿಯೂರಪ್ಪ ,ತಮ್ಮ ಮುಂದಿನ ನಡೆಗಳ ಬಗ್ಗೆ ಯಾವ ಸ್ಪಷ್ಟ ನಿರ್ಧಾರವನ್ನೂ ಘೋಷಿಸಿಲ್ಲ.
ಯಾಕಂದ್ರೆ ಎಲ್ಲರೂ ಸಂಸದೀಯ ಮಂಡಳಿಯ ಸೂಚನೆಗಾಗಿ ಕಾಯುತ್ತಿದ್ದಾರೆ.
ಈ ಬಗ್ಗೆ ಸ್ಪಷ್ಟ ಪಡಿಸಿದ ಬಿಜೆಪಿ ಶಾಸಕ, ಬಸವರಾಜ ಬೊಮ್ಮಾಯಿ ಸರ್ಕಾರ ರಚನೆಗೆ ಸಂಸದೀಯ ಮಂಡಳಿ ಸೂಚನೆಗಾಗಿ ಕಾಯುತ್ತಿದ್ದೇವೆ ಎಂದಿದ್ದಾರೆ. ಅಲ್ಲದೆ ಸ್ಪೀಕರ್ ಮುಂದೆ ಇರುವ ರಾಜೀನಾಮೆ ವಿಚಾರ ನಮಗೇನೂ ಸಮಸ್ಯೆ ಆಗೋದಿಲ್ಲ. ರಾಜ್ಯದಲ್ಲಿ ಯಾವುದೇ ಮುಂದಿನ ನಡೆ ತೆಗೆದುಕೊಳ್ಳಲು, ಶಾಸಕಾಂಗ ಸಭೆ ನಡೆಸಲು, ರಾಜ್ಯಪಾಲರನ್ನು ಭೇಟಿಯಾಗಲು ಎಲ್ಲದಕ್ಕೂಸಂಸದೀಯ ಮಂಡಳಿ ಸೂಚನೆ ಮುಖ್ಯವಾಗಿದೆ, ಈ ಹಿನ್ನೆಲೆಯಲ್ಲಿ ಸಂಸದೀಯ ಮಂಡಳಿ ಸೂಚನೆ ಕೊಟ್ಟ ತಕ್ಷಣ ಮುಂದುವರೆಯುತ್ತೇವೆ ಎಂದು ಅವರು ತಿಳಿಸಿದರು.
ಅಲ್ಲಿಂದ ಸೂಚನೆ ಬಂದ ತಕ್ಷಣ ರಾಜ್ಯ ಪಾಲರ ಭೇಟಿ ಮಾಡುತ್ತೇವೆ ಎಂದರು.
ಇನ್ನು ಅರವಿಂದ ಲಿಂಬಾವಳಿ ಮಾತನಾಡಿ, ರಾಜ್ಯ ಸರ್ಕಾರ ಪತನಗೊಂಡಿದೆ. ಕೇಂದ್ರದ ನಾಯಕರು ನಿನ್ನೆಯ ಪರಿಸ್ಥಿತಿ ಅವಲೋಕಿಸುವುದು ಸಾಧ್ಯವಾಗಿಲ್ಲ. ಅಧಿವೇಶನಗಳ ಹಿನ್ನೆಲೆಯಲ್ಲಿ ಒಟ್ಟಾರೆ ಪರಿಸ್ಥಿತಿ ಅವಲೋಕನಕ್ಕೆ ಕಾಲಾವಕಾಶ ಹಿಡಯುತ್ತಿದೆ. ಹಿರಿಯ ನಾಯಕರು ಚರ್ಚೆ ಮಾಡಿದ್ದೇವೆ. ಸಂಸದೀಯ ಮಂಡಳಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದಿದ್ದಾರೆ.
ಸೌಮ್ಯಶ್ರೀ
Kn_Bng_05_Basavaraj_Bommayi_7202707Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.