ETV Bharat / state

ಇತ್ತ ಮುಖ್ಯಮಂತ್ರಿಗಳ ನೆರೆ ಪರಿಹಾರ ಕುರಿತು ಸಭೆ: ಅತ್ತ ಅಧಿಕಾರಿಗಳು ಮೊಬೈಲ್​ನಲ್ಲಿ ಫುಲ್ ಬ್ಯುಸಿ!

author img

By

Published : Oct 4, 2019, 1:14 AM IST

ಮುಖ್ಯಮಂತ್ರಿಗಳ ಪರಿಹಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹಲವು ಅಧಿಕಾರಿಗಳು ಮೊಬೈಲ್​ನಲ್ಲಿ ಬ್ಯುಸಿಯಾಗಿದ್ದು ಕಂಡುಬಂತು.

ಮುಖ್ಯಮಂತ್ರಿಗಳ ಪ್ರಗತಿ ಪರಿಶೀಲನಾ ಸಭೆ: ಮೊಬೈಲ್‌ ಚಾಟಿಂಗ್​ನಲ್ಲಿ ಮೈ ಮರೆತ ಅಧಿಕಾರಿಗಳು

ಬೆಳಗಾವಿ: ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪ್ರವಾಹ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್​ನಲ್ಲಿ ಬ್ಯೂಸಿಯಾಗಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಮುಖ್ಯಮಂತ್ರಿಗಳ ಪ್ರಗತಿ ಪರಿಶೀಲನಾ ಸಭೆ: ಮೊಬೈಲ್‌ ಚಾಟಿಂಗ್​ನಲ್ಲಿ ಮೈಮರೆತ ಅಧಿಕಾರಿಗಳು

ಇತ್ತ ಮುಖ್ಯಮಂತ್ರಿಗಳು ನೆರೆ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದರೆ ಅತ್ತ ಹಲವು ಅಧಿಕಾರಿಗಳು ಮೊಬೈಲ್​ನಲ್ಲಿ ಬ್ಯುಸಿಯಾಗಿದ್ದು ಕಂಡುಬಂತು. ಜನರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಕೊಡದೆ ಕೇವಲ ಕಾಟಾಚಾರಕ್ಕೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಂತಿದೆ ಎಂಬ ಮಾತುಗಳು ಕೂಡ ಕೇಳಿಬಂದವು.

ಕೇಂದ್ರ, ರಾಜ್ಯ ಸರ್ಕಾರಗಳಿಂದ ಸಕಾಲಕ್ಕೆ ನೆರವು ಸಿಗದೆ ಜನರು ಈಗಾಗಲೇ ಕಂಗಾಲಾಗಿದ್ದಾರೆ. ಹಲವೆಡೆ ಈ ನಿರ್ಲಕ್ಷ್ಯದ ವಿರುದ್ಧ ಜನ ದನಿ ಎತ್ತುತ್ತಿದ್ದಾರೆ. ಇನ್ನು ಸಿಎಂ ಕರೆದ ಸಭೆಯಲ್ಲೂ ಅಧಿಕಾರಿಗಳು ಕರ್ತವ್ಯ ಮರೆತು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಪ್ರವಾಹ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್​ನಲ್ಲಿ ಬ್ಯೂಸಿಯಾಗಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಮುಖ್ಯಮಂತ್ರಿಗಳ ಪ್ರಗತಿ ಪರಿಶೀಲನಾ ಸಭೆ: ಮೊಬೈಲ್‌ ಚಾಟಿಂಗ್​ನಲ್ಲಿ ಮೈಮರೆತ ಅಧಿಕಾರಿಗಳು

ಇತ್ತ ಮುಖ್ಯಮಂತ್ರಿಗಳು ನೆರೆ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದರೆ ಅತ್ತ ಹಲವು ಅಧಿಕಾರಿಗಳು ಮೊಬೈಲ್​ನಲ್ಲಿ ಬ್ಯುಸಿಯಾಗಿದ್ದು ಕಂಡುಬಂತು. ಜನರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿ ಕೊಡದೆ ಕೇವಲ ಕಾಟಾಚಾರಕ್ಕೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಂತಿದೆ ಎಂಬ ಮಾತುಗಳು ಕೂಡ ಕೇಳಿಬಂದವು.

ಕೇಂದ್ರ, ರಾಜ್ಯ ಸರ್ಕಾರಗಳಿಂದ ಸಕಾಲಕ್ಕೆ ನೆರವು ಸಿಗದೆ ಜನರು ಈಗಾಗಲೇ ಕಂಗಾಲಾಗಿದ್ದಾರೆ. ಹಲವೆಡೆ ಈ ನಿರ್ಲಕ್ಷ್ಯದ ವಿರುದ್ಧ ಜನ ದನಿ ಎತ್ತುತ್ತಿದ್ದಾರೆ. ಇನ್ನು ಸಿಎಂ ಕರೆದ ಸಭೆಯಲ್ಲೂ ಅಧಿಕಾರಿಗಳು ಕರ್ತವ್ಯ ಮರೆತು ಬೇಜವಾಬ್ದಾರಿ ಮೆರೆದಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:SendBody:SendConclusion:Send
ETV Bharat Logo

Copyright © 2024 Ushodaya Enterprises Pvt. Ltd., All Rights Reserved.