ಅಥಣಿ(ಬೆಳಗಾವಿ): ತಾಲೂಕಿನ ಗ್ರಾಮೀಣ ಪ್ರದೇಶಕ್ಕೂ ಲಗ್ಗೆ ಇಟ್ಟಿರುವ ಕೊರೊನಾ ಸೋಂಕು ದಿನೇ ದಿನೆ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯ ಸರ್ಕಾರದ ಆದೇಶದಂತೆ ಬೆಳಗಾವಿ ಜಿಲ್ಲೆಯ ಐದು ತಾಲೂಕುಗಳನ್ನು ಸೀಲ್ಡೌನ್ ಮಾಡಲಾಗಿದೆ. ಇದರಲ್ಲಿ ಅಥಣಿ ತಾಲೂಕಿನ 24 ಕಡೆ ಚೆಕ್ ಪೋಸ್ಟ್ ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾಹಿತಿ ನೀಡಿದರು.
ಅಥಣಿಯಲ್ಲೂ ನೂತನ ಕೊರೊನಾ ಚಿಕಿತ್ಸಾ ಘಟಕ: ಸೋಂಕಿತರಿಗೆ ಟ್ರೀಟ್ಮೆಂಟ್
ಬೆಳಗಾವಿ ಜಿಲ್ಲೆಯಲ್ಲಿ ನಿಗದಿತ ಕೋವಿಡ್ ಆಸ್ಪತ್ರೆ ತಾಲೂಕಿನಿಂದ ದೂರವಾಗುವುದರಿಂದ ಅಥಣಿ ಪಟ್ಟಣದಲ್ಲೇ ಕೊರೊನಾ ಚಿಕಿತ್ಸಾ ಘಟಕವನ್ನು ಸರ್ಕಾರ ನಿರ್ದೇಶನದಂತೆ ರೂಪಿಸಲಾಗಿದೆ. ತಾಲೂಕು ಹೊರವಲಯದಲ್ಲಿರುವ ರಾಣಿ ಚೆನ್ನಮ್ಮ ಹಾಸ್ಟೆಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಿ 30 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ ಹಾಗೂ ಸೋಂಕಿಗೆ ಒಳಗಾದವರಿಗೆ ಅಥಣಿಯಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ
ಬೆಳಗಾವಿ: ನೂತನ ಕೊರೊನಾ ಚಿಕಿತ್ಸಾ ಘಟಕಕ್ಕೆ ಸಾಕ್ಷಿಯಾಗುತ್ತಿದೆ ಅಥಣಿ ಪಟ್ಟಣ
ಅಥಣಿ(ಬೆಳಗಾವಿ): ತಾಲೂಕಿನ ಗ್ರಾಮೀಣ ಪ್ರದೇಶಕ್ಕೂ ಲಗ್ಗೆ ಇಟ್ಟಿರುವ ಕೊರೊನಾ ಸೋಂಕು ದಿನೇ ದಿನೆ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯ ಸರ್ಕಾರದ ಆದೇಶದಂತೆ ಬೆಳಗಾವಿ ಜಿಲ್ಲೆಯ ಐದು ತಾಲೂಕುಗಳನ್ನು ಸೀಲ್ಡೌನ್ ಮಾಡಲಾಗಿದೆ. ಇದರಲ್ಲಿ ಅಥಣಿ ತಾಲೂಕಿನ 24 ಕಡೆ ಚೆಕ್ ಪೋಸ್ಟ್ ನಿರ್ಮಿಸಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾಹಿತಿ ನೀಡಿದರು.
ಅಥಣಿ ತಾಲೂಕು ಮಹಾರಾಷ್ಟ್ರದ ಗಡಿ ಹೊಂದಿರುವುದರಿಂದ ಅಥಣಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗಗಳನ್ನು ಬಂದ್ ಮಾಡಿ 24 ಕಡೆ ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಹಾಗೂ ತಾಲೂಕಿಗೆ ಒಳ ಪ್ರವೇಶ ಹಾಗೂ ನಿರ್ಗಮನ ಅವಕಾಶವನ್ನು ನಿರ್ಬಂಧಿಸಲಾಗಿದೆ ಎಂದು ತಹಶೀಲ್ದಾರ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ನಿಗದಿತ ಕೋವಿಡ್ ಆಸ್ಪತ್ರೆ ತಾಲೂಕಿನಿಂದ ದೂರವಾಗುವುದರಿಂದ ಅಥಣಿ ಪಟ್ಟಣದಲ್ಲೇ ಕೊರೊನಾ ಚಿಕಿತ್ಸಾ ಘಟಕವನ್ನು ಸರ್ಕಾರ ನಿರ್ದೇಶನದಂತೆ ರೂಪಿಸಲಾಗಿದೆ. ತಾಲೂಕು ಹೊರವಲಯದಲ್ಲಿರುವ ರಾಣಿ ಚೆನ್ನಮ್ಮ ಹಾಸ್ಟೆಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಿ 30 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಸೋಂಕಿಗೆ ಒಳಗಾದವರಿಗೆ ಅಥಣಿಯಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಥಣಿ ತಾಲೂಕು ಮಹಾರಾಷ್ಟ್ರದ ಗಡಿ ಹೊಂದಿರುವುದರಿಂದ ಅಥಣಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗಗಳನ್ನು ಬಂದ್ ಮಾಡಿ 24 ಕಡೆ ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಹಾಗೂ ತಾಲೂಕಿಗೆ ಒಳ ಪ್ರವೇಶ ಹಾಗೂ ನಿರ್ಗಮನ ಅವಕಾಶವನ್ನು ನಿರ್ಬಂಧಿಸಲಾಗಿದೆ ಎಂದು ತಹಶೀಲ್ದಾರ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ನಿಗದಿತ ಕೋವಿಡ್ ಆಸ್ಪತ್ರೆ ತಾಲೂಕಿನಿಂದ ದೂರವಾಗುವುದರಿಂದ ಅಥಣಿ ಪಟ್ಟಣದಲ್ಲೇ ಕೊರೊನಾ ಚಿಕಿತ್ಸಾ ಘಟಕವನ್ನು ಸರ್ಕಾರ ನಿರ್ದೇಶನದಂತೆ ರೂಪಿಸಲಾಗಿದೆ. ತಾಲೂಕು ಹೊರವಲಯದಲ್ಲಿರುವ ರಾಣಿ ಚೆನ್ನಮ್ಮ ಹಾಸ್ಟೆಲ್ ಅನ್ನು ಆಸ್ಪತ್ರೆಯನ್ನಾಗಿ ಪರಿವರ್ತಿಸಿ 30 ಹಾಸಿಗೆ ವ್ಯವಸ್ಥೆ ಮಾಡಲಾಗಿದೆ. ಸೋಂಕಿಗೆ ಒಳಗಾದವರಿಗೆ ಅಥಣಿಯಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.