ETV Bharat / state

ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ..! - a mentally ill committed suicide

ನದಿಗೆ ಹಾರಿ ಮಾನಸಿಕ ಅಸ್ವಸ್ಥನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ನಿಪ್ಪಾಣಿ ತಾಲೂಕಿನ ಚಾಂದಶೀರವಾಡ ಗ್ರಾಮದಲ್ಲಿ ನಡೆದಿದೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

a mentally ill committed suicide i
ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಾನಸಿಕ ಅಸ್ವಸ್ಥ
author img

By

Published : May 28, 2020, 11:46 AM IST

ಚಿಕ್ಕೋಡಿ: ಮಾನಸಿಕ ಅಸ್ವಸ್ಥನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಾಂದಶೀರವಾಡ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಉತ್ತಮ ಕಾಂಬಳೆ (45) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮನೋ ರೋಗದಿಂದ ಬಳುತ್ತಿದ್ದರು. ಹಲವು ಬಾರಿ ಮಾನಸಿಕ ರೋಗಕ್ಕೆ ಚಿಕಿತ್ಸೆಯನ್ನು ನೀಡಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಾನಸಿಕ ತೀವ್ರತೆಯಿಂದ ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ: ಮಾನಸಿಕ ಅಸ್ವಸ್ಥನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಚಾಂದಶೀರವಾಡ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಉತ್ತಮ ಕಾಂಬಳೆ (45) ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮನೋ ರೋಗದಿಂದ ಬಳುತ್ತಿದ್ದರು. ಹಲವು ಬಾರಿ ಮಾನಸಿಕ ರೋಗಕ್ಕೆ ಚಿಕಿತ್ಸೆಯನ್ನು ನೀಡಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಮಾನಸಿಕ ತೀವ್ರತೆಯಿಂದ ನದಿಗೆ ಹಾರಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಈ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.