ETV Bharat / state

ನಾವ್​ ದಿಲ್ಲಿಗೆ ಹೋಗಿದ್ದು ಸಚಿವರಿಗೆ ಅಭಿನಂದಿಸಲು: ರಾಜ್ಯದಲ್ಲಿನ ಬೆಳವಣಿಗೆ ಗೊತ್ತಿಲ್ಲ - ಜೀವರಾಜ್​ - Devanahalli kempegowda international airport

ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ನೂತನ ಸಚಿವರಾಗಿರುವುದಕ್ಕೆ ಚಿಕ್ಕಮಗಳೂರು ಶಾಸಕರು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿ ಬಂದಿದ್ದೇವೆ. ರಾಜ್ಯ ರಾಜಕಾರಣದ ಬಗ್ಗೆ ನನಗೆ ಮಾಹಿತಿಯಿಲ್ಲ. ಈ‌ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್​ ತಿಳಿಸಿದರು.

D.N. Jeevaraj
ಡಿ.ಎನ್​. ಜೀವರಾಜ್​
author img

By

Published : Jul 21, 2021, 7:47 PM IST

ದೇವನಹಳ್ಳಿ: ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ನೂತನ ಕೇಂದ್ರ ಸಚಿವರಿಗೆ ಅಭಿನಂದನೆ ಕೋರಲು ದೆಹಲಿಗೆ ಹೋಗಿದ್ದೆವು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್​. ಜೀವರಾಜ್​ ತಿಳಿಸಿದರು.

ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಜೊತೆ ಅವರು ಆಗಮಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ನೂತನವಾಗಿ ಕೇಂದ್ರ ಸಚಿವರಾದವರಿಗೆ ಶುಭ ಕೋರಿ ಬಂದಿದ್ದೀವಿ ಎಂದರು.

ಸಿ ಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್​. ಜೀವರಾಜ್

ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ನೂತನ ಸಚಿವರಾಗಿರುವುದಕ್ಕೆ ಚಿಕ್ಕಮಗಳೂರು ಶಾಸಕರು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿ ಬಂದಿದ್ದೇವೆ. ರಾಜ್ಯ ರಾಜಕಾರಣದ ಬಗ್ಗೆ ನನಗೆ ಮಾಹಿತಿಯಿಲ್ಲ. ಈ‌ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದು ತಿಳಿಸಿದರು.

ಓದಿ: ಕಲಬುರಗಿ ; ಜನಪ್ರತಿನಿಧಿಗಳ ತರಬೇತಿಗಾಗಿ ಬೃಹತ್ ಕಟ್ಟಡ ನಿರ್ಮಾಣ : 3 ವರ್ಷವಾದ್ರೂ ಇಲ್ಲ ಉದ್ಘಾಟನೆ ಭಾಗ್ಯ

ದೇವನಹಳ್ಳಿ: ಕರ್ನಾಟಕದಿಂದ ಆಯ್ಕೆಯಾದ ನಾಲ್ವರು ನೂತನ ಕೇಂದ್ರ ಸಚಿವರಿಗೆ ಅಭಿನಂದನೆ ಕೋರಲು ದೆಹಲಿಗೆ ಹೋಗಿದ್ದೆವು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್​. ಜೀವರಾಜ್​ ತಿಳಿಸಿದರು.

ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಜೊತೆ ಅವರು ಆಗಮಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ನೂತನವಾಗಿ ಕೇಂದ್ರ ಸಚಿವರಾದವರಿಗೆ ಶುಭ ಕೋರಿ ಬಂದಿದ್ದೀವಿ ಎಂದರು.

ಸಿ ಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್​. ಜೀವರಾಜ್

ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ನೂತನ ಸಚಿವರಾಗಿರುವುದಕ್ಕೆ ಚಿಕ್ಕಮಗಳೂರು ಶಾಸಕರು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿ ಬಂದಿದ್ದೇವೆ. ರಾಜ್ಯ ರಾಜಕಾರಣದ ಬಗ್ಗೆ ನನಗೆ ಮಾಹಿತಿಯಿಲ್ಲ. ಈ‌ ಬಗ್ಗೆ ನಾನು ಏನೂ ಮಾತನಾಡಲ್ಲ ಎಂದು ತಿಳಿಸಿದರು.

ಓದಿ: ಕಲಬುರಗಿ ; ಜನಪ್ರತಿನಿಧಿಗಳ ತರಬೇತಿಗಾಗಿ ಬೃಹತ್ ಕಟ್ಟಡ ನಿರ್ಮಾಣ : 3 ವರ್ಷವಾದ್ರೂ ಇಲ್ಲ ಉದ್ಘಾಟನೆ ಭಾಗ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.