ETV Bharat / state

ಚಿಕಿತ್ಸೆ ಸಿಗದೆ ಮಹಿಳೆ ಸಾವು ಪ್ರಕರಣ: ವರದಿ ನೀಡುವಂತೆ ಸಚಿವ‌ ಶ್ರೀರಾಮುಲು‌ ಸೂಚನೆ

author img

By

Published : May 11, 2020, 11:44 PM IST

ಚಿಕಿತ್ಸೆ ಸಿಗದೆ ಮಹಿಳೆ ಸಾವನ್ನಪ್ಪಿದ ವಿಚಾರವಾಗಿ ಆರೋಗ್ಯ ಸಚಿವ ಶ್ರೀರಾಮುಲು, ತಪ್ಪು ಆಸ್ಪತ್ರೆಯದ್ದಾಗಿದ್ದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಸಚಿವ‌ ಶ್ರೀರಾಮುಲು‌ ಸೂಚನೆ
ಸಚಿವ‌ ಶ್ರೀರಾಮುಲು‌ ಸೂಚನೆ

ಬೆಂಗಳೂರು: ಕಳೆದ ರಾತ್ರಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರದೃಷ್ಟಕರ. ಈ ಕುರಿತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

  • ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರದೃಷ್ಟಕರ.

    ಈ ಮೊದಲೇ ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ರೋಗಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.1/2

    — B Sriramulu (@sriramulubjp) May 11, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಈ ಮೊದಲೇ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ರೋಗಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಹೀಗಿದ್ದರೂ ಈ ಘಟನೆ ನಡೆದಿದ್ದು ವಿಪರ್ಯಾಸ. ಈಗಾಗಲೇ ಈ ಬಗ್ಗೆ ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • 2/2
    ಹೀಗಿದ್ದರೂ ಈ ಘಟನೆ ನಡೆದಿದ್ದು ವಿಪರ್ಯಾಸ.
    ಈಗಾಗಲೇ ಈ ಬಗ್ಗೆ ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿಯನ್ನಾಧರಿಸಿ ತಪ್ಪಿತಸ್ಥರಾಗಿದ್ದಲ್ಲಿ ಆ ಆಸ್ಪತ್ರೆಯ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು. ಹಾಗೆಯೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.@suvarnanewstv @tv9kannada @OneindiaKannada

    — B Sriramulu (@sriramulubjp) May 11, 2020 " class="align-text-top noRightClick twitterSection" data=" ">

ವರದಿಯನ್ನಾಧರಿಸಿ ತಪ್ಪು ಆಸ್ಪತ್ರೆಯದ್ದಾಗಿದ್ದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಹಾಗೆಯೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಕಳೆದ ರಾತ್ರಿ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೆ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರದೃಷ್ಟಕರ. ಈ ಕುರಿತು ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

  • ಕಳೆದ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರೆಯದೇ ಮಹಿಳೆಯೊಬ್ಬರು ಮೃತಪಟ್ಟಿರುವುದು ದುರದೃಷ್ಟಕರ.

    ಈ ಮೊದಲೇ ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ರೋಗಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು.1/2

    — B Sriramulu (@sriramulubjp) May 11, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಈ ಮೊದಲೇ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ತುರ್ತು ಸಂದರ್ಭಗಳಲ್ಲಿ ಯಾವುದೇ ರೋಗಿಗೆ ಚಿಕಿತ್ಸೆ ನಿರಾಕರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಹೀಗಿದ್ದರೂ ಈ ಘಟನೆ ನಡೆದಿದ್ದು ವಿಪರ್ಯಾಸ. ಈಗಾಗಲೇ ಈ ಬಗ್ಗೆ ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • 2/2
    ಹೀಗಿದ್ದರೂ ಈ ಘಟನೆ ನಡೆದಿದ್ದು ವಿಪರ್ಯಾಸ.
    ಈಗಾಗಲೇ ಈ ಬಗ್ಗೆ ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿಯನ್ನಾಧರಿಸಿ ತಪ್ಪಿತಸ್ಥರಾಗಿದ್ದಲ್ಲಿ ಆ ಆಸ್ಪತ್ರೆಯ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು. ಹಾಗೆಯೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.@suvarnanewstv @tv9kannada @OneindiaKannada

    — B Sriramulu (@sriramulubjp) May 11, 2020 " class="align-text-top noRightClick twitterSection" data=" ">

ವರದಿಯನ್ನಾಧರಿಸಿ ತಪ್ಪು ಆಸ್ಪತ್ರೆಯದ್ದಾಗಿದ್ದರೆ ಅವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು. ಹಾಗೆಯೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.