ETV Bharat / state

ಚಿಕ್ಕೋಡಿಯಲ್ಲಿ ಪೌರತ್ವ ಕಾಯ್ದೆಯ ಬಗ್ಗೆ ಜನಜಾಗೃತಿ ಅಭಿಯಾನ..

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ವಿವಿಧ ಬಡಾವಣೆ, ಮಾರುಕಟ್ಟೆಯಲ್ಲಿ ವಿಧಾನಸಭಾ ಮುಖ್ಯಸಚೇತಕ ಮಾಂತೇಶ ಕವಟಗಿಮಠ ಕರಪತ್ರ ವಿತರಿಸಿದರು.

author img

By

Published : Jan 5, 2020, 10:04 PM IST

Citizenship Bill Campaign in chikkodi
ವಿಧಾನಸಭಾ ಮುಖ್ಯಸಚೇತಕ ಮಾಂತೇಶ ಕವಟಗಿಮಠ

ಚಿಕ್ಕೋಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯಂತೆ ರಾಜ್ಯಾದ್ಯಂತ ಸಿಎಎ (ಪೌರತ್ವ ತಿದ್ದುಪಡಿ ಮಸೂದೆ) ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್​ ಸೇರಿ ಕೆಲ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಅಂತಾ ವಿಧಾನಸಭಾ ಮುಖ್ಯಸಚೇತಕ ಮಾಂತೇಶ ಕವಟಗಿಮಠ ಆರೋಪಿಸಿದರು.

ವಿಧಾನಸಭಾ ಮುಖ್ಯಸಚೇತಕ ಮಾಂತೇಶ ಕವಟಗಿಮಠ..

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ‌ ಬಿಜೆಪಿ ಹಾಗೂ ಆರ್​ಎಸ್​ಎಸ್ ವತಿಯಿಂದ ಮನೆ ಮನೆಗೆ ಭೇಟಿ ನೀಡುವ ಮೂಲಕ‌ ಜನಜಾಗೃತಿ ಮೂಡಿಸಲಾಯಿತು. ನೂತನ ಪೌರತ್ವ ಮಸೂದೆ ಜಾರಿಗೊಳಿಸಲಾಗಿದೆ. ಕರಪತ್ರದಲ್ಲಿ ಸಂಪೂರ್ಣ ವಿವರವನ್ನು ಜನರಿಗೆ ನೀಡಲಾಗಿದೆ. ಎಲ್ಲ ಧರ್ಮ, ಜಾತಿಯವರು ಒಂದೇ ತಾಯಿಯ ಮಕ್ಕಳಂತಿದ್ದೇವೆ ಎಂದರು.

ಚಿಕ್ಕೋಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆಯಂತೆ ರಾಜ್ಯಾದ್ಯಂತ ಸಿಎಎ (ಪೌರತ್ವ ತಿದ್ದುಪಡಿ ಮಸೂದೆ) ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್​ ಸೇರಿ ಕೆಲ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ ಅಂತಾ ವಿಧಾನಸಭಾ ಮುಖ್ಯಸಚೇತಕ ಮಾಂತೇಶ ಕವಟಗಿಮಠ ಆರೋಪಿಸಿದರು.

ವಿಧಾನಸಭಾ ಮುಖ್ಯಸಚೇತಕ ಮಾಂತೇಶ ಕವಟಗಿಮಠ..

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ‌ ಬಿಜೆಪಿ ಹಾಗೂ ಆರ್​ಎಸ್​ಎಸ್ ವತಿಯಿಂದ ಮನೆ ಮನೆಗೆ ಭೇಟಿ ನೀಡುವ ಮೂಲಕ‌ ಜನಜಾಗೃತಿ ಮೂಡಿಸಲಾಯಿತು. ನೂತನ ಪೌರತ್ವ ಮಸೂದೆ ಜಾರಿಗೊಳಿಸಲಾಗಿದೆ. ಕರಪತ್ರದಲ್ಲಿ ಸಂಪೂರ್ಣ ವಿವರವನ್ನು ಜನರಿಗೆ ನೀಡಲಾಗಿದೆ. ಎಲ್ಲ ಧರ್ಮ, ಜಾತಿಯವರು ಒಂದೇ ತಾಯಿಯ ಮಕ್ಕಳಂತಿದ್ದೇವೆ ಎಂದರು.

Intro:ಪೌರತ್ವ ಕಾಯ್ದೆಯ ಬಗ್ಗೆ ಜನಜಾಗೃತಿ ಅಭಿಯಾನ Body:

ಚಿಕ್ಕೋಡಿ :

ಪೌರತ್ವ ತಿದ್ದುಪಡೆ ಕಾಯ್ದೆಯ ಬಗ್ಗೆ ಅನೇಕ ಗೊಂದಲಗಳಿದ್ದು ಸಾಕಷ್ಟು ಕಡೆ ಕಾಯ್ದೆಗೆ ವಿರೋಧ ವ್ಯಕ್ತವಾಗುತ್ತಿದೆ. ಇನ್ನು ಬಿಜೆಪಿ ಸರ್ಕಾರ ಪೌರತ್ವ ಕಾಯ್ದೆಯ ಬಗ್ಗೆ ಜನತೆಗೆ ತಿಳಿಸಲು ದೇಶಾದ್ಯಾಂತ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ‌ ಇಂದು ಬಿಜೆಪಿ ಹಾಗೂ ಆರ್ ಎಸ್ ಎಸ್ ಪ್ರತಿನಿಧಿಗಳು ಮನೆ ಮನೆ ಬೇಟಿ ನೀಡುವ ಮೂಲಕ‌ ಜನಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಕೈಹಾಕಿದರು.

ಚಿಕ್ಕೋಡಿ ಪಟ್ಟಣದ ವಿವಿಧ ಬಡಾವಣೆಗಳಿಗೆ ಹಾಗೂ ಮನೆ ಮನೆಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿರುವ ವಿಧಾನಸಭಾ ಮುಖ್ಯಸಂಚೇತಕ ಮಾಂತೇಶ ಕವಟಗಿಮಠ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ನೂತನ ಪೌರತ್ವ ಕಾಯ್ದೆಯನ್ನು ಜಾರಿಗೊಳಿಸಿದ್ದು ಇಂದು ಮನೆ ಮನೆಗೆ ತೆರಳಿ ಕರಪತ್ರ ಹಂಚುತಿದ್ದೇವೆ ನಾವೂ ಒಂದೇ ತಾಯಿಯ ಮಕ್ಕಳು ಇದ್ದ ಹಾಗೆ ನಾವೆಲ್ಲರೂ ಒಂದೇ ಎಂಬುದನ್ನು ನರೇಂದ್ರ ಮೋದಿ ಪೌರತ್ವ ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ಸ್ಥಳೀಯ ಮುಖಂಡರು ಕಾರ್ಯಕರ್ತರು ಮತ್ತು ಚಿಕ್ಕೋಡಿ ಪುರಸಭೆ ಸದ್ಯಸರು ಭಾಗವಹಿಸಿದ್ದರು.

ಬೈಟ್ 1 : ಮಾಂತೇಶ ಕವಟಗಿಮಠ - ವಿಧಾನಸಭಾ ಮುಖ್ಯಸಚೇತಕ

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.