ETV Bharat / state

ಅಕ್ರಮ ಸಂಬಂಧದ ಶಂಕೆ: ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಅರೆಸ್ಟ್ - Accused arrested for murder of her wife in chikkodi

ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಆಶಾ ಪ್ರದೀಪ ಕಾಂಬಳೆ (35 ) ಕೊಲೆಯಾದ ಮಹಿಳೆ. ಈಕೆಯ ಪತಿ ಪ್ರತಾಪ್ ಅಲಿಯಾಸ್ ಪ್ರದೀಪ್​​ ಕಾಂಬಳೆ (35) ಕೊಲೆ ಮಾಡಿದ ಆರೋಪಿ. ಬಂಧಿತ ಆರೋಪಿ ಪ್ರದೀಪ ನಿತ್ಯ ಕುಡಿದು ಹೆಂಡತಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

Asha Pradeepa kambale
ಆಶಾ ಪ್ರದೀಪ ಕಾಂಬಳೆ
author img

By

Published : Feb 28, 2022, 9:36 PM IST

ಚಿಕ್ಕೋಡಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ‌ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಆಶಾ ಪ್ರದೀಪ ಕಾಂಬಳೆ (35 ) ಕೊಲೆಯಾದ ಮಹಿಳೆ. ಈಕೆಯ ಪತಿ ಪ್ರತಾಪ್ ಅಲಿಯಾಸ್ ಪ್ರದೀಪ ಕಾಂಬಳೆ (35) ಕೊಲೆ ಮಾಡಿದ ಆರೋಪಿ. ಬಂಧಿತ ಆರೋಪಿ ಪ್ರದೀಪ ಪ್ರತಿದಿನ ಕುಡಿದು ಹೆಂಡತಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ, ಕುಡಿದ ಮತ್ತಿನಲ್ಲಿದ್ದ ಪ್ರದೀಪ್ ಪತಿಯ‌ ಸೀರೆಯಿಂದಲೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಚಿಕ್ಕೋಡಿ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿಯನ್ನು ಬಂಧಿಸಿರುವ ಘಟನೆ‌ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಆಶಾ ಪ್ರದೀಪ ಕಾಂಬಳೆ (35 ) ಕೊಲೆಯಾದ ಮಹಿಳೆ. ಈಕೆಯ ಪತಿ ಪ್ರತಾಪ್ ಅಲಿಯಾಸ್ ಪ್ರದೀಪ ಕಾಂಬಳೆ (35) ಕೊಲೆ ಮಾಡಿದ ಆರೋಪಿ. ಬಂಧಿತ ಆರೋಪಿ ಪ್ರದೀಪ ಪ್ರತಿದಿನ ಕುಡಿದು ಹೆಂಡತಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ, ಕುಡಿದ ಮತ್ತಿನಲ್ಲಿದ್ದ ಪ್ರದೀಪ್ ಪತಿಯ‌ ಸೀರೆಯಿಂದಲೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಈಗಾಗಲೇ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಓದಿ: ಪ್ರೇಮ ವಿವಾಹಕ್ಕೆ ಒಪ್ಪದ ಕುಟುಂಬಗಳು.. ಆನೇಕಲ್​ನಲ್ಲಿ ಯುವ ಜೋಡಿ ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.