ETV Bharat / state

ಲ್ಯಾಪ್​​ಟಾಪ್ ವಿತರಣೆಗೆ ಆಗ್ರಹಿಸಿ ಕಾಲೇಜಿಗೆ ಬೀಗ ಜಡಿದು ವಿದ್ಯಾರ್ಥಿಗಳಿಂದ ಪ್ರತಿಭಟನೆ - laptop distribution in Belagavi

2017-18ನೇ ಸಾಲಿನಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್​ಟಾಪ್ ವಿತರಣೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಥಣಿಯಲ್ಲಿ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

College students protest demanding laptop distribution in Belagavi
ಲ್ಯಾಪ್ ಟಾಪ್ ವಿತರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಕಾಲೇಜಿಗೆ ಬೀಗಜಡಿದು ಪ್ರತಿಭಟನೆ
author img

By

Published : Jan 27, 2020, 12:21 PM IST

ಅಥಣಿ(ಬೆಳಗಾವಿ): 2017-18ನೇ ಸಾಲಿನಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್​ಟಾಪ್ ವಿತರಣೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಥಣಿಯಲ್ಲಿ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಲ್ಯಾಪ್​​ಟಾಪ್ ವಿತರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಕಾಲೇಜಿಗೆ ಬೀಗ ಜಡಿದು ಪ್ರತಿಭಟನೆ

2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪ್ರಸಕ್ತ ಸಾಲಿನ ಲ್ಯಾಪ್​​ಟಾಪ್ ವಿತರಿಸಲಾಗುತ್ತಿದೆ. ಆದರೆ, ಈ ಹಿಂದೆಯೇ ನೋಂದಣಿ ಮಾಡಿಕೊಂಡಿರುವ 2017-18 ಹಾಗೂ 18-19ನೇ ಸಾಲಿನ ವಿದ್ಯಾರ್ಥಿಗಳು ಲ್ಯಾಪ್​​ಟಾಪ್​ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಇನ್ನು ಸರ್ಕಾರ 2017-18ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್​​ಟಾಪ್ ವಿತರಿಸಲು ಸುತ್ತೋಲೆ ಹೊರಡಿಸಿದ್ದು, ಕೆಲ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಲ್ಯಾಪ್​​ಟಾಪ್​​ ವಿತರಣೆ ಮಾಡಲಾಗಿದೆ. ಆದರೆ, ಇನ್ನುಳಿದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿಲ್ಲ. ಆದ್ದರಿಂದ ಕೂಡಲೇ ಈ ಕುರಿತು ಸರ್ಕಾರ ಕ್ರಮ ಕೈಗೊಂಡು ನಮಗೆ ಲ್ಯಾಪ್​​ಟಾಪ್​ ನೀಡಬೇಕು ಎಂದು ಒತ್ತಾಯಿಸಿ ಮಹಾವಿದ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು.

ಅಥಣಿ(ಬೆಳಗಾವಿ): 2017-18ನೇ ಸಾಲಿನಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್​ಟಾಪ್ ವಿತರಣೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಇಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅಥಣಿಯಲ್ಲಿ ಕಾಲೇಜು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಲ್ಯಾಪ್​​ಟಾಪ್ ವಿತರಣೆಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ಕಾಲೇಜಿಗೆ ಬೀಗ ಜಡಿದು ಪ್ರತಿಭಟನೆ

2019-20ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪ್ರಸಕ್ತ ಸಾಲಿನ ಲ್ಯಾಪ್​​ಟಾಪ್ ವಿತರಿಸಲಾಗುತ್ತಿದೆ. ಆದರೆ, ಈ ಹಿಂದೆಯೇ ನೋಂದಣಿ ಮಾಡಿಕೊಂಡಿರುವ 2017-18 ಹಾಗೂ 18-19ನೇ ಸಾಲಿನ ವಿದ್ಯಾರ್ಥಿಗಳು ಲ್ಯಾಪ್​​ಟಾಪ್​ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಇನ್ನು ಸರ್ಕಾರ 2017-18ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್​​ಟಾಪ್ ವಿತರಿಸಲು ಸುತ್ತೋಲೆ ಹೊರಡಿಸಿದ್ದು, ಕೆಲ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಲ್ಯಾಪ್​​ಟಾಪ್​​ ವಿತರಣೆ ಮಾಡಲಾಗಿದೆ. ಆದರೆ, ಇನ್ನುಳಿದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಿಲ್ಲ. ಆದ್ದರಿಂದ ಕೂಡಲೇ ಈ ಕುರಿತು ಸರ್ಕಾರ ಕ್ರಮ ಕೈಗೊಂಡು ನಮಗೆ ಲ್ಯಾಪ್​​ಟಾಪ್​ ನೀಡಬೇಕು ಎಂದು ಒತ್ತಾಯಿಸಿ ಮಹಾವಿದ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು.

Intro:ಸರ್ಕಾರ ಘೋಷಿಸಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಘೋಷಣೆ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ಅಥಣಿ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ ಇದುವರೆಗೆ ಲ್ಯಾಪ್ಟಾಪ್ ವಿತರಣೆ ಆಗದಿರುವುದಕ್ಕೆ ವಿದ್ಯಾರ್ಥಿಗಳಿಂದ ಪ್ರತಿಭಟನೆ,ಗೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದೆ ಪ್ರತಿಭಟನೆ ನಡೆಸಿದರು.Body:ಅಥಣಿ ವರದಿ
ಫಾರ್ಮೇಟ್_AV
ಸ್ಥಳ_ಅಥಣಿ
ಸ್ಲಗ್_ ಲ್ಯಾಪ್ಟಾಪ್ ನೀಡಿಕೆಗೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಕಾಲೇಜಿಗೆ ಬೀಗಜಡಿದು ಪ್ರತಿಭಟನೆ


ಅಥಣಿ : 2017 18 ನೇ ಸಾಲಿನಲ್ಲಿ ಪದವಿ ವ್ಯಾಸಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್ಟಾಪ್ ವಿತರಣೆ ವಿಳಂಬ ನೀತಿಯನ್ನು ಖಂಡಿಸಿ ಇಂದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಥಣಿಯಲ್ಲಿ ಕಾಲೇಜು ಬಂದ್ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿದರು

2019 20 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪ್ರಸಕ್ತ ಲ್ಯಾಪ್ಟಾಪ್ ವಿತರಿಸುತ್ತಿದ್ದ ಈ ಹಿಂದಿನ 17 -18 ಹಾಗೂ 18-19 ನೇ ಸಾಲಿನ ವಿದ್ಯಾರ್ಥಿಗಳು ವಿತರಣೆಯಿಂದ ವಂಚಿತರಾಗಿದ್ದು, ಈಗಾಗಲೇ ಸರಕಾರ 17 -18 ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಸುತ್ತೋಲೆ  ಹೊರಡಿಸಿದ್ದು ಕೆಲ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಲ್ಯಾಪ್ಟಾಪ್ ಕೂಡ ವಿತರಣೆ ಮಾಡಲಾಗಿದೆ ಆದರೆ ಇನ್ನುಳಿದ ವಿದ್ಯಾರ್ಥಿಗಳಿಗೆ ವಿತರಣೆ  ಮಾಡಿರುವದಿಲ್ಲ . ಆದ್ದರಿಂದ ಸರ್ಕಾರ ಕೂಡಲೇ ಈ ಕುರಿತು ಕೂಡಲೇ ಕ್ರಮವಹಿಸಿ ನಮಗೆ ಲ್ಯಾಪ್ಟಾಪ್ ವಿತರಣೆಗೆ ಒತ್ತಾಯಿಸಿದರು ಇಂದು ಮಹಾವಿದ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.Conclusion:ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.