ETV Bharat / state

ಉಪಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ: ಸತೀಶ್ ಜಾರಕಿಹೊಳಿ

author img

By

Published : Apr 9, 2021, 2:27 PM IST

ಸಿದ್ದರಾಮಯ್ಯವರು ಇಂದು ಮತ್ತು ನಾಳೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅದೇ ರೀತಿ ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ನಮ್ಮ ಪರವಾಗಿ ಪ್ರಚಾರ ಮಾಡಿದ್ದಾರೆ. ಜಿಲ್ಲೆಯಲ್ಲಿ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಒಳ್ಳೆಯ ರೀತಿಯಲ್ಲಿ ಪ್ರಚಾರ ಸಾಗುತ್ತಿದ್ದು ನನ್ನ ಗೆಲುವು ನಿಶ್ಚಿತ ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Congress candidate Satish Jarkiholi statement on by-election
ಸತೀಶ್ ಜಾರಕಿಹೊಳಿ ವಿಶ್ವಾಸ

ಬೆಳಗಾವಿ: ದಿನದಿಂದ ದಿನಕ್ಕೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗುತ್ತಿದೆ. ಬೇರೆ ಪಕ್ಷದ ಸಾಕಷ್ಟ ಜನರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ‌ ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ‌ಸತೀಶ್​ ಜಾರಕಿಹೊಳಿ‌ ಹೇಳಿದರು.

ಸತೀಶ್ ಜಾರಕಿಹೊಳಿ ವಿಶ್ವಾಸ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ಘೋಷಣೆ ಆದ ದಿನದಿಂದಲೂ ನಮ್ಮ ಎಲ್ಲ ಕಾರ್ಯಕರ್ತರು ಸಕ್ರಿಯರಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಸಿದ್ದರಾಮಯ್ಯವರು ಇಂದು ಮತ್ತು ನಾಳೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅದೇ ರೀತಿ ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ನಮ್ಮ ಪರವಾಗಿ ಪ್ರಚಾರ ಮಾಡಿದ್ದಾರೆ. ಒಳ್ಳೆಯ ರೀತಿಯಲ್ಲಿ ಪ್ರಚಾರ ಸಾಗುತ್ತಿದೆ. ನಮ್ಮ ಪರವಾಗಿ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : 'ಬಿಜೆಪಿ ಧೃತಿಗೆಟ್ಟಿದೆ, ಸೋಲಿನ ಭೀತಿಯಿಂದ ಹಣ ಹಂಚಲು ಮುಂದಾಗಿದೆ'

ಬೆಳಗಾವಿ: ದಿನದಿಂದ ದಿನಕ್ಕೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗುತ್ತಿದೆ. ಬೇರೆ ಪಕ್ಷದ ಸಾಕಷ್ಟ ಜನರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ‌ ನನ್ನ ಗೆಲುವು ನಿಶ್ಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ‌ಸತೀಶ್​ ಜಾರಕಿಹೊಳಿ‌ ಹೇಳಿದರು.

ಸತೀಶ್ ಜಾರಕಿಹೊಳಿ ವಿಶ್ವಾಸ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ಘೋಷಣೆ ಆದ ದಿನದಿಂದಲೂ ನಮ್ಮ ಎಲ್ಲ ಕಾರ್ಯಕರ್ತರು ಸಕ್ರಿಯರಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ. ಸಿದ್ದರಾಮಯ್ಯವರು ಇಂದು ಮತ್ತು ನಾಳೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅದೇ ರೀತಿ ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ನಮ್ಮ ಪರವಾಗಿ ಪ್ರಚಾರ ಮಾಡಿದ್ದಾರೆ. ಒಳ್ಳೆಯ ರೀತಿಯಲ್ಲಿ ಪ್ರಚಾರ ಸಾಗುತ್ತಿದೆ. ನಮ್ಮ ಪರವಾಗಿ ಒಳ್ಳೆಯ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ : 'ಬಿಜೆಪಿ ಧೃತಿಗೆಟ್ಟಿದೆ, ಸೋಲಿನ ಭೀತಿಯಿಂದ ಹಣ ಹಂಚಲು ಮುಂದಾಗಿದೆ'

ETV Bharat Logo

Copyright © 2024 Ushodaya Enterprises Pvt. Ltd., All Rights Reserved.