ETV Bharat / state

ಗೋಕಾಕ್​,ಮೂಡಲಗಿ ತಾಲೂಕುಗಳಲ್ಲಿ ಪ್ರವಾಹ: ಅಧಿಕಾರಿಗಳೊಂದಿಗೆ ಬಾಲಚಂದ್ರ ಜಾರಕಿಹೊಳಿ ಸಭೆ

ಗೋಕಾಕ್​ ಹಾಗೂ ಮೂಡಲಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರವಾಹ ಸಂಬಂಧ ನಗರದ ತಾಲೂಕು ಪಂಚಾಯತ್​ ಸಭಾಗೃಹದಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

author img

By

Published : Nov 2, 2019, 12:15 PM IST

ಗೋಕಾಕ್​,ಮೂಡಲಗಿ ತಾಲೂಕುಗಳಲ್ಲಿ ಪ್ರವಾಹ ಹಿನ್ನೆಲೆ..ಅಧಿಕಾರಿಗಳೊಂದಿಗೆ ಬಾಲಚಂದ್ರ ಜಾರಕಿಹೊಳಿ ಸಭೆ


ಬೆಳಗಾವಿ: ಗೋಕಾಕ್​ ಹಾಗೂ ಮೂಡಲಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರವಾಹ ಸಂಬಂಧ ನಗರದ ತಾಲೂಕು ಪಂಚಾಯತ್​ ಸಭಾಗೃಹದಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಗೋಕಾಕ್​,ಮೂಡಲಗಿ ತಾಲೂಕುಗಳಲ್ಲಿ ಪ್ರವಾಹ ಹಿನ್ನೆಲೆ..ಅಧಿಕಾರಿಗಳೊಂದಿಗೆ ಬಾಲಚಂದ್ರ ಜಾರಕಿಹೊಳಿ ಸಭೆ

ಈ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ನ್ಯಾಯ ದೊರಕಿಸಿ ಕೊಡಬೇಕು. ನೆರೆಪೀಡಿತ ಗ್ರಾಮಗಳಿಗೆ ವಾರದೊಳಗಾಗಿ ಖುದ್ದಾಗಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬೇಕು. ಕೆಲವು ಕುಟುಂಬಗಳು ಇನ್ನೂ ಶಾಲೆ,ದೇವಸ್ಥಾನಗಳಲ್ಲಿ ವಾಸಿಸುತ್ತಿವೆ. ಅಧಿಕಾರಿಗಳು ಸುಳ್ಳು ಹೇಳುವುದನ್ನ ಬಿಟ್ಟು ಅಂತಹವರಿಗೆ ಕೂಡಲೇ ಶೆಡ್‍ಗಳನ್ನು ನಿರ್ಮಿಸಿ ಕೊಡಬೇಕು ಎಂದು ಸೂಚನೆ ನೀಡಿದರು.

ಕೆಲವು ಸಂತ್ರಸ್ತ ಕುಟುಂಬಗಳಿಗೆ ದಾಖಲಾತಿಗಳ ಸಮಸ್ಯೆ ಉಂಟಾಗಿದೆ. ಆಧಾರ್​ ಕಾರ್ಡ್​,ರೇಷನ್ ಕಾರ್ಡ್​, ಬ್ಯಾಂಕ್ ಅಕೌಂಟ್​ಗಳನ್ನ ಸಂತ್ರಸ್ತರ ಕುಟುಂಬಗಳಿಗೆ ಮಾಡಿಕೊಡುವಂತೆ ಸಭೆಯಲ್ಲಿದ್ದ ಆಹಾರ ಮತ್ತು ನಾಗರೀಕ ಪೂರೈಕೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ಇನ್ನು, ಸಂಪೂರ್ಣ ಬಿದ್ದ ಮನೆಗಳು ಸಿ ವರ್ಗದಲ್ಲಿ ಬಂದಿದ್ದು, ಅವುಗಳನ್ನು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಎ ಅಥವಾ ಬಿ ವರ್ಗದಲ್ಲಿ ತೆಗೆದುಕೊಳ್ಳಬೇಕು. ಬೀಳಲಾರದ ಮನೆಗಳು, ಎ ಮತ್ತು ಬಿ ವರ್ಗದಲ್ಲಿ ಬಂದಿದ್ದು, ಇವುಗಳನ್ನು ಪರಿಶೀಲನೆ ಮಾಡಿ ಅರ್ಹ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವಂತೆ ತಿಳಿಸಿದರು.


ಬೆಳಗಾವಿ: ಗೋಕಾಕ್​ ಹಾಗೂ ಮೂಡಲಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರವಾಹ ಸಂಬಂಧ ನಗರದ ತಾಲೂಕು ಪಂಚಾಯತ್​ ಸಭಾಗೃಹದಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಗೋಕಾಕ್​,ಮೂಡಲಗಿ ತಾಲೂಕುಗಳಲ್ಲಿ ಪ್ರವಾಹ ಹಿನ್ನೆಲೆ..ಅಧಿಕಾರಿಗಳೊಂದಿಗೆ ಬಾಲಚಂದ್ರ ಜಾರಕಿಹೊಳಿ ಸಭೆ

ಈ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ನ್ಯಾಯ ದೊರಕಿಸಿ ಕೊಡಬೇಕು. ನೆರೆಪೀಡಿತ ಗ್ರಾಮಗಳಿಗೆ ವಾರದೊಳಗಾಗಿ ಖುದ್ದಾಗಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬೇಕು. ಕೆಲವು ಕುಟುಂಬಗಳು ಇನ್ನೂ ಶಾಲೆ,ದೇವಸ್ಥಾನಗಳಲ್ಲಿ ವಾಸಿಸುತ್ತಿವೆ. ಅಧಿಕಾರಿಗಳು ಸುಳ್ಳು ಹೇಳುವುದನ್ನ ಬಿಟ್ಟು ಅಂತಹವರಿಗೆ ಕೂಡಲೇ ಶೆಡ್‍ಗಳನ್ನು ನಿರ್ಮಿಸಿ ಕೊಡಬೇಕು ಎಂದು ಸೂಚನೆ ನೀಡಿದರು.

ಕೆಲವು ಸಂತ್ರಸ್ತ ಕುಟುಂಬಗಳಿಗೆ ದಾಖಲಾತಿಗಳ ಸಮಸ್ಯೆ ಉಂಟಾಗಿದೆ. ಆಧಾರ್​ ಕಾರ್ಡ್​,ರೇಷನ್ ಕಾರ್ಡ್​, ಬ್ಯಾಂಕ್ ಅಕೌಂಟ್​ಗಳನ್ನ ಸಂತ್ರಸ್ತರ ಕುಟುಂಬಗಳಿಗೆ ಮಾಡಿಕೊಡುವಂತೆ ಸಭೆಯಲ್ಲಿದ್ದ ಆಹಾರ ಮತ್ತು ನಾಗರೀಕ ಪೂರೈಕೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ಇನ್ನು, ಸಂಪೂರ್ಣ ಬಿದ್ದ ಮನೆಗಳು ಸಿ ವರ್ಗದಲ್ಲಿ ಬಂದಿದ್ದು, ಅವುಗಳನ್ನು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಎ ಅಥವಾ ಬಿ ವರ್ಗದಲ್ಲಿ ತೆಗೆದುಕೊಳ್ಳಬೇಕು. ಬೀಳಲಾರದ ಮನೆಗಳು, ಎ ಮತ್ತು ಬಿ ವರ್ಗದಲ್ಲಿ ಬಂದಿದ್ದು, ಇವುಗಳನ್ನು ಪರಿಶೀಲನೆ ಮಾಡಿ ಅರ್ಹ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವಂತೆ ತಿಳಿಸಿದರು.

Intro:ಗೋಕಾಕ: ಸಂಪೂರ್ಣ ಬಿದ್ದ ಮನೆಗಳು ಸಿ ವರ್ಗದಲ್ಲಿ ಬಂದಿದ್ದು, ಅವುಗಳನ್ನು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಎ ಅಥವಾ ಬಿ ವರ್ಗದಲ್ಲಿ ತೆಗೆದುಕೊಳ್ಳಬೇಕು. ಮನೆ ಬೀಳಲಾರದವು ಎ ಮತ್ತು ಬಿ ವರ್ಗದಲ್ಲಿ ಬಂದಿದ್ದು, ಇವುಗಳನ್ನು ಪರಿಶೀಲನೆ ಮಾಡಿ ಅರ್ಹ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಂತ್ರಸ್ತ ಕುಟುಂಬಗಳು ತಾತ್ಕಾಲಿಕ ಪರಿಹಾರ ಪಡೆದುಕೊಂಡಿದ್ದು, ಮನೆಗಳು ಬಿದ್ದಿದ್ದರೂ ಸಹ ಕುಸಿದ ಮನೆಗಳ ಯಾದಿಯಲ್ಲಿ ಅಂತವರ ಹೆಸರುಗಳು ಬಂದಿರುವುದಿಲ್ಲ. ಅಧಿಕಾರಿಗಳು ಜಾಗೃತಿಯಿಂದ ಕೆಲಸ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ನಡೆಸಿದ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ವ್ಯಾಪ್ತಿಯ ಪ್ರವಾಹದ ಸಂಬಂಧ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ನ್ಯಾಯ ದೊರಕಿಸಿ ಕೊಡಬೇಕೆಂದು ಸೂಚನೆ ನೀಡಿದರು.

ನೆರೆಪೀಡಿತ ಗ್ರಾಮಗಳಿಗೆ ಅಧಿಕಾರಿಗಳು ವಾರದೊಳಗಾಗಿ ಖುದ್ದಾಗಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬೇಕು. ಅಧಿಕಾರಿಗಳು ಸುಳ್ಳು ಹೇಳುವುದನ್ನು ಬಿಟ್ಟು ಕೆಲವು ಕುಟುಂಬಗಳು ಇನ್ನೂ ಶಾಲೆ, ದೇವಸ್ಥಾನಗಳಲ್ಲಿ ವಾಸಿಸುತ್ತಿದ್ದು ಅಂತಹವರಿಗೆ ಕೂಡಲೇ ಶೆಡ್‍ಗಳನ್ನು ನಿರ್ಮಿಸಿ ಕೊಡಬೇಕೆಂದು ಸೂಚಿಸಿದರು.

ಸಂತ್ರಸ್ತ ಕೆಲವೊಂದು ಕುಟುಂಬಗಳಿಗೆ ಕೆಲವೊಂದು ದಾಖಲಾತಿಗಳ ಸಮಸ್ಯೆ ಉಂಟಾಗಿದೆ. ಆಧಾರ ಕಾರ್ಡ, ರೇಷನ್ ಕಾರ್ಡ, ಬ್ಯಾಂಕ್ ಅಕೌಂಟಗಳನ್ನು ಸಂತ್ರಸ್ತರ ಕುಟುಂಬಗಳಿಗೆ ಮಾಡಿಕೊಡುವಂತೆ ಸಭೆಯಲ್ಲಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ಯಾವುದೇ ಕಾರಣಕ್ಕೂ ಸಂತ್ರಸ್ತರಿಗೆ ಅನ್ಯಾಯವಾಗಬಾರದು. ಅವರಿಗೆ ಸರ್ಕಾರದ ಪರಿಹಾರ ಧನ ನೀಡುವಲ್ಲಿ ಮೀನಮೇಷ ಎಣಸಬೇಡಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_02_02_BALACHANDRA_MEETING_VISAL_KAC10009Body:ಗೋಕಾಕ: ಸಂಪೂರ್ಣ ಬಿದ್ದ ಮನೆಗಳು ಸಿ ವರ್ಗದಲ್ಲಿ ಬಂದಿದ್ದು, ಅವುಗಳನ್ನು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಎ ಅಥವಾ ಬಿ ವರ್ಗದಲ್ಲಿ ತೆಗೆದುಕೊಳ್ಳಬೇಕು. ಮನೆ ಬೀಳಲಾರದವು ಎ ಮತ್ತು ಬಿ ವರ್ಗದಲ್ಲಿ ಬಂದಿದ್ದು, ಇವುಗಳನ್ನು ಪರಿಶೀಲನೆ ಮಾಡಿ ಅರ್ಹ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಂತ್ರಸ್ತ ಕುಟುಂಬಗಳು ತಾತ್ಕಾಲಿಕ ಪರಿಹಾರ ಪಡೆದುಕೊಂಡಿದ್ದು, ಮನೆಗಳು ಬಿದ್ದಿದ್ದರೂ ಸಹ ಕುಸಿದ ಮನೆಗಳ ಯಾದಿಯಲ್ಲಿ ಅಂತವರ ಹೆಸರುಗಳು ಬಂದಿರುವುದಿಲ್ಲ. ಅಧಿಕಾರಿಗಳು ಜಾಗೃತಿಯಿಂದ ಕೆಲಸ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ನಡೆಸಿದ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ವ್ಯಾಪ್ತಿಯ ಪ್ರವಾಹದ ಸಂಬಂಧ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ನ್ಯಾಯ ದೊರಕಿಸಿ ಕೊಡಬೇಕೆಂದು ಸೂಚನೆ ನೀಡಿದರು.

ನೆರೆಪೀಡಿತ ಗ್ರಾಮಗಳಿಗೆ ಅಧಿಕಾರಿಗಳು ವಾರದೊಳಗಾಗಿ ಖುದ್ದಾಗಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬೇಕು. ಅಧಿಕಾರಿಗಳು ಸುಳ್ಳು ಹೇಳುವುದನ್ನು ಬಿಟ್ಟು ಕೆಲವು ಕುಟುಂಬಗಳು ಇನ್ನೂ ಶಾಲೆ, ದೇವಸ್ಥಾನಗಳಲ್ಲಿ ವಾಸಿಸುತ್ತಿದ್ದು ಅಂತಹವರಿಗೆ ಕೂಡಲೇ ಶೆಡ್‍ಗಳನ್ನು ನಿರ್ಮಿಸಿ ಕೊಡಬೇಕೆಂದು ಸೂಚಿಸಿದರು.

ಸಂತ್ರಸ್ತ ಕೆಲವೊಂದು ಕುಟುಂಬಗಳಿಗೆ ಕೆಲವೊಂದು ದಾಖಲಾತಿಗಳ ಸಮಸ್ಯೆ ಉಂಟಾಗಿದೆ. ಆಧಾರ ಕಾರ್ಡ, ರೇಷನ್ ಕಾರ್ಡ, ಬ್ಯಾಂಕ್ ಅಕೌಂಟಗಳನ್ನು ಸಂತ್ರಸ್ತರ ಕುಟುಂಬಗಳಿಗೆ ಮಾಡಿಕೊಡುವಂತೆ ಸಭೆಯಲ್ಲಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ಯಾವುದೇ ಕಾರಣಕ್ಕೂ ಸಂತ್ರಸ್ತರಿಗೆ ಅನ್ಯಾಯವಾಗಬಾರದು. ಅವರಿಗೆ ಸರ್ಕಾರದ ಪರಿಹಾರ ಧನ ನೀಡುವಲ್ಲಿ ಮೀನಮೇಷ ಎಣಸಬೇಡಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_02_02_BALACHANDRA_MEETING_VISAL_KAC10009Conclusion:ಗೋಕಾಕ: ಸಂಪೂರ್ಣ ಬಿದ್ದ ಮನೆಗಳು ಸಿ ವರ್ಗದಲ್ಲಿ ಬಂದಿದ್ದು, ಅವುಗಳನ್ನು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಎ ಅಥವಾ ಬಿ ವರ್ಗದಲ್ಲಿ ತೆಗೆದುಕೊಳ್ಳಬೇಕು. ಮನೆ ಬೀಳಲಾರದವು ಎ ಮತ್ತು ಬಿ ವರ್ಗದಲ್ಲಿ ಬಂದಿದ್ದು, ಇವುಗಳನ್ನು ಪರಿಶೀಲನೆ ಮಾಡಿ ಅರ್ಹ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಂತ್ರಸ್ತ ಕುಟುಂಬಗಳು ತಾತ್ಕಾಲಿಕ ಪರಿಹಾರ ಪಡೆದುಕೊಂಡಿದ್ದು, ಮನೆಗಳು ಬಿದ್ದಿದ್ದರೂ ಸಹ ಕುಸಿದ ಮನೆಗಳ ಯಾದಿಯಲ್ಲಿ ಅಂತವರ ಹೆಸರುಗಳು ಬಂದಿರುವುದಿಲ್ಲ. ಅಧಿಕಾರಿಗಳು ಜಾಗೃತಿಯಿಂದ ಕೆಲಸ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ನಡೆಸಿದ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ವ್ಯಾಪ್ತಿಯ ಪ್ರವಾಹದ ಸಂಬಂಧ ನಡೆಸಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗದಂತೆ ನೋಡಿಕೊಂಡು ನ್ಯಾಯ ದೊರಕಿಸಿ ಕೊಡಬೇಕೆಂದು ಸೂಚನೆ ನೀಡಿದರು.

ನೆರೆಪೀಡಿತ ಗ್ರಾಮಗಳಿಗೆ ಅಧಿಕಾರಿಗಳು ವಾರದೊಳಗಾಗಿ ಖುದ್ದಾಗಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿಕೊಡಬೇಕು. ಅಧಿಕಾರಿಗಳು ಸುಳ್ಳು ಹೇಳುವುದನ್ನು ಬಿಟ್ಟು ಕೆಲವು ಕುಟುಂಬಗಳು ಇನ್ನೂ ಶಾಲೆ, ದೇವಸ್ಥಾನಗಳಲ್ಲಿ ವಾಸಿಸುತ್ತಿದ್ದು ಅಂತಹವರಿಗೆ ಕೂಡಲೇ ಶೆಡ್‍ಗಳನ್ನು ನಿರ್ಮಿಸಿ ಕೊಡಬೇಕೆಂದು ಸೂಚಿಸಿದರು.

ಸಂತ್ರಸ್ತ ಕೆಲವೊಂದು ಕುಟುಂಬಗಳಿಗೆ ಕೆಲವೊಂದು ದಾಖಲಾತಿಗಳ ಸಮಸ್ಯೆ ಉಂಟಾಗಿದೆ. ಆಧಾರ ಕಾರ್ಡ, ರೇಷನ್ ಕಾರ್ಡ, ಬ್ಯಾಂಕ್ ಅಕೌಂಟಗಳನ್ನು ಸಂತ್ರಸ್ತರ ಕುಟುಂಬಗಳಿಗೆ ಮಾಡಿಕೊಡುವಂತೆ ಸಭೆಯಲ್ಲಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದರು. ಯಾವುದೇ ಕಾರಣಕ್ಕೂ ಸಂತ್ರಸ್ತರಿಗೆ ಅನ್ಯಾಯವಾಗಬಾರದು. ಅವರಿಗೆ ಸರ್ಕಾರದ ಪರಿಹಾರ ಧನ ನೀಡುವಲ್ಲಿ ಮೀನಮೇಷ ಎಣಸಬೇಡಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.

ಶ್ರೀಕಾಂತ ತಾಶೀಲದಾರ
ಗೋಕಾಕ

KN_GKK_02_02_BALACHANDRA_MEETING_VISAL_KAC10009
ETV Bharat Logo

Copyright © 2024 Ushodaya Enterprises Pvt. Ltd., All Rights Reserved.