ETV Bharat / state

ಕುಮಟಳ್ಳಿಗೆ ಟಿಕೆಟ್​ ಫೈನಲ್​.. ನಿಜವಾಯ್ತು ಈಟಿವಿ ಭಾರತ ವರದಿ

author img

By

Published : Nov 14, 2019, 4:05 PM IST

ಕುಮಟಳ್ಳಿಗೆ ಬಿಜೆಪಿ ಟಿಕೆಟ್​ ಫಿಕ್ಸ್​ ಎಂದು ಈಟಿವಿ ಭಾರತ ಎಕ್ಸ್​ಕ್ಲೂಸಿವ್​ ವರದಿ ಮಾಡಿತ್ತು. ಅದರಂತೆ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಹಿನ್ನಡೆಯಾಗಿದ್ದು, ಕುಮಟಳ್ಳಿ ಗೆಲ್ಲಿಸುವ ಜವಾಬ್ದಾರಿ ಅವರ ಹೆಗಲಿಗೇರಿದೆ.

ಮಹೇಶ ಕುಮಟಳ್ಳಿ

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್​ ನೀಡಲಾಗುತ್ತದೆ ಎಂದು ಕಳೆದ ಎರಡು ತಿಂಗಳ ಹಿಂದೆ ಈಟಿವಿ ಭಾರತ ಮಾಡಿದ್ದ ವರದಿ ನಿಜವಾಗಿದೆ.

ಕುಮಟಳ್ಳಿಗೆ ಬಿಜೆಪಿ ಟಿಕೆಟ್​ ಫಿಕ್ಸ್​ ಎಂದು ಈಟಿವಿ ಭಾರತ ಎಕ್ಸ್​ಕ್ಲೂಸಿವ್​ ವರದಿ ಮಾಡಿತ್ತು. ಅದರಂತೆ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಹಿನ್ನಡೆಯಾಗಿದ್ದು, ಕುಮಟಳ್ಳಿ ಗೆಲ್ಲಿಸುವ ಜವಾಬ್ದಾರಿ ಅವರ ಹೆಗಲಿಗೇರಿದೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ತಿಳಿದು ಬಂದಿಲ್ಲ. ಇದೇ ನವೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಜಾರಿಯಲ್ಲಿದ್ದರೂ ಇದುವರೆಗೆ ರಾಷ್ಟ್ರೀಯ ಪಕ್ಷದ ಒಬ್ಬ ಅಭ್ಯರ್ಥಿ ಕೂಡ ನಾಮಪತ್ರ ಸಲ್ಲಿಸಿಲ್ಲ.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಯಾರಿಗೆ ಸಿಗುತ್ತೆ ಎಂಬುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಬೆಳಗಾವಿ: ಅಥಣಿ ವಿಧಾನಸಭಾ ಕ್ಷೇತ್ರದಿಂದ ಮಹೇಶ ಕುಮಟಳ್ಳಿ ಅವರಿಗೆ ಟಿಕೆಟ್​ ನೀಡಲಾಗುತ್ತದೆ ಎಂದು ಕಳೆದ ಎರಡು ತಿಂಗಳ ಹಿಂದೆ ಈಟಿವಿ ಭಾರತ ಮಾಡಿದ್ದ ವರದಿ ನಿಜವಾಗಿದೆ.

ಕುಮಟಳ್ಳಿಗೆ ಬಿಜೆಪಿ ಟಿಕೆಟ್​ ಫಿಕ್ಸ್​ ಎಂದು ಈಟಿವಿ ಭಾರತ ಎಕ್ಸ್​ಕ್ಲೂಸಿವ್​ ವರದಿ ಮಾಡಿತ್ತು. ಅದರಂತೆ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಹಿನ್ನಡೆಯಾಗಿದ್ದು, ಕುಮಟಳ್ಳಿ ಗೆಲ್ಲಿಸುವ ಜವಾಬ್ದಾರಿ ಅವರ ಹೆಗಲಿಗೇರಿದೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ತಿಳಿದು ಬಂದಿಲ್ಲ. ಇದೇ ನವೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಜಾರಿಯಲ್ಲಿದ್ದರೂ ಇದುವರೆಗೆ ರಾಷ್ಟ್ರೀಯ ಪಕ್ಷದ ಒಬ್ಬ ಅಭ್ಯರ್ಥಿ ಕೂಡ ನಾಮಪತ್ರ ಸಲ್ಲಿಸಿಲ್ಲ.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಯಾರಿಗೆ ಸಿಗುತ್ತೆ ಎಂಬುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

Intro:ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಅವರೇ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆ ಮಹೇಶ ಕುಮಟಳ್ಳಿ ಎಂಎಲ್ಸಿ ಸ್ಥಾನ ಕೊಡುತ್ತಾರೆ, ಎಂಬ ಮಾತುಗಳು ಕೇಳಿಬರುತ್ತಿದ್ದವು, ಈಟಿವಿ ಭಾರತ ಎರಡು ತಿಂಗಳ ಹಿಂದೆ ಮಹೇಶ್ ಕುಮಟಳ್ಳಿ ಬಿಜೆಪಿ ಟಿಕೆಟ್ ಪಿಕ್ಸ್ ಎಂಬ ಎಕ್ಸ್ ಕ್ಲೂಜಿವ್ ಮಾಹಿತಿ ವರದಿ ಪ್ರಸಾರ ಮಾಡಿತ್ತು, Body:ಅಥಣಿ:
ಮಹೇಶ್ ಕುಮಟಳ್ಳಿ ಅಧಿಕೃತವಾಗಿ ಬಿಜೆಪಿ ಅಭ್ಯರ್ಥಿ.

ಅಥಣಿ ವಿಧಾನಸಭಾ ಕ್ಷೇತ್ರದ ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಗೊಂದಲ ಏರ್ಪಟ್ಟಿತ್ತು ಸದ್ಯ ಬಿಜೆಪಿ ಅಧಿಕೃತವಾಗಿ ಸೇರಿಕೊಂಡ ಮಹೇಶ್ ಕುಮಟಳ್ಳಿ ಅವರಿಗೆ ಬಿಜೆಪಿ ಬಿ ಫಾರ್ಮ್ ಕನ್ಫರ್ಮ್ ಆಗಿದೆ.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ತಿಳಿದು ಬಂದಿಲ್ಲ ಇದೇ ನವೆಂಬರ್ 11 ರಿಂದ ನಾಮಪತ್ರ ಸಲ್ಲಿಕೆ ಜಾರಿಯಲ್ಲಿದ್ದರೂ ಇದುವರೆಗೆ ರಾಷ್ಟ್ರೀಯ ಪಕ್ಷದ ಒಬ್ಬ ಅಭ್ಯರ್ಥಿ ಕೂಡ ನಾಮಪತ್ರ ಸಲ್ಲಿಕೆ ಆಗಿಲ್ಲ.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಲ್ಲಿ ಟಿಕೆಟ್ ಯಾರಿಗೆ ಸಿಗುತ್ತೆ ಎಂಬುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಬಳಿಕ ಇನ್ನು ಕಾಂಗ್ರೆಸ್ ಪಕ್ಷದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದು ತಿಳಿದುಬಂದಿಲ್ಲ.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಅವರೇ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾರೆ ಮಹೇಶ ಕುಮಟಳ್ಳಿ ಎಂಎಲ್ಸಿ ಸ್ಥಾನ ಕೊಡುತ್ತಾರೆ, ಎಂಬ ಮಾತುಗಳು ಕೇಳಿಬರುತ್ತಿದ್ದವು, ಈಟಿವಿ ಭಾರತ ಎರಡು ತಿಂಗಳ ಹಿಂದೆ ಮಹೇಶ್ ಕುಮಟಳ್ಳಿ ಬಿಜೆಪಿ ಟಿಕೆಟ್ ಪಿಕ್ಸ್ ಎಂಬ ಎಕ್ಸ್ ಕ್ಲೂಜಿವ್ ಮಾಹಿತಿ ವರದಿ ಪ್ರಸಾರ ಮಾಡಿತ್ತು,

ಅದರಂತೆ ಇಂದು ಮಹೇಶ್ ಕುಮಟಳ್ಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅದರ ಜೊತೆಗೆ ಅಥಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಿ ಫಾರಂ ಕೂಡ ಅವರಿಗೆ ದೊರಕಿದಂತಾಗಿದೆ,ಇನ್ನು ಕಾಂಗ್ರೆಸ್ ಅಭ್ಯರ್ಥಿ ಯಾರೆಂಬುದು ಹಾಗೂ ಜೆಡಿಎಸ್ ನಿಂದ ಯಾರು ಸ್ಪರ್ಧೆ ಮಾಡುತ್ತಾರೆಂಬುದು ಕಾದುನೋಡಬೇಕಾಗಿದೆ, ಈಟಿವಿ ಭಾರತ ಅಥಣಿConclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.