ETV Bharat / state

ದೇವರ ದರ್ಶನಕ್ಕೆ ಬಂದು ಬಸ್​​ಗೆ ಡಿಕ್ಕಿಹೊಡೆದ ಬೈಕ್ ಸವಾರ ಸಾವು

ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಳಗಾವಿ‌ ಜಿಲ್ಲೆಯ ಕಾಗವಾಡ ತಾಲೂಕಿನ ಮಿರಜ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಮಿರಜ ಪಟ್ಟಣದ ನಿವಾಸಿ ರಾಜು ನಾಯಕ ಎಂದು ಗುರುತಿಸಲಾಗಿದೆ.

author img

By

Published : Nov 13, 2019, 5:44 AM IST

ಬೈಕ್ ಬಸ್ ಮುಖಾಮುಖಿ ಡಿಕ್ಕಿ

ಚಿಕ್ಕೋಡಿ: ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿ‌ ಜಿಲ್ಲೆಯ ಕಾಗವಾಡ ತಾಲೂಕು ಗಡಿಭಾಗದ ಮಿರಜ್​ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್​ ಪಟ್ಟಣದ ನಿವಾಸಿ ರಾಜು ನಾಯಕ (46) ಮೃತಪಟ್ಟ ವ್ಯಕ್ತಿ. ಕರ್ನಾಟಕದಲ್ಲಿನ ದೇವರ ದರ್ಶನ ಮಾಡಿ ಮಹಾರಾಷ್ಟ್ರದ ಕಡೆಗೆ ವಾಪಸ್​ ಹೋಗುವಾಗ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯು ಕಾಗವಾಡ - ಮಿರಜ್​ ರಸ್ತೆಯ ಮಾರ್ಗ ಮಧ್ಯದಲ್ಲಿ ಸಂಭವಿಸಿದೆ.

ಗವಾಡ - ಮಿರಜ್​ ರಸ್ತೆಯ ಮಾರ್ಗ ಮಧ್ಯದಲ್ಲಿ ಸಂಭವಿಸಿದ ಅಪಘಾತ

ರಾಜ್ಯದ ಸಂಕೇಶ್ವರ ಡಿಪೋಕ್ಕೆ ಸೇರಿದ್ದ ಬಸ್​​, ಮಹಾರಾಷ್ಟ್ರದಿಂದ ಕರ್ನಾಟಕದತ್ತ ಬರುವ ವೇಳೆ ಘಟನೆ ನಡೆದಿದೆ. ಮಿರಜ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ: ಕೆಎಸ್ಆರ್​ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆಳಗಾವಿ‌ ಜಿಲ್ಲೆಯ ಕಾಗವಾಡ ತಾಲೂಕು ಗಡಿಭಾಗದ ಮಿರಜ್​ ವ್ಯಾಪ್ತಿಯಲ್ಲಿ ನಡೆದಿದೆ.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಜ್​ ಪಟ್ಟಣದ ನಿವಾಸಿ ರಾಜು ನಾಯಕ (46) ಮೃತಪಟ್ಟ ವ್ಯಕ್ತಿ. ಕರ್ನಾಟಕದಲ್ಲಿನ ದೇವರ ದರ್ಶನ ಮಾಡಿ ಮಹಾರಾಷ್ಟ್ರದ ಕಡೆಗೆ ವಾಪಸ್​ ಹೋಗುವಾಗ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆಯು ಕಾಗವಾಡ - ಮಿರಜ್​ ರಸ್ತೆಯ ಮಾರ್ಗ ಮಧ್ಯದಲ್ಲಿ ಸಂಭವಿಸಿದೆ.

ಗವಾಡ - ಮಿರಜ್​ ರಸ್ತೆಯ ಮಾರ್ಗ ಮಧ್ಯದಲ್ಲಿ ಸಂಭವಿಸಿದ ಅಪಘಾತ

ರಾಜ್ಯದ ಸಂಕೇಶ್ವರ ಡಿಪೋಕ್ಕೆ ಸೇರಿದ್ದ ಬಸ್​​, ಮಹಾರಾಷ್ಟ್ರದಿಂದ ಕರ್ನಾಟಕದತ್ತ ಬರುವ ವೇಳೆ ಘಟನೆ ನಡೆದಿದೆ. ಮಿರಜ್ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬೈಕ್ ಬಸ್ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವುBody:

ಚಿಕ್ಕೋಡಿ

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಳಗಾವಿ‌ ಜಿಲ್ಲೆಯ ಕಾಗವಾಡ ತಾಲೂಕಿನ ಗಡಿಭಾಗದ ಮಿರಜ ವ್ಯಾಪ್ತಿಯಲ್ಲಿ ನಡೆದಿದೆ.

ಬೈಕ ಸವಾರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಮಿರಜ ಪಟ್ಟಣದ ನಿವಾಸಿ ರಾಜು ನಾಯಕ(೪೬) ಮೃತ ವ್ಯಕ್ತಿ. ಈತ ಕರ್ನಾಟಕದ ದೇವರ ದರ್ಶನಕ್ಕಾಗಿ ಹೋಗಿ ಮಹಾರಾಷ್ಟ್ರದ ಕಡೆಗೆ ಹೋಗುವಾಗ ಸವಾರನಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಬೈಕ್ ಸವಾರ ಸಾವನಪ್ಪಿದ ಘಟನೆ ಕಾಗವಾಡ - ಮೀರಜ್ ರಸ್ತೆಯಲ್ಲಿ ನಡೆದಿದೆ.

ಕರ್ನಾಟಕದ ಬಸ್ ಸಂಕೇಶ್ವರ ಡಿಪೊಕ್ಕೆ ಸೇರಿದ್ದು, ಮಹಾರಾಷ್ಟ್ರದಿಂದ ಕರ್ನಾಟಕದ ಕಡೆಗೆ ಬರುವ ವೇಳೆ ನಡೆದ ಘಟನೆ ನಡೆದಿದೆ. ಈ ಘಟನೆ ಕಾಗವಾಡ ಮಿರಜ ಗಡಿಯಲ್ಲಿ ಪ್ರಕರಣವಾದ್ದರಿಂದ ಮಿರಜ್ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.