ETV Bharat / state

ಅಥಣಿಯಲ್ಲಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆ - ಸಂಸದ ಅಣ್ಣಾ ಸಾಹೇಬ ಜೊಲ್ಲೆ

ಕೊರೊನಾ ವೈರಸ್ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ ಮತ್ತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

Coronavirus Prevention Action Meeting in Athani
ಅಥಣಿಯಲ್ಲಿ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆ
author img

By

Published : Mar 29, 2020, 11:40 AM IST

ಅಥಣಿ: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಥಣಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸಭೆ ನಡೆಸಲಾಯಿತು.

ಸಂಸದ ಅಣ್ಣಾ ಸಾಹೇಬ ಜೊಲ್ಲೆ ಮತ್ತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಅಥಣಿ ತಾಲೂಕು ವ್ಯಾಪ್ತಿಯಲ್ಲಿ ಕೊರೊನಾ ಮುಂಜಾಗೃತಾ ಸಿದ್ಧತೆಯ ಮಾಹಿತಿ ಪಡೆದು, ನಂತರ ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.

ಅಥಣಿಯಲ್ಲಿ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆ

ಸಭೆಯಲ್ಲಿ ಹೋಂ ಕ್ವಾರಂಟೇನ್, ಆಸ್ಪತ್ರೆ ಲಭ್ಯತೆ ಹಾಗೂ ಸ್ವಚ್ಛತೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆದಿದೆ. ಇನ್ನು ಮಹಾರಾಷ್ಟ್ರದಿಂದ 900 ಅಧಿಕ ಜನರು ಬಂದಿದ್ದು, ಅದರಲ್ಲಿ 24 ಜನರು ಹೋಂ ಕ್ವಾರಂಟೇನ್ ಪೂರ್ಣಗೊಳಿಸಿದ್ದಾರೆ. ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂದು ಈ ಸಮಯದಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಅಥಣಿ: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಥಣಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸಭೆ ನಡೆಸಲಾಯಿತು.

ಸಂಸದ ಅಣ್ಣಾ ಸಾಹೇಬ ಜೊಲ್ಲೆ ಮತ್ತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಅಥಣಿ ತಾಲೂಕು ವ್ಯಾಪ್ತಿಯಲ್ಲಿ ಕೊರೊನಾ ಮುಂಜಾಗೃತಾ ಸಿದ್ಧತೆಯ ಮಾಹಿತಿ ಪಡೆದು, ನಂತರ ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.

ಅಥಣಿಯಲ್ಲಿ ಮುನ್ನೆಚ್ಚರಿಕೆ ಕ್ರಮದ ಕುರಿತು ಸಭೆ

ಸಭೆಯಲ್ಲಿ ಹೋಂ ಕ್ವಾರಂಟೇನ್, ಆಸ್ಪತ್ರೆ ಲಭ್ಯತೆ ಹಾಗೂ ಸ್ವಚ್ಛತೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆದಿದೆ. ಇನ್ನು ಮಹಾರಾಷ್ಟ್ರದಿಂದ 900 ಅಧಿಕ ಜನರು ಬಂದಿದ್ದು, ಅದರಲ್ಲಿ 24 ಜನರು ಹೋಂ ಕ್ವಾರಂಟೇನ್ ಪೂರ್ಣಗೊಳಿಸಿದ್ದಾರೆ. ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂದು ಈ ಸಮಯದಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.