ETV Bharat / state

ಸಿಎಎ ಕಾಯ್ದೆ ಕುರಿತು ಬೂತ್​ ಮಟ್ಟದಲ್ಲಿ ಪ್ರಚಾರ: ಶಾಸಕ ಪಿ.ರಾಜೀವ್​​​ - ಬಿಜೆಪಿ ಶಾಸಕ ಪಿ.ರಾಜೀವ್

ಸಿಎಎ ಕಾಯ್ದೆ ಕುರಿತು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ ಎಂದು ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ತಿಳಿಸಿದ್ದಾರೆ.

MLA. P Rajeev
ಶಾಸಕ ಪಿ.ರಾಜೀವ್
author img

By

Published : Jan 23, 2020, 2:33 PM IST

ಚಿಕ್ಕೋಡಿ: ಸಿಎಎ ಕಾಯ್ದೆ ಕುರಿತು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ ಎಂದು ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ತಿಳಿಸಿದ್ದಾರೆ.

ಶಾಸಕ ಪಿ.ರಾಜೀವ್

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿರುವ ಯಾವುದೇ ಮುಸ್ಲಿಂರು ಪಾಕಿಸ್ತಾನವನ್ನು ಬೆಂಬಲಿಸುವುದಿಲ್ಲ. ಆದರೆ ಪಾಕಿಸ್ತಾನದ ಪರವಾಗಿ ನಿಂತಿರುವುದು ಕಾಂಗ್ರೆಸ್​. ಸಿಸಿಎ ಬಗ್ಗೆ ಬೆಳಗಾವಿ ಜಿಲ್ಲೆಯ 3985 ಬೂತ್​ಗಳಲ್ಲಿ ಆಂದೋಲನ ನಡೆಸಲಾಗುತ್ತದೆ. ಈ ಆಂದೋಲನದ ಪ್ರಕಾರ ಪ್ರತೀ ಬೂತ್ ಅಧ್ಯಕ್ಷರ ಮನೆಯ ಮೇಲೆ ಗಣರಾಜ್ಯೋತ್ಸವ ದಿನದಂದು ಭಾರತದ ರಾಷ್ಟ್ರಧ್ವಜ ಹಾರಿಸುತ್ತೇವೆ. ಪ್ರತೀ ಅಧ್ಯಕ್ಷರ ಮನೆಯಲ್ಲಿ ಭಾರತ ಮಾತೆಯ ಫೋಟೋ ಪೂಜೆ ಮಾಡಲಾಗುತ್ತದೆ ಎಂದರು. ಇದೇ ವೇಳೆ ಎನ್ಆರ್​ಸಿ ಮತ್ತು ಸಿಎಎ ಕಾಯ್ದೆ ಕುರಿತು ಗೊಂದಲ ಹುಟ್ಟಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ದೂರಿದರು.

ಚಿಕ್ಕೋಡಿ: ಸಿಎಎ ಕಾಯ್ದೆ ಕುರಿತು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ ಎಂದು ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ತಿಳಿಸಿದ್ದಾರೆ.

ಶಾಸಕ ಪಿ.ರಾಜೀವ್

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿರುವ ಯಾವುದೇ ಮುಸ್ಲಿಂರು ಪಾಕಿಸ್ತಾನವನ್ನು ಬೆಂಬಲಿಸುವುದಿಲ್ಲ. ಆದರೆ ಪಾಕಿಸ್ತಾನದ ಪರವಾಗಿ ನಿಂತಿರುವುದು ಕಾಂಗ್ರೆಸ್​. ಸಿಸಿಎ ಬಗ್ಗೆ ಬೆಳಗಾವಿ ಜಿಲ್ಲೆಯ 3985 ಬೂತ್​ಗಳಲ್ಲಿ ಆಂದೋಲನ ನಡೆಸಲಾಗುತ್ತದೆ. ಈ ಆಂದೋಲನದ ಪ್ರಕಾರ ಪ್ರತೀ ಬೂತ್ ಅಧ್ಯಕ್ಷರ ಮನೆಯ ಮೇಲೆ ಗಣರಾಜ್ಯೋತ್ಸವ ದಿನದಂದು ಭಾರತದ ರಾಷ್ಟ್ರಧ್ವಜ ಹಾರಿಸುತ್ತೇವೆ. ಪ್ರತೀ ಅಧ್ಯಕ್ಷರ ಮನೆಯಲ್ಲಿ ಭಾರತ ಮಾತೆಯ ಫೋಟೋ ಪೂಜೆ ಮಾಡಲಾಗುತ್ತದೆ ಎಂದರು. ಇದೇ ವೇಳೆ ಎನ್ಆರ್​ಸಿ ಮತ್ತು ಸಿಎಎ ಕಾಯ್ದೆ ಕುರಿತು ಗೊಂದಲ ಹುಟ್ಟಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ದೂರಿದರು.

Intro:ಸಿಎಎ ಕಾಯ್ದೆ ಕುರಿತು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ : ಪಿ.ರಾಜೀವBody:

ಚಿಕ್ಕೋಡಿ :

ಸಿಎಎ ಕಾಯ್ದೆ ಕುರಿತು ಬೂತ್ ಮಟ್ಟದಲ್ಲಿ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ ಈ ಕುರಿತು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಾತನಾಡಿದ ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ವಿವರಣೆ ಕೊಟ್ಟಿದ್ದಾರೆ

ಚಿಕ್ಕೋಡಿ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಬರುವ ಗಣರಾಜ್ಯೋತ್ಸವದಂದು ಬೆಳಗಾವಿ ಜಿಲ್ಲೆಯ 3980 ಬೂತ್ ಮಟ್ಟದ ಅಧ್ಯಕ್ಷರ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಬೂತ್ ಅಧ್ಯಕ್ಷರ ಮನೆಯಲ್ಲಿ ಭಾರತ ಮಾತೆ ಪೂಜೆ ಮಾಡಿ ಉಟ್ಟ ಬಟ್ಟೆಯ ಮೇಲೆ ಹೊರಟು ಬಂದವರು ಪುಸ್ತಕವನ್ನ ಓದಿ ಹೇಳಲು ಬಿಜೆಪಿ ಮುಂದಾಗಿದೆ.

ದೇಶಗಳಲ್ಲಿ ಕಾಂಗ್ರೆಸ್ ಪಾಕಿಸ್ತಾನದ ಪರವಾಗಿ ನಿಂತಿದೆ. ದೇಶದಲ್ಲಿ ಎನ್.ಆರ್.ಸಿ ಮತ್ತು ಸಿ.ಎ.ಎ ಕಾಯ್ದೆ ಕೂಡಿಸಿ ಗೊಂದಲ ಹುಟ್ಟಿಸಲು ಕಾಂಗ್ರೆಸ್ ಮುಂದಾಗಿದೆ. ಆದರೆ, ದೇಶದಲ್ಲಿ ಎನ್.ಆರ್.ಸಿ ಕಾಯ್ದೆಯನ್ನ ಬಿಜೆಪಿ ತರಲು ಪ್ರಸ್ತಾಪ ಇಲ್ಲ. ಪ್ರಧಾನಮಂತ್ರಿ, ಗೃಹಮಂತ್ರಿ ಎನ್ ಆರ್ ಸಿ ಬಗ್ಗೆ ಚರ್ಚೆ ಅಪ್ರಸ್ತೂತ. ಕಾಂಗ್ರೇಸ್ ನವರು ಸುಳ್ಳು ಸುದ್ದಿ ಆತಂಕವನ್ನು ಸೃಷ್ಠಿಸುತ್ತಿದ್ದಾರೆ ಎಂದು ಹೇಳಿದರು.

ಬೈಟ್: ಪಿ ರಾಜೀವ್ - ಕುಡಚಿ ಶಾಸಕ

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.