ETV Bharat / state

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿರುವುದು ಸ್ವಾಗತಾರ್ಹ: ಬಿ. ಆರ್. ಸಂಗಪ್ಪಗೋಳ

ಕೇಂದ್ರ ಸರ್ಕಾರ ಪೌರತ್ವ ತದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದು ಸ್ವಾಗತಾರ್ಹ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್. ಸಂಗಪ್ಪಗೋಳ ಹೇಳಿದ್ರು.

author img

By

Published : Dec 20, 2019, 5:44 PM IST

B.R sangappagola
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿರುವುದು ಸ್ವಾಗತಾರ್ಹ : ಬಿ. ಆರ್ ಸಂಗಪ್ಪಗೋಳ

ಚಿಕ್ಕೋಡಿ: ಕೇಂದ್ರ ಸರ್ಕಾರ ಪೌರತ್ವ ತದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದು ಸ್ವಾಗತಾರ್ಹ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್. ಸಂಗಪ್ಪಗೋಳ ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿರುವುದು ಸ್ವಾಗತಾರ್ಹ : ಬಿ. ಆರ್ ಸಂಗಪ್ಪಗೋಳ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಧರ್ಮದ ಗುರುಗಳಾದ ಬುಕಾರಿಯಾ ಹಾಗೂ ಅಜ್ಮೇರ ದುರ್ಗಾ ಗುರುಗಳೇ ಈ ಕಾಯ್ದೆಯನ್ನು ಒಪ್ಪಿಕೊಂಡಿದ್ದಾರೆ, ನಾವು ಕೂಡ ಅದಕ್ಕೆ ಬದ್ಧರಿದ್ದೇವೆ ಎಂದರು.

ಈ ಕಾಯ್ದೆಯನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷದವರು ವಿನಾಕಾರಣ ಪ್ರತಿಭಟನೆ, ಗಲಭೆ ಎಬ್ಬಿಸುತ್ತಿದ್ದಾರೆಂದು ಆರೋಪಿಸಿದರು.

ಚಿಕ್ಕೋಡಿ: ಕೇಂದ್ರ ಸರ್ಕಾರ ಪೌರತ್ವ ತದ್ದುಪಡಿ ಕಾಯ್ದೆ ಜಾರಿಗೆ ತಂದಿರುವುದು ಸ್ವಾಗತಾರ್ಹ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್. ಸಂಗಪ್ಪಗೋಳ ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಿರುವುದು ಸ್ವಾಗತಾರ್ಹ : ಬಿ. ಆರ್ ಸಂಗಪ್ಪಗೋಳ

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಧರ್ಮದ ಗುರುಗಳಾದ ಬುಕಾರಿಯಾ ಹಾಗೂ ಅಜ್ಮೇರ ದುರ್ಗಾ ಗುರುಗಳೇ ಈ ಕಾಯ್ದೆಯನ್ನು ಒಪ್ಪಿಕೊಂಡಿದ್ದಾರೆ, ನಾವು ಕೂಡ ಅದಕ್ಕೆ ಬದ್ಧರಿದ್ದೇವೆ ಎಂದರು.

ಈ ಕಾಯ್ದೆಯನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ಪ್ರತಿಪಕ್ಷದವರು ವಿನಾಕಾರಣ ಪ್ರತಿಭಟನೆ, ಗಲಭೆ ಎಬ್ಬಿಸುತ್ತಿದ್ದಾರೆಂದು ಆರೋಪಿಸಿದರು.

Intro:ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿರುವುದು ಒಳ್ಳೆಯದು : ಬಿ.ಆರ್ ಸಂಗಪ್ಪಗೋಳBody:

ಚಿಕ್ಕೋಡಿ :

ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿರುವುದು ಒಳ್ಳೆಯದೆ, ಏಕೆಂದರೆ ಈ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ಧರ್ಮದ ಗುರುಗಳಾದ ಬುಕಾರಿಯಾ ಹಾಗೂ ಅಜ್ಮಿರ ದುರ್ಗಾ ಗುರುಗಳೆ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಹೇಳಿದರು.

ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆಯನ್ನು ಧರ್ಮ ಗುರುಗಳೆ ಒಪ್ಪಿಕೊಂಡಿದ್ದಾರೆ. ನಾವು ಕೂಡ ಅದಕ್ಕೆ ಬದ್ದರಿದ್ದೇವೆ. ಈ ಕಾಯ್ದೆಯನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ದ ಹಲವು ವಿರೋಧ ಪಕ್ಷಗಳು ವಿನಾಕಾರಣ ಪ್ರತಿಭಟನೆ, ದೊಂಬಿ ಹಲಭೆ ಎಬ್ಬಿಸುತಿದ್ದಾರೆಂದು ಹೇಳಿದರು.

ಬೈಟ್ : ಬಿ.ಆರ್ ಸಂಗಪ್ಪಗೋಳ, ಅಧ್ಯಕ್ಷರು: ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.