ETV Bharat / state

ಅಂತರ್​​ ರಾಜ್ಯ ಕಳ್ಳನ ಬಂಧಿಸಿದ ಚಿಕ್ಕೋಡಿ ಪೊಲೀಸರು - ಚಿಕ್ಕೋಡಿ

ಮನೆ‌ಗೆ ಹಾಕಿದ ಕೀಲಿ ಕೈಗಳನ್ನು ಮುರಿದು ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ಕಳ್ಳತನ‌ ಮಾಡಿದ ಕುಖ್ಯಾತ ಅಂತರ ರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಚಿಕ್ಕೋಡಿ ಪೋಲಿಸರು ಯಶಸ್ವಿಯಾಗಿದ್ದಾರೆ.

ಅಂತರ ರಾಜ್ಯ ಕಳ್ಳನನ್ನು ಬಂಧನ
author img

By

Published : May 31, 2019, 3:27 AM IST

ಚಿಕ್ಕೋಡಿ: ಮನೆ‌ಗೆ ಹಾಕಿದ್ದ ಬೀಗ ಮುರಿದು ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ‌ ಮಾಡಿದ್ದ ಕುಖ್ಯಾತ ಅಂತರ್​​ ರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕಳ್ಳನನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಉಚಗಾಂವ ಗ್ರಾಮದ ರಾಜು ಸುಭಾಷ ದೇಸಾಯಿ (31) ಎಂದು ಗುರುತಿಸಲಾಗಿದೆ. ಆರೋಪಿಯಿಂದ 17,74,900 ಮೌಲ್ಯದ ಬಂಗಾರ ಹಾಗೂ ಎರಡು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸದಲಗಾ, ಬಸವನಾಳಗಡ್ಡೆ, ನನದಿವಾಡಿ, ಕೇರೂರ, ರೂಪಿನಾಳ, ಬೋರಗಾಂವವಾಡಿ ಗ್ರಾಮ ಸೇರಿದಂತೆ 9 ಸ್ಥಳಗಳಲ್ಲಿ ಮನೆಗಳ ಬೀಗ ಮುರಿದು ಬಂಗಾರ ಹಾಗೂ ಹಣ ದೋಚಿದ್ದ ಎನ್ನಲಾಗಿದೆ.

ಚಿಕ್ಕೋಡಿ: ಮನೆ‌ಗೆ ಹಾಕಿದ್ದ ಬೀಗ ಮುರಿದು ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಕಳ್ಳತನ‌ ಮಾಡಿದ್ದ ಕುಖ್ಯಾತ ಅಂತರ್​​ ರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಕಳ್ಳನನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಉಚಗಾಂವ ಗ್ರಾಮದ ರಾಜು ಸುಭಾಷ ದೇಸಾಯಿ (31) ಎಂದು ಗುರುತಿಸಲಾಗಿದೆ. ಆರೋಪಿಯಿಂದ 17,74,900 ಮೌಲ್ಯದ ಬಂಗಾರ ಹಾಗೂ ಎರಡು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸದಲಗಾ, ಬಸವನಾಳಗಡ್ಡೆ, ನನದಿವಾಡಿ, ಕೇರೂರ, ರೂಪಿನಾಳ, ಬೋರಗಾಂವವಾಡಿ ಗ್ರಾಮ ಸೇರಿದಂತೆ 9 ಸ್ಥಳಗಳಲ್ಲಿ ಮನೆಗಳ ಬೀಗ ಮುರಿದು ಬಂಗಾರ ಹಾಗೂ ಹಣ ದೋಚಿದ್ದ ಎನ್ನಲಾಗಿದೆ.

Intro:ಅಂತರ ರಾಜ್ಯ ಕಳ್ಳನನ್ನು ಬಂದಿಸುವಲ್ಲಿ ಯಶಸ್ವಿಯಾದ ಚಿಕ್ಕೋಡಿ ಪೋಲಿಸರು
Body:ಅಂತರ ರಾಜ್ಯ ಕಳ್ಳನನ್ನು ಬಂದಿಸುವಲ್ಲಿ ಯಶಸ್ವಿಯಾದ ಚಿಕ್ಕೋಡಿ ಪೋಲಿಸರು

ಚಿಕ್ಕೋಡಿ :

ಮನೆ‌ಗೆ ಹಾಕಿದ ಕೀಲಿ ಕೈಗಳನ್ನು ಮುರಿದು ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ಕಳ್ಳತನ‌ ಮಾಡಿದ ಕುಖ್ಯಾತ ಅಂತರ ರಾಜ್ಯ ಕಳ್ಳನನ್ನು ಬಂಧಿಸುವಲ್ಲಿ ಚಿಕ್ಕೋಡಿ ಪೋಲಿಸರು ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಕೊಲ್ಲಾಪೂರ ಜಿಲ್ಲೆಯ ಕರವೀರ ತಾಲೂಕಿನ ಉಚಗಾಂವ ಗ್ರಾಮದ ಸಾವಂತಗಲ್ಲಿ ನಿವಾಸಿ ರಾಜು ಸುಭಾಷ ದೇಸಾಯಿ (31) ಇತನು 17,74,900 ಮೌಲ್ಯದ ಬಂಗಾರದ ಆಭರಣ ಹಾಗೂ ಆತನ ಬಳಿ ಇರುವ ಎರಡು ದ್ವಿಚಕ್ರ ವಾಹನವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.

ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸದಲಗಾ, ಬಸವನಾಳಗಡ್ಡೆ, ನನದಿವಾಡಿ, ಕೇರೂರ, ರೂಪಿನಾಳ, ಬೋರಗಾಂವವಾಡಿ ಗ್ರಾಮಗಳಲ್ಲಿ ಹಾಗೂ ಕಾಗವಾಡ ತಾಲೂಕಿನಲ್ಲಿ ಹೀಗೆ ಒಟ್ಟು ಸುಮಾರು 9 ಸ್ಥಳಗಳಲ್ಲಿ ಚಿಲಕದ ಕೊಂಡಿ‌ ಮುರಿದು ಅಪಾರ ಬಂಗಾರ ಹಾಗೂ ಹಣ ದೊಚಿದ್ದು ಈಗ ಚಿಕ್ಕೋಡಿ ಪೋಲಿಸರು ವಶಪಡಿಸಿಕೊಂಡಿದ್ದಾರೆ.

Conclusion:ಸಂಜಯ ಕೌಲಗಿ‌
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.