ETV Bharat / state

ನಿಯಂತ್ರಣ ತಪ್ಪಿ ಕಾರು ಪಲ್ಟಿ: ಚಾಲಕ ಸ್ಥಳದಲ್ಲೇ ಸಾವು - undefined

ಕಾರೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಾಗವಾಡ ತಾಲೂಕಿನ ಕಾತ್ರಾಳದಲ್ಲಿ ನಡೆದಿದೆ.

ಮೃತ ಚಾಲಕ
author img

By

Published : Mar 27, 2019, 7:03 PM IST

ಚಿಕ್ಕೋಡಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದ ಬಳಿ ನಡೆದಿದೆ.

ಕಾಗವಾಡ ತಾಲೂಕಿನ ಕೃಷ್ಣಾಕಿತ್ತೂರ ಗ್ರಾಮದ ಮಹಾದೇವ ಪಾಟೀಲ್ (28) ಅಥಣಿಯಿಂದ ಐನಾಪೂರಗೆ ತೆರಳುವಾಗ ದಾರಿ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಆತ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಘಟನೆಯಲ್ಲಿ ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮೀರಜ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ, ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದ ಬಳಿ ನಡೆದಿದೆ.

ಕಾಗವಾಡ ತಾಲೂಕಿನ ಕೃಷ್ಣಾಕಿತ್ತೂರ ಗ್ರಾಮದ ಮಹಾದೇವ ಪಾಟೀಲ್ (28) ಅಥಣಿಯಿಂದ ಐನಾಪೂರಗೆ ತೆರಳುವಾಗ ದಾರಿ ಮಧ್ಯದಲ್ಲಿ ಅಪಘಾತ ಸಂಭವಿಸಿದೆ. ಪರಿಣಾಮ ಆತ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಘಟನೆಯಲ್ಲಿ ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮೀರಜ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಈ ಕುರಿತು ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರ ಪಲ್ಟಿಯಾದ ಪರಿಣಾಮ ವ್ಯಕ್ತಿವೊರ್ವ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಚಿಕ್ಕೋಡಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವಪ್ಪಿದ್ದ ಘಟನೆ ಕಾಗವಾಡ ತಾಲೂಕಿನ ಕಾತ್ರಾಳ ಗ್ರಾಮದ ಬಳಿ ನಡೆದಿದೆ. ಕಾಗವಾಡ ತಾಲೂಕಿನ ಕೃಷ್ಣಾಕಿತ್ತೂರ ಗ್ರಾಮದ ಮಹಾದೇವ ಪಾಟೀಲ್ (28) ಎಂಬಾತ ರಾತ್ರಿ ಅಥಣಿಯಿಂದ ಐನಾಪೂರಗೆ ತೆರಳುವಾಗ ದಾರಿ ಮಧ್ಯದಲ್ಲಿ ಅಪಘಾತ ಸಂಭವಿಸಿದ್ದು ಮಹದೇವ ಎಂಬಾತ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಇನೊರ್ವ ವ್ಯಕ್ತಿ ಗಂಭೀರ ಗಾಯವಾಗಿದ್ದು ಆತನನ್ನು ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ ಆಸ್ಪತ್ರೆಗೆ ದಾಖಲಿಸಲಾಗಿದೆ ಈ ಕುರಿತು ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜಯ ಕೌಲಗಿ ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.