ETV Bharat / state

ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಆಗ್ರಹ: ಅಶೋಕ ಪೂಜಾರಿ ಮನೆಗೆ ಬೆಂಬಲಿಗರ ಮುತ್ತಿಗೆ - ಅಶೋಕ ಪೂಜಾರಿ ಮನೆಗೆ ಬೆಂಬಲಿಗರ ಮುತ್ತಿಗೆ

ಗೋಕಾಕ ಮತ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅಶೋಕ ಪೂಜಾರಿ ‌ಮನೆಗೆ ಬೆಂಬಲಿಗರು ಮುತ್ತಿಗೆ ಹಾಕಿ ಚುನಾವಣೆ ಕಣದಿಂದ ಹಿಂದೆ ಸರಿಯದಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.

ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಅಶೋಕ ಪೂಜಾರಿ ಮನೆಗೆ ಬೆಂಬಲಿಗರ ಮುತ್ತಿಗೆ
author img

By

Published : Nov 17, 2019, 5:47 PM IST

ಗೋಕಾಕ: ಗೋಕಾಕ ಮತಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅಶೋಕ ಪೂಜಾರಿ ‌ಮನೆಗೆ ಬೆಂಬಲಿಗರು ಮುತ್ತಿಗೆ ಹಾಕಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯದಂತೆ ಒತ್ತಡ ಹೇರುತ್ತಿದ್ದಾರೆ.

ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಆಗ್ರಹ: ಅಶೋಕ ಪೂಜಾರಿ ಮನೆಗೆ ಬೆಂಬಲಿಗರ ಮುತ್ತಿಗೆ

ನಿನ್ನೆಯಷ್ಟೇ ಬೆಂಬಲಿಗರ ‌ಸಭೆ ಕರೆದು‌ ಚರ್ಚಿಸಿದ್ದ ಅಶೋಕ ಪೂಜಾರಿ ಇಂದು ಸಂಜೆಯೊಳಗೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಕೇಂದ್ರ ಸಚಿವ ಸುರೇಶ ಅಂಗಡಿ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಮುಖಂಡರು ಸಂಧಾನ ಮಾಡಲು ಪೂಜಾರಿ ಮನೆಗೆ ಆಗಮಿಸಿದ್ದರು.

ಕಾಂಗ್ರೆಸ್ ‌ನಿನ್ನೆ ರಾತ್ರಿ ಲಖನ್ ಜಾರಕಿಹೊಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಹೀಗಾಗಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಪಕ್ಷೇತರ ಇಲ್ಲವೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ಆಗ್ರಹಿಸಿದ್ದಾರೆ.

ಗೋಕಾಕ: ಗೋಕಾಕ ಮತಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅಶೋಕ ಪೂಜಾರಿ ‌ಮನೆಗೆ ಬೆಂಬಲಿಗರು ಮುತ್ತಿಗೆ ಹಾಕಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯದಂತೆ ಒತ್ತಡ ಹೇರುತ್ತಿದ್ದಾರೆ.

ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಆಗ್ರಹ: ಅಶೋಕ ಪೂಜಾರಿ ಮನೆಗೆ ಬೆಂಬಲಿಗರ ಮುತ್ತಿಗೆ

ನಿನ್ನೆಯಷ್ಟೇ ಬೆಂಬಲಿಗರ ‌ಸಭೆ ಕರೆದು‌ ಚರ್ಚಿಸಿದ್ದ ಅಶೋಕ ಪೂಜಾರಿ ಇಂದು ಸಂಜೆಯೊಳಗೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಕೇಂದ್ರ ಸಚಿವ ಸುರೇಶ ಅಂಗಡಿ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಮುಖಂಡರು ಸಂಧಾನ ಮಾಡಲು ಪೂಜಾರಿ ಮನೆಗೆ ಆಗಮಿಸಿದ್ದರು.

ಕಾಂಗ್ರೆಸ್ ‌ನಿನ್ನೆ ರಾತ್ರಿ ಲಖನ್ ಜಾರಕಿಹೊಳಿಗೆ ಟಿಕೆಟ್ ಘೋಷಣೆ ಮಾಡಿತ್ತು. ಹೀಗಾಗಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಪಕ್ಷೇತರ ಇಲ್ಲವೇ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಬೆಂಬಲಿಗರು ಆಗ್ರಹಿಸಿದ್ದಾರೆ.

Intro:ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ಬೆಂಬಲಿಗರಿಂದ ಮನೆ‌ ಮುತ್ತಿಗೆBody:ಗೋಕಾಕ: ಗೋಕಾಕ ಮತಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ಅಶೋಕ ಪೂಜಾರಿ ‌ಮನೆಗೆ ಬೆಂಬಲಿಗರ ಮುತ್ತಿಗೆ ಹಾಕಿ ಚುನಾವಣೆ ಕಣದಿಂದ ಹಿಂದೆ ಸರಿಯದಂತೆ ಬೆಂಬಲಿಗರ ಧರಣಿ ನಡೆಸುತ್ತಿದ್ದಾರೆ.

ನಿನ್ನೆಯಷ್ಟೇ ಬೆಂಬಲಿಗರ ‌ಸಭೆ ಕರೆದು‌ ಚರ್ಚಿಸಿದ್ದ ಅಶೋಕ ಪೂಜಾರಿ ಇಂದು ಸಂಜೆಯೊಳಗೆ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಕೇಂದ್ರ ಸಚಿವ ಸುರೇಶ ಅಂಗಡಿ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಮುಖಂಡರು ಸಂಧಾನ ಮಾಡಲು ಪೂಜಾರಿ ಮನೆಗೆ ಆಗಮಿಸಿದರು.

ಕಾಂಗ್ರೆಸ್ ‌ಟಿಕೆಟ್ ಆಕಾಂಕ್ಷಿಯಾಗಿದ್ದ ಪೂಜಾರಿ
ನಿನ್ನೆ ರಾತ್ರಿ ಲಖನ್ ಜಾರಕಿಹೊಳಿಗೆ ಟಿಕೆಟ್ ಘೋಷಣೆ ಮಾಡಿದರಿಂದ ಪಕ್ಷೇತರ ಇಲ್ಲವೇ ಜೆಡಿಎಸ್ ಅಭ್ಯರ್ಥಿ ‌ಆಗಿ ಸ್ಪರ್ಧಿಸುವಂತೆ ಬೆಂಬಲಿಗರ ಆಗ್ರಹಿಸಿದು ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯದಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ.

KN_GKK_02_17_ASHOKPUJERI_FOLLOWERS_PROTEST_VISAL_KAC10009Conclusion:ಗೋಕಾಕ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.