ETV Bharat / state

ಇಡೀ ಬೆಳಗಾವಿ ಜಿಲ್ಲೆ ಲಾಕ್​ಡೌನ್ ಬೇಡ: ಸಿಎಂಗೆ ಡಿಸಿ ಹಿರೇಮಠ ಮನವಿ

author img

By

Published : Jul 13, 2020, 3:19 PM IST

ರಾಜ್ಯದಲ್ಲಿ ಕೊರೊನಾ ಸೋಂಕು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಹಿನ್ನೆಲೆ ಮತ್ತೊಮ್ಮೆ ಲಾಕ್​​ಡೌನ್ ಮಾಡುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಬೆಳಗಾವಿ ಜಿಲ್ಲೆಯನ್ನು ಪೂರ್ತಿಯಾಗಿ ಲಾಕ್‌ಡೌನ್ ಮಾಡುವುದು ಬೇಡ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

DC Hiremath appeals to CM not to lock down entire Belgaum district
ಇಡೀ ಬೆಳಗಾವಿ ಜಿಲ್ಲೆ ಲಾಕ್​ಡೌನ್ ಬೇಡ: ಸಿಎಂಗೆ ಡಿಸಿ ಹಿರೇಮಠ ಮನವಿ

ಬೆಳಗಾವಿ: ಜಿಲ್ಲೆಯನ್ನು ಪೂರ್ತಿಯಾಗಿ ಲಾಕ್‌ಡೌನ್ ಮಾಡುವುದು ಬೇಡ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಇಡೀ ಬೆಳಗಾವಿ ಜಿಲ್ಲೆ ಲಾಕ್​ಡೌನ್ ಬೇಡ: ಸಿಎಂಗೆ ಡಿಸಿ ಹಿರೇಮಠ ಮನವಿ

ರಾಜ್ಯದಲ್ಲಿ ಕೊರೊನಾ ಸೋಂಕು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಹಿನ್ನೆಲೆ ಮತ್ತೊಮ್ಮೆ ಲಾಕ್​​ಡೌನ್ ಮಾಡುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಬೆಳಗಾವಿ ಜಿಲ್ಲೆಯನ್ನು ಪೂರ್ತಿಯಾಗಿ ಲಾಕ್‌ಡೌನ್ ಮಾಡುವುದು ಬೇಡ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಈಗಾಗಲೇ ಗೋಕಾಕ್, ಮೂಡಲಗಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ತಾಲೂಕಗಳ ಸೆಲ್ಫ್ ಲಾಕ್​​ಡೌನ್​ಗೆ ನಿರ್ಧರಿಸಲಾಗಿದೆ. ಈ ಕಾರಣಕ್ಕೆ ಬೆಳಗಾವಿ ಇಡೀ ಜಿಲ್ಲೆ ಲಾಕ್​​ಡೌನ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ, ನಿಮ್ಮ ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವಂತೆ ಡಿಸಿ ಹಿರೇಮಠ ಅವರಿಗೆ ನಿರ್ದೇಶನ ನೀಡಿದರು ಎನ್ನಲಾಗಿದೆ.

ಬೆಳಗಾವಿ: ಜಿಲ್ಲೆಯನ್ನು ಪೂರ್ತಿಯಾಗಿ ಲಾಕ್‌ಡೌನ್ ಮಾಡುವುದು ಬೇಡ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಇಡೀ ಬೆಳಗಾವಿ ಜಿಲ್ಲೆ ಲಾಕ್​ಡೌನ್ ಬೇಡ: ಸಿಎಂಗೆ ಡಿಸಿ ಹಿರೇಮಠ ಮನವಿ

ರಾಜ್ಯದಲ್ಲಿ ಕೊರೊನಾ ಸೋಂಕು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಹಿನ್ನೆಲೆ ಮತ್ತೊಮ್ಮೆ ಲಾಕ್​​ಡೌನ್ ಮಾಡುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಬೆಳಗಾವಿ ಜಿಲ್ಲೆಯನ್ನು ಪೂರ್ತಿಯಾಗಿ ಲಾಕ್‌ಡೌನ್ ಮಾಡುವುದು ಬೇಡ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸಿಎಂಗೆ ಮನವಿ ಮಾಡಿಕೊಂಡಿದ್ದಾರೆ.

ಈಗಾಗಲೇ ಗೋಕಾಕ್, ಮೂಡಲಗಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ತಾಲೂಕಗಳ ಸೆಲ್ಫ್ ಲಾಕ್​​ಡೌನ್​ಗೆ ನಿರ್ಧರಿಸಲಾಗಿದೆ. ಈ ಕಾರಣಕ್ಕೆ ಬೆಳಗಾವಿ ಇಡೀ ಜಿಲ್ಲೆ ಲಾಕ್​​ಡೌನ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ, ನಿಮ್ಮ ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವಂತೆ ಡಿಸಿ ಹಿರೇಮಠ ಅವರಿಗೆ ನಿರ್ದೇಶನ ನೀಡಿದರು ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.