ETV Bharat / state

ಮಹಾರಾಷ್ಟ್ರದ ಸಾಂಗ್ಲಿಯೊಳಗೆ ಕನ್ನಡದಲ್ಲೇ ಸಿಎಂ ಬಿಎಸ್‌ವೈ,ಡಿಸಿಎಂ ಸವದಿ ಭಾಷಣ..

author img

By

Published : Oct 16, 2019, 11:01 PM IST

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಲಾಸರಾವ ಜಗತಾಪ ಪರ ರಾಜ್ಯದ ಸಿಎಂ ಬಿಎಸ್‌ವೈ ಹಾಗೂ ಡಿಸಿಎಂ ಸವದಿ ಪ್ರಚಾರಕ್ಕೆ ಧುಮುಕುವ ಮೂಲಕ ಕನ್ನಡ ಭಾಷಣ ಮಾಡಿ ಗಡಿನಾಡಿನ ಜನರ ಗಮನ ಸೆಳೆದ್ದಾರೆ.

ಕನ್ನಡದಲ್ಲೇ ಸಿಎಂ-ಡಿಸಿಎಂ ಮತಬೇಟೆ

ಅಥಣಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಸಿಗಬೇಕು. ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯೋಣ, ಬಿಜೆಪಿ ಪಕ್ಷವನ್ನ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ತರೋಣ ಎಂದು ಮುಖ್ಯಂತ್ರಿ ಬಿ ಎಸ್ ಯಡಿಯೂರಪ್ಪ​ ಸಾಂಗ್ಲಿ ಜಿಲ್ಲೆಯ ಜತ್ತ ವಿಧಾನಸಭಾ ಕ್ಷೇತ್ರದಲ್ಲಿ ಹೇಳಿದ್ದಾರೆ.

ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ

ಮಹಾರಾಷ್ಟ್ರದ ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಲಾಸರಾವ ಜಗತಾಪ ಪರ ಪ್ರಚಾರ ನಡೆಸಿದ ಸಿಎಂ, ದೇಶದ ತುಂಬೆಲ್ಲ ಬಿಜೆಪಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ರಾಷ್ಟ್ರದಲ್ಲಿ ಅತಿ ದೊಡ್ಡ ಗೆಲುವು ಸಾಧಿಸಿದೆ. ಅದರಲ್ಲೂ ಕರ್ನಾಟಕದ ಪಾತ್ರ ಅತಿಮುಖ್ಯ. ಹಾಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು ದೊರಕಿಸಿಕೊಡುವ ಮೂಲಕ ಮತ್ತೆ ಅಧಿಕಾರಕ್ಕೆ ತರೋಣ ಎಂದು ಹೇಳಿದರು.

ಸಭೆಯನ್ನ ಉದ್ದೇಶಿಸಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯದಲ್ಲಿ ಬಿಜೆಪಿ, ರಾಷ್ಟ್ರದಲ್ಲೂ ಬಿಜೆಪಿ ಪಕ್ಷ ಇದ್ದರೆ ಆಡಳಿತ ಸರಿಯಾಗಿ ನಡೆಯುತ್ತೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷ ಅಧಿಕಾರಕ್ಕೆ ಬಂದವು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರ ನಡೆಸಿದ ಪರಿಣಾಮವಾಗಿ ಎತ್ತು ಏರಿಗೆ ಎಳೆಯಿತು ಕೋಣ ನೀರಿಗೆ ಎಳೆಯಿತು ಎಂಬಂತಾಯಿತು ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಯಿತು. ಕುಡಿಯಲು ನೀರಿಲ್ಲದೆ ನಮ್ಮ ಜಿಲ್ಲೆಯ ಜನ ಪರಿತಪಿಸಿದ್ದಾರೆ. ಆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಪರಿಣಾಮ ಮಹಾರಾಷ್ಟ್ರ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡದೆ, ಬೆಳಗಾವಿ ಜಿಲ್ಲೆಯ ಜನರನ್ನ ಸಂಕಷ್ಟಕ್ಕೆ ನೂಕಿದರು. ಸರ್ಕಾರದ ಸಮನ್ವಯ ಕೊರತೆಯಿಂದ ಕೃಷ್ಣಾ ತೀರದ ರೈತರು ಕಷ್ಟ ಅನುಭವಿಸಿದರು. ಇದೀಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದೆ. ಮತ್ತೆ ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ರಚನೆ ಮಾಡುವುದರಿಂದ ಗಡಿ ಜಿಲ್ಲೆ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.

ಮುಖ್ಯಂತ್ರಿ ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿಗೆ ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಕೂಡ ಸಾಥ್ ನೀಡಿದರು.

ಅಥಣಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಸಿಗಬೇಕು. ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯೋಣ, ಬಿಜೆಪಿ ಪಕ್ಷವನ್ನ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ತರೋಣ ಎಂದು ಮುಖ್ಯಂತ್ರಿ ಬಿ ಎಸ್ ಯಡಿಯೂರಪ್ಪ​ ಸಾಂಗ್ಲಿ ಜಿಲ್ಲೆಯ ಜತ್ತ ವಿಧಾನಸಭಾ ಕ್ಷೇತ್ರದಲ್ಲಿ ಹೇಳಿದ್ದಾರೆ.

ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ

ಮಹಾರಾಷ್ಟ್ರದ ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಲಾಸರಾವ ಜಗತಾಪ ಪರ ಪ್ರಚಾರ ನಡೆಸಿದ ಸಿಎಂ, ದೇಶದ ತುಂಬೆಲ್ಲ ಬಿಜೆಪಿ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿ ಬಿಜೆಪಿ ರಾಷ್ಟ್ರದಲ್ಲಿ ಅತಿ ದೊಡ್ಡ ಗೆಲುವು ಸಾಧಿಸಿದೆ. ಅದರಲ್ಲೂ ಕರ್ನಾಟಕದ ಪಾತ್ರ ಅತಿಮುಖ್ಯ. ಹಾಗೆ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು ದೊರಕಿಸಿಕೊಡುವ ಮೂಲಕ ಮತ್ತೆ ಅಧಿಕಾರಕ್ಕೆ ತರೋಣ ಎಂದು ಹೇಳಿದರು.

ಸಭೆಯನ್ನ ಉದ್ದೇಶಿಸಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ರಾಜ್ಯದಲ್ಲಿ ಬಿಜೆಪಿ, ರಾಷ್ಟ್ರದಲ್ಲೂ ಬಿಜೆಪಿ ಪಕ್ಷ ಇದ್ದರೆ ಆಡಳಿತ ಸರಿಯಾಗಿ ನಡೆಯುತ್ತೆ. ಅಕ್ಕಪಕ್ಕದ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷ ಅಧಿಕಾರಕ್ಕೆ ಬಂದವು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರ ನಡೆಸಿದ ಪರಿಣಾಮವಾಗಿ ಎತ್ತು ಏರಿಗೆ ಎಳೆಯಿತು ಕೋಣ ನೀರಿಗೆ ಎಳೆಯಿತು ಎಂಬಂತಾಯಿತು ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಯಿತು. ಕುಡಿಯಲು ನೀರಿಲ್ಲದೆ ನಮ್ಮ ಜಿಲ್ಲೆಯ ಜನ ಪರಿತಪಿಸಿದ್ದಾರೆ. ಆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ಪರಿಣಾಮ ಮಹಾರಾಷ್ಟ್ರ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡದೆ, ಬೆಳಗಾವಿ ಜಿಲ್ಲೆಯ ಜನರನ್ನ ಸಂಕಷ್ಟಕ್ಕೆ ನೂಕಿದರು. ಸರ್ಕಾರದ ಸಮನ್ವಯ ಕೊರತೆಯಿಂದ ಕೃಷ್ಣಾ ತೀರದ ರೈತರು ಕಷ್ಟ ಅನುಭವಿಸಿದರು. ಇದೀಗ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದೆ. ಮತ್ತೆ ಮಹಾರಾಷ್ಟ್ರದಲ್ಲೂ ಬಿಜೆಪಿ ಸರ್ಕಾರ ರಚನೆ ಮಾಡುವುದರಿಂದ ಗಡಿ ಜಿಲ್ಲೆ ಅಭಿವೃದ್ಧಿ ಕಾಣಲು ಸಾಧ್ಯ ಎಂದರು.

ಮುಖ್ಯಂತ್ರಿ ಯಡಿಯೂರಪ್ಪ ಮತ್ತು ಡಿಸಿಎಂ ಲಕ್ಷ್ಮಣ ಸವದಿಗೆ ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಕೂಡ ಸಾಥ್ ನೀಡಿದರು.

Intro:ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಲಾಸರಾವ ಜಗತಾಪ ಪರ ರಾಜ್ಯದ ಮುಖ್ಯಮಂತ್ರಿ ಹಾಗೂ ಡಿಸಿಎಂ ಪ್ರಚಾರಕ್ಕೆ ಧುಮುಕುವ ಮೂಲಕ ಕನ್ನಡ ಭಾಷಣ ಮಾಡಿದBody:
ಅಥಣಿ

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಲಾಸರಾವ ಜಗತಾಪ ಪರ ರಾಜ್ಯದ ಮುಖ್ಯಮಂತ್ರಿ ಹಾಗೂ ಡಿಸಿಎಂ ಪ್ರಚಾರಕ್ಕೆ ಧುಮುಕುವ ಮೂಲಕ ಕನ್ನಡ ಭಾಷಣ ಮಾಡಿದ ಗಡಿನಾಡಿನ ಗಮನ ಸೆಳೆದ್ದಾರೆ.


ಕರ್ನಾಟಕ ಸಿಎಂ ಗೆ ಬೆಳಿಗ್ಗೆಯಿಂದ ಕಾಯುತ್ತಿರುವ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ಜನರು
ಅಥಣಿ ಪಕ್ಕದ ರಾಜ್ಯದ ಮಹಾರಾಷ್ಟ್ರಕ್ಕೆ ಕೊನೆಗೂ ಬಿ, ಎಸ್ ಯಡಿಯೂರಪ್ಪ ನವರು ೧:೩೫ ನಿಮಿಷಕ್ಕೆ ಹೆಲಿಕ್ಯಾಪ್ಟರ್ ಲ್ಯಾಂಡ್ ಆಯ್ತು ಇದೆ ಸಮಯದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಸ್ವಾಗತಿಸಲು ಡಿಸಿಎಂ ಲಕ್ಷ್ಮಣ್ ಸವದಿ ನಗುತ್ತಲೇ ಸಿಎಂ ಯಡಿಯೂರಪ್ಪ ಬರಮಾಡಿಕೊಂಡರು ಡಿಸಿಎಂ ಲಕ್ಷ್ಮಣ ಸವದಿಗೆ ಹೆಲಿಕ್ಯಾಪ್ಟರ್ ವಿಳಂಬ ಕ್ಕೆ ಸಿಎಂ ಬೈಯುತ್ತಾರೆ ಎಂಬ ಆತಂಕದಲ್ಲಿ ನಗೆ ಬಿರುತ್ತಾ ಸ್ವಾಗತಿಸಿದರು ಡಿಸಿಎಂ ಲಕ್ಷ್ಮಣ್ ಸವದಿ ಜೋತೆ ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಮುಖಂಡರ ವಿಜುಗೌಡ ಪಾಟೀಲ್ ಹಾಗೂ
ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಲಾಸರಾವ ಜಗತಾಪ ಮತ್ತು ಬಿಜೆಪಿ ಮುಖಂಡರು ಸಾಥ್ ನೀಡಿದರು.
ಸಭೆ ಉದ್ದೇಶಿಸಿ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ ರಾಜ್ಯದಲ್ಲಿ ಬಿಜೆಪಿ ರಾಷ್ಟ್ರ ದಲ್ಲು ಬಿಜೆಪಿ ಪಕ್ಷದ ಇರುವುದರಿಂದ ಆಡಳಿತ ಸರಿಯಾಗಿ ನಡಿಯುತ್ತೆ. ಅಕ್ಕ ಪಕ್ಕದ ರಾಜ್ಯಗಳಲ್ಲಿ ಬೇರೆ ಬೇರೆ ಪಕ್ಷ ಅಧಿಕಾರಕ್ಕೆ ಬಂದವು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಮಹಾರಾಷ್ಟ್ರದ ಬಿಜೆಪಿ ಪಕ್ಷದ ಇದರ ಪರಿಣಾಮವಾಗಿ ಎತ್ತು ಎರಿಗಿ ಎಳೆಯಿತು ಕ್ವಾನ ಕೇರಿಗಿ ಎಳೆಯಿತು ಎಂಬಂತಾಯಿತು
ಮಹಾರಾಷ್ಟ್ರ ಕರ್ನಾಟಕ ಸರ್ಕಾರದ ನಮ್ಮ ರಾಜ್ಯದ ಬೆಳಗಾವಿ ಜಿಲ್ಲೆಯ ಪರಿಸ್ಥಿತಿ ಬೇಸಿಗೆಯಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಯಿತು ಕುಡಿಯಲಿಕ್ಕೆ ನೀರು ಇಲ್ಲದೆ ಪರಿತಪಿಸಿದೆ ನಮ್ಮ ರಾಜ್ಯದಲ್ಲಿ ಆ ಸಮಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಮಹಾರಾಷ್ಟ್ರದ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡದೇ ಬೆಳಗಾವಿ ಜಿಲ್ಲೆಯ ಜನರನ್ನು ಸಂಕಷ್ಟಕ್ಕೆ ದುಕಿದರು. ಸರ್ಕಾರದ ಸಮನ್ವಯ ಕೊರತೆಯೇ ಕಾರಣ ಕೃಷ್ಣಾ ತೀರದ ರೈತರು ಕಷ್ಟ ಅನುಭವಿಸಿದರು ಆದಕಾರಣ ಜೋಡೆತ್ತು ಎತ್ತುಗಳು ಮಾಡೋನ ಸದ್ಯ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದೆ ಮತ್ತೆ ಮಹಾರಾಷ್ಟ್ರದಲ್ಲು ಬಿಜೆಪಿ ಸರ್ಕಾರ ರಚನೆಗೆ ಮಾಡುವುದರಿಂದ ಗಡಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಣಲಿಕ್ಕೆ ಸಾಧ್ಯ ಎಂದು ಹೇಳಿದರು ಅದರಲ್ಲೂ ಜತ್ತ ಪಟ್ಟಣದಲ್ಲಿ ಮರಾಠಿ ಭಾಷಿಕರು ಹೆಚ್ಚಾಗಿದ್ದರು ಕನ್ನಡ ಭಾಷನ ಮಾಡಿ ಗಡಿನಾಡಿನ ಗಮನ ಸೆಳೆದರು


ನಂತರ ಬಿ, ಎಸ್, ಯಡಿಯೂರಪ್ಪ ಮಾಡನಾಡಿ ದೇಶದ ತುಂಬೆಲ್ಲ ಬಿಜೆಪಿ ಪಕ್ಷ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿಯೆ ಬಿಜೆಪಿ ಗೆ ರಾಷ್ಟ್ರ ದಲ್ಲಿ ಅತಿ ದೊಡ್ಡ ಗೆಲವು ಸಾಧಿಸಿದೆ ಅದರಲ್ಲೂ ಕರ್ನಾಟಕದ ಪಾತ್ರ ಅತಿಮುಖ್ಯಹಾಗೆ ಮಾರಾಷ್ಟ್ರ ವಿಧಾನಸಭಾ ಚುನಾವಣೆ ಬಿಜೆಪಿಗೆ ಇತಿಹಾಸ ಗೆಲುವು ಆಗಬೇಕು ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯೋಣಬಿಜೆಪಿ ಪಕ್ಷದ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ತರೋಣ ಎಂದು ಹೇಳಿದರು

ಜತ್ತ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ವಿಲಾಸರಾವ ಜಗತಾಪ ನವರನ್ನು ಗೆಲ್ಲಿಸಿ ಜೊತೆಗೆ ಮಹಾರಾಷ್ಟ್ರ ವಿಧಾನಸಭಾ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವುದು ನಮ್ಮ ಗುರಿ ಎಂದು ಹೇಳಿದರು ಕರ್ನಾಟಕದ ಸಿಎಂ ಯಡಿಯೂರಪ್ಪ ರವರಿಗೆ ರಾಜ್ಯದ ನಾಯಕರಾದ ಡಿಸಿಎಂ ಲಕ್ಷ್ಮಣ್ ಸವದಿ , ಬಬಲೇಶ್ವರ ಮತಕ್ಷೇತ್ರದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್, ಸಾಥ್ ನೀಡಿದರು

ಬಿಜೆಪಿ ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿ ಅಭ್ಯರ್ಥಿ ಪರ ಮತಯಾಚಿಸಿದರು.Conclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.