ETV Bharat / state

25 ಸಾವಿರ ಬಡ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ ಮಾಡಿದ ಡಿಸಿಎಂ ಸವದಿ

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅಥಣಿ ಪಟ್ಟನದಲ್ಲಿ ಬಿಪಿಎಲ್ ಕುಟುಂಬಗಳಿಗೆ ಡಿಸಿಎಂ ಲಕ್ಷ್ಮಣ ಸವದಿ ಆಹಾರ ಧಾನ್ಯಗಳನ್ನು ವಿತರಿಸಿದ್ದಾರೆ.

author img

By

Published : May 5, 2020, 6:19 PM IST

DCM distributed food grain to 25 thousand poor families
25 ಸಾವಿರ ಬಡ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ ಮಾಡಿದ ಡಿಸಿಎಂ

ಅಥಣಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದ ಬಡ ಕುಟುಂಬಗಳ ನೆರವಿಗೆ ಡಿಸಿಎಂ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಅಥಣಿ ಪಟ್ಟಣದಲ್ಲಿ ಸತ್ಯ ಸಂಗಮ ಗ್ರಾಮ ವಿಕಾಸ್ ಪ್ರತಿಷ್ಠಾನ ಸಂಘಟನೆಯ ವತಿಯಿಂದ 25 ಸಾವಿರ ಬಡ ಕುಟುಂಬಗಳಿಗೆ ತಲಾ 5 ಕೆಜಿ ಜೋಳ, 5 ಕೆಜಿ ಗೋಧಿ ಪೊಟ್ಟಣಗಳನ್ನು ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬಡ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ

ಅಥಣಿ ಪಟ್ಟಣದಲ್ಲಿ ನ್ಯಾಯಬೆಲೆ ಅಂಗಡಿ ಅನುಸಾರ, ಬಿಪಿಎಲ್ ಹಾಗೂ ಇತರೆ ಜನಸಾಮಾನ್ಯರಿಗೂ ಡಿಸಿಎಂ ಪುತ್ರ ಚಿದಾನಂದ ಸವದಿ ಹಾಗೂ ಸುಮೀತ್​ ಸವದಿ ಆಹಾರ ಧಾನ್ಯಗಳ ಕಿಟ್​​ಗಳನ್ನು ವಿತರಣೆ ಮಾಡುತ್ತಿದ್ದಾರೆ. ಅಲ್ಲದೆ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.

ಅಥಣಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದ ಬಡ ಕುಟುಂಬಗಳ ನೆರವಿಗೆ ಡಿಸಿಎಂ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಅಥಣಿ ಪಟ್ಟಣದಲ್ಲಿ ಸತ್ಯ ಸಂಗಮ ಗ್ರಾಮ ವಿಕಾಸ್ ಪ್ರತಿಷ್ಠಾನ ಸಂಘಟನೆಯ ವತಿಯಿಂದ 25 ಸಾವಿರ ಬಡ ಕುಟುಂಬಗಳಿಗೆ ತಲಾ 5 ಕೆಜಿ ಜೋಳ, 5 ಕೆಜಿ ಗೋಧಿ ಪೊಟ್ಟಣಗಳನ್ನು ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬಡ ಕುಟುಂಬಗಳಿಗೆ ಆಹಾರ ಧಾನ್ಯ ವಿತರಣೆ

ಅಥಣಿ ಪಟ್ಟಣದಲ್ಲಿ ನ್ಯಾಯಬೆಲೆ ಅಂಗಡಿ ಅನುಸಾರ, ಬಿಪಿಎಲ್ ಹಾಗೂ ಇತರೆ ಜನಸಾಮಾನ್ಯರಿಗೂ ಡಿಸಿಎಂ ಪುತ್ರ ಚಿದಾನಂದ ಸವದಿ ಹಾಗೂ ಸುಮೀತ್​ ಸವದಿ ಆಹಾರ ಧಾನ್ಯಗಳ ಕಿಟ್​​ಗಳನ್ನು ವಿತರಣೆ ಮಾಡುತ್ತಿದ್ದಾರೆ. ಅಲ್ಲದೆ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.