ETV Bharat / state

ತೆಲಂಗಾಣ ರಾಜ್ಯದ ಟಿಎಸ್​ಆರ್​ಟಿಸಿ ನೌಕರರ ಪ್ರತಿಭಟನೆಗೆ ಕೆಎಸ್​ಆರ್​ಟಿಸಿ ಸಿಬ್ಬಂದಿ ಬೆಂಬಲ.. - ಕೆಎಸ್​ಆರ್​ಟಿಸಿ ಸಂಸ್ಥೆ

ತೆಲಂಗಾಣ ರಾಜ್ಯದಲ್ಲಿ ಟಿಎಸ್​ಆರ್​ಟಿಸಿ ಸಂಸ್ಥೆ ಸಾವಿರಾರು ನೌಕರರನ್ನು ಏಕಾಏಕಿ ವಜಾಗೊಳಿಸಿರೋದನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಗೆ ಕರ್ನಾಟಕ ರಾಜ್ಯದ ಕೆಎಸ್​ಆರ್​ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಬೆಂಬಲ ಸೂಚಿಸಿದ್ದಾರೆ.

ತೆಲಂಗಾಣ ರಾಜ್ಯದ ಟಿಎಸ್​ಆರ್​ಟಿಸಿ ನೌಕರರ ಪ್ರತಿಭಟನೆಗೆ ಕೆಎಸ್​ಆರ್​ಟಿಸಿ ಸಿಬ್ಬಂದಿ ಬೆಂಬಲ
author img

By

Published : Oct 21, 2019, 10:18 PM IST

ಬಳ್ಳಾರಿ: ತೆಲಂಗಾಣ ರಾಜ್ಯದಲ್ಲಿ ಟಿಎಸ್​ಆರ್​ಟಿಸಿ ಸಂಸ್ಥೆ ಸಾವಿರಾರು ನೌಕರರನ್ನು ಏಕಾಏಕಿ ವಜಾಗೊಳಿಸಿರೋದನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಗೆ ಕರ್ನಾಟಕ ರಾಜ್ಯದ ಕೆಎಸ್​ಆರ್​ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಬೆಂಬಲ ಸೂಚಿಸಿದ್ದಾರೆ.

ತೆಲಂಗಾಣ ಟಿಎಸ್​ಆರ್​ಟಿಸಿ ನೌಕರರ ಪ್ರತಿಭಟನೆಗೆ ಕೆಎಸ್​ಆರ್​ಟಿಸಿ ಸಿಬ್ಬಂದಿ ಬೆಂಬಲ

ಬಳ್ಳಾರಿ ವಿಭಾಗದ ಕೆಎಸ್​ಆರ್​ಟಿಸಿ ಸಂಸ್ಥೆಯ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಹತ್ತಾರು ಮಂದಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಇಂದು ಜಮಾಯಿಸಿ ಕೆಲಕಾಲ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗೆ ಈ ಕುರಿತು ಮನವಿ ಸಲ್ಲಿಸಿದರು.

ಕೆಸಿಆರ್‌ ಅವರು, ಒಂದಲ್ಲ, ಎರಡಲ್ಲ ಬರೋಬ್ಬರಿ 48,000 ನೌಕರರನ್ನು ಸೇವೆಯಿಂದ ವಜಾಗೊಳಿಸಿರೋದು ಕಾನೂನು ಬಾಹಿರ. ಅಲ್ಲದೇ ಸರ್ವಾಧಿಕಾರಿ ಧೋರಣೆ. ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಟಿಎಸ್​ಆರ್​ಟಿಸಿ ಸಂಸ್ಥೆಯ ನೌಕರರನ್ನು ಏಕಾಏಕಿ ವಜಾಗೊಳಿಸೋದು ತರವಲ್ಲ ಎಂದು ಕೆಎಸ್​ಆರ್​ಟಿಸಿ ಸ್ಟಾಫ್ ಅಂಡ್ ವರ್ಕರ್ಸ್​ ಯೂನಿಯನ್ ಪ್ರಧಾನ ಕಾರ್ಯದರ್ಶಿ ಕಾಂತಯ್ಯ ಗುತ್ತರಗಿ ಮಠ ದೂರಿದ್ದಾರೆ.

ಕೆಎಸ್​ಆರ್​ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಸಂಘದ ಬಳ್ಳಾರಿ ವಿಭಾಗದ ಅಧ್ಯಕ್ಷ ಹೆಚ್ ಎ ಆದಿಮೂರ್ತಿ ಅವರು ಮಾತನಾಡಿ, ತೆಲಂಗಾಣ ರಾಜ್ಯದ ಟಿಎಸ್​ಆರ್​ಟಿಸಿ ಸಂಸ್ಥೆಯ ಅಂದಾಜು 48,000 ನೌಕರರನ್ನ ಸೇವೆಯಿಂದ ವಜಾಗೊಳಿಸಿರೋದರಿಂದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಲಿದೆ. ಇದೊಂದು ದೊಡ್ಡ ಶಾಪ ಆಗಿ ಪರಿಣಮಿಸುತ್ತೆ. ಕೂಡಲೇ ಸಿಎಂ ಕೆಸಿಆರ್‌ ಎಚ್ಚೆತ್ತು ವಜಾಗೊಳಿಸಿರುವ ನೌಕರರ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ಬಳ್ಳಾರಿ: ತೆಲಂಗಾಣ ರಾಜ್ಯದಲ್ಲಿ ಟಿಎಸ್​ಆರ್​ಟಿಸಿ ಸಂಸ್ಥೆ ಸಾವಿರಾರು ನೌಕರರನ್ನು ಏಕಾಏಕಿ ವಜಾಗೊಳಿಸಿರೋದನ್ನು ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಗೆ ಕರ್ನಾಟಕ ರಾಜ್ಯದ ಕೆಎಸ್​ಆರ್​ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಬೆಂಬಲ ಸೂಚಿಸಿದ್ದಾರೆ.

ತೆಲಂಗಾಣ ಟಿಎಸ್​ಆರ್​ಟಿಸಿ ನೌಕರರ ಪ್ರತಿಭಟನೆಗೆ ಕೆಎಸ್​ಆರ್​ಟಿಸಿ ಸಿಬ್ಬಂದಿ ಬೆಂಬಲ

ಬಳ್ಳಾರಿ ವಿಭಾಗದ ಕೆಎಸ್​ಆರ್​ಟಿಸಿ ಸಂಸ್ಥೆಯ ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಹತ್ತಾರು ಮಂದಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಇಂದು ಜಮಾಯಿಸಿ ಕೆಲಕಾಲ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗೆ ಈ ಕುರಿತು ಮನವಿ ಸಲ್ಲಿಸಿದರು.

ಕೆಸಿಆರ್‌ ಅವರು, ಒಂದಲ್ಲ, ಎರಡಲ್ಲ ಬರೋಬ್ಬರಿ 48,000 ನೌಕರರನ್ನು ಸೇವೆಯಿಂದ ವಜಾಗೊಳಿಸಿರೋದು ಕಾನೂನು ಬಾಹಿರ. ಅಲ್ಲದೇ ಸರ್ವಾಧಿಕಾರಿ ಧೋರಣೆ. ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಟಿಎಸ್​ಆರ್​ಟಿಸಿ ಸಂಸ್ಥೆಯ ನೌಕರರನ್ನು ಏಕಾಏಕಿ ವಜಾಗೊಳಿಸೋದು ತರವಲ್ಲ ಎಂದು ಕೆಎಸ್​ಆರ್​ಟಿಸಿ ಸ್ಟಾಫ್ ಅಂಡ್ ವರ್ಕರ್ಸ್​ ಯೂನಿಯನ್ ಪ್ರಧಾನ ಕಾರ್ಯದರ್ಶಿ ಕಾಂತಯ್ಯ ಗುತ್ತರಗಿ ಮಠ ದೂರಿದ್ದಾರೆ.

ಕೆಎಸ್​ಆರ್​ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಸಂಘದ ಬಳ್ಳಾರಿ ವಿಭಾಗದ ಅಧ್ಯಕ್ಷ ಹೆಚ್ ಎ ಆದಿಮೂರ್ತಿ ಅವರು ಮಾತನಾಡಿ, ತೆಲಂಗಾಣ ರಾಜ್ಯದ ಟಿಎಸ್​ಆರ್​ಟಿಸಿ ಸಂಸ್ಥೆಯ ಅಂದಾಜು 48,000 ನೌಕರರನ್ನ ಸೇವೆಯಿಂದ ವಜಾಗೊಳಿಸಿರೋದರಿಂದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಲಿದೆ. ಇದೊಂದು ದೊಡ್ಡ ಶಾಪ ಆಗಿ ಪರಿಣಮಿಸುತ್ತೆ. ಕೂಡಲೇ ಸಿಎಂ ಕೆಸಿಆರ್‌ ಎಚ್ಚೆತ್ತು ವಜಾಗೊಳಿಸಿರುವ ನೌಕರರ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

Intro:ತೆಲಂಗಾಣ ರಾಜ್ಯದ ಆರ್ ಟಿಸಿ ನೌಕರರ ಪ್ರತಿಭಟನೆಗೆ ಕರ್ನಾಟಕ ರಾಜ್ಯದ ಆರ್ ಟಿಸಿ ಸಿಬ್ಬಂದಿ ಮತ್ತು ನೌಕರರ ಬೆಂಬಲ
ಬಳ್ಳಾರಿ: ತೆಲಂಗಾಣ ರಾಜ್ಯದಲ್ಲಿ ಆರ್ ಟಿಸಿ ಸಂಸ್ಥೆ ಸಾವಿರಾರು ನೌಕರರನ್ನು ಎಕಾಏಕಿ ವಜಾಗೊಳಿಸಿರೋದನ್ನು ಖಂಡಿಸಿ ಕೈಗೆತ್ತಿ ಕೊಂಡಿರುವ ಪ್ರತಿಭಟನೆಗೆ ಕರ್ನಾಟಕ ರಾಜ್ಯದ ಆರ್ ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಬೆಂಬಲ ಸೂಚಿಸಿದ್ದಾರೆ.
ಬಳ್ಳಾರಿ ವಿಭಾಗದ ಕೆಎಸ್ ಆರ್ ಟಿಸಿ ಸಂಸ್ಥೆಯ ಸಿಬ್ಬಂದಿ
ಮತ್ತು ಕಾರ್ಮಿಕ ಸಂಘದ ಹತ್ತಾರು ಮಂದಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿಂದು ಜಮಾಯಿಸಿ ಕೆಲಕಾಲ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಿರುದ್ಧ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಬಳಿಕ, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗೆ ಈ ಕುರಿತು ಮನವಿ ಸಲ್ಲಿಸಿದರು.
ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್
ಅವರು, ಒಂದಲ್ಲ, ಎರಡಲ್ಲ ಬರೋಬ್ಬರಿ 48,000 ನೌಕರರನ್ನು
ಸೇವೆಯಿಂದ ವಜಾಗೊಳಿಸಿರೋದು ಕಾನೂನು ಬಾಹಿರವಾಗಿದೆ. ಅಲ್ಲದೇ ಸರ್ವಾಧಿಕಾರಿ ಧೋರಣೆಯನ್ನು‌ ಇಲ್ಲಿ ಎತ್ತಿತೋರಿಸುತ್ತದೆ. ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಟಿಎಸ್ ಆರ್ ಟಿಸಿ ಸಂಸ್ಥೆಯ ನೌಕರರನ್ನು ಎಕಾಏಕಿ ವಜಾಗೊಳಿಸೋದು ತರವಲ್ಲ ಎಂದು ಕೆಎಸ್ ಆರ್ ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯುನಿಯನ್ ಪ್ರಧಾನ ಕಾರ್ಯದರ್ಶಿ ಕಾಂತಯ್ಯ ಗುತ್ತರಗಿ ಮಠ ದೂರಿದ್ದಾರೆ.
ಕೂಡಲೇ ಟಿಎಸ್ ಆರ್ ಟಿಸಿ ಸಂಸ್ಥೆಯ ನೌಕರರ ಸೇವೆಯನ್ನು ವಜಾಗೊಳಿಸಿರೋದನ್ನ ಹಿಂಪಡೆಯಬೇಕು. ಟಿಎಸ್ ಆರ್ ಟಿಸಿ ಸಂಸ್ಥೆಯ ನಷ್ಟದ ನೆಪವೊಡ್ಡಿ ಈ ನಿರ್ಧಾರಕ್ಕೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಬಂದಿರೋದು ಸರಿಯಲ್ಲ. ಖಾಸಗಿ ಒಡೆತನದಲ್ಲಿರೊ ಈ ಸಂಸ್ಥೆ ನಷ್ಟದಲ್ಲಿರೋದು ನಿಮಗೆ ಹೇಗೆ ತಿಳಿಯುತ್ತೆ. ಇದೀಗ ಮತ್ತೊಂದು ಖಾಸಗಿ ಸಹಭಾಗಿತ್ವದಡಿ ಟಿಎಸ್ ಆರ್ ಟಿಸಿ ಸಂಸ್ಥೆಯನ್ನು ಹೊರಟಿದ್ದೀರಿ. ಅದು ಕೂಡ ನಷ್ಟ ದಲ್ಲಿರೋದಿಲ್ಲ ಅಂತ ಏನ್ ಗ್ಯಾರಂಟಿ. ಸಿಎಂ ಚಂದ್ರಶೇಖರರಾವ್ ಅವರ ಸರ್ವಾಧಿಕಾರಿ ಧೋರಣೆಯೇ ಆಗಿದೆ. ಮುಂಬರುವ ಚುನಾ ವಣೆಯಲಿ ನಿಮ್ಮ ಸರ್ವಾಧಿಕಾರಿ ಧೋರಣೆಗೆ ತೆಲಂಗಾಣ ರಾಜ್ಯದ ಮತದಾರರು ಇತಿಶ್ರೀ ಹಾಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
Body:ಕೆಆರ್ ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಸಂಘದ ಬಳ್ಳಾರಿ ವಿಭಾಗದ ಅಧ್ಯಕ್ಷ ಹೆಚ್.ಎ.ಆದಿಮೂರ್ತಿ ಅವರು ಮಾತನಾಡಿ, ತೆಲಂಗಾಣ ರಾಜ್ಯದ ಆರ್ ಟಿಸಿ ಸಂಸ್ಥೆಯ ಅಂದಾಜು 48,000 ನೌಕರರನ್ನ ಸೇವೆಯಿಂದ ವಜಾಗೊಳಿಸಿರೋದರಿಂದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗುತ್ತಾರೆ. ಇದೊಂದು ದೊಡ್ಡ ಶಾಪ ಆಗಿ ಪರಿಣಮಿಸುತ್ತೆ. ಕೂಡಲೇ ಸಿಎಂ ಕೆ.ಚಂದ್ರಶೇಖರರಾವ್ ಎಚ್ಚೇತ್ತುಕೊಂಡು ವಜಾಗೊಳಿಸಿರುವ ನೌಕರರ ಸೇವೆಯನ್ನು ಮುಂದುವರಿಸಬೇಕೆಂದು ಆಗ್ರಹಿಸಿದ್ದಾರೆ.

ವರದಿ: ವೀರೇಶ ಕಟ್ಟೆಮ್ಯಾಗಳ, ಬಳ್ಳಾರಿ.

Conclusion:ಪವರ್ ಡೈರೆಕ್ಟರ್ ನಲ್ಲಿ ಈ ವಿಡಿಯೊ ಕಳಿಸಿರುವೆ ಗಮನಿಸಿರಿ.
KN_BLY_3_KSRTC_EMPLOYEES_PROTEST_VISUALS_7203310

(ಬೈಟ್: ಕಾಂತಯ್ಯ ಗುತ್ತರಗಿಮಠ, ಪ್ರಧಾನ ಕಾರ್ಯದರ್ಶಿ, ಕೆಎಸ್ ಆರ್ ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯುನಿಯನ್.)

(ಬೈಟ್: ಹೆಚ್.ಎ.ಆದಿಮೂರ್ತಿ, ಅಧ್ಯಕ್ಷರು, ಕೆಆರ್ ಟಿಸಿ ಸಂಸ್ಥೆ ಸಿಬ್ಬಂದಿ ಮತ್ತು ಕಾರ್ಮಿಕರು ಸಂಘ)
ETV Bharat Logo

Copyright © 2025 Ushodaya Enterprises Pvt. Ltd., All Rights Reserved.