ETV Bharat / state

ಪುಡಿರೌಡಿಗಳಿಂದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ‌ಹಲ್ಲೆ - undefined

ಉರೂಸ್ ಕಾರ್ಯಕ್ರಮದ ಭದ್ರತೆಗೆ ಪೇದೆ ರಾಜು ನಿಯೋಜನೆಗೊಂಡಿದ್ದರು. ಲೌಡ್ ಸ್ಪೀಕರ್​ನಿಂದ ತೊಂದರೆಯಾಗುತ್ತಿದೆ ಎಂದು ಗೌಸ್ ಕುಡಚಿ, ಬಾಬು ಕುಡಚಿ, ಮುಸ್ತಾಕ್ ಕುಡಚಿ‌ ಎಂಬ ಮೂವರು ಜಗಳವಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೇದೆ ರಾಜು‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ‌ಹಲ್ಲೆ
author img

By

Published : May 5, 2019, 5:27 PM IST

ಬೆಳಗಾವಿ: ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯನ್ನೇ ಪುಡಿರೌಡಿಗಳು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ತಾಲೂಕಿನ ಕೆ.ಎಚ್. ಬಾಳೆಕುಂದ್ರಿ ಗ್ರಾಮದಲ್ಲಿ ನಡೆದಿದೆ.

ಪೇದೆ ರಾಜು ಎಂಬುವವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದಾರೆ.

ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ‌ಹಲ್ಲೆ

ಬಾಳೆಕುಂದ್ರಿ ಗ್ರಾಮದಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮದ ಭದ್ರತೆಗೆ ಪೇದೆ ರಾಜು ನಿಯೋಜನೆಗೊಂಡಿದ್ದರು. ಲೌಡ್ ಸ್ಪೀಕರ್​ನಿಂದ ತೊಂದರೆಯಾಗುತ್ತಿದೆ ಎಂದು ಗೌಸ್ ಕುಡಚಿ, ಬಾಬು ಕುಡಚಿ, ಮುಸ್ತಾಕ್ ಕುಡಚಿ‌ ಎಂಬ ಮೂವರು ಜಗಳವಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೇದೆ ರಾಜು‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಪೇದೆಯನ್ನು ಸಹ ಸಿಬ್ಬಂದಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದ್ದು, ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯನ್ನೇ ಪುಡಿರೌಡಿಗಳು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ತಾಲೂಕಿನ ಕೆ.ಎಚ್. ಬಾಳೆಕುಂದ್ರಿ ಗ್ರಾಮದಲ್ಲಿ ನಡೆದಿದೆ.

ಪೇದೆ ರಾಜು ಎಂಬುವವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದಾರೆ.

ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ‌ಹಲ್ಲೆ

ಬಾಳೆಕುಂದ್ರಿ ಗ್ರಾಮದಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮದ ಭದ್ರತೆಗೆ ಪೇದೆ ರಾಜು ನಿಯೋಜನೆಗೊಂಡಿದ್ದರು. ಲೌಡ್ ಸ್ಪೀಕರ್​ನಿಂದ ತೊಂದರೆಯಾಗುತ್ತಿದೆ ಎಂದು ಗೌಸ್ ಕುಡಚಿ, ಬಾಬು ಕುಡಚಿ, ಮುಸ್ತಾಕ್ ಕುಡಚಿ‌ ಎಂಬ ಮೂವರು ಜಗಳವಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೇದೆ ರಾಜು‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಪೇದೆಯನ್ನು ಸಹ ಸಿಬ್ಬಂದಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದ್ದು, ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಪುಡಿರೌಡಿಗಳಿಂದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ‌ಹಲ್ಲೆ

ಬೆಳಗಾವಿ:
ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯನ್ನೇ ಪುಡಿರೌಡಿಗಳು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಕೆ.ಎಚ್. ಬಾಳೆಕುಂದ್ರಿ ಗ್ರಾಮದಲ್ಲಿ ನಡೆದಿದೆ.
ಪೇದೆ ರಾಜು ಎಂಬುವವರು ಘಟನೆಯಲ್ಲಿ
ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದಾರೆ.
ಬಾಳೆಕುಂದ್ರಿ ಗ್ರಾಮದಲ್ಲಿ ನಡೆಯುತ್ತಿದ್್ ಉರಸ್ ಕಾರ್ಯಕ್ರಮದ ಭದ್ರತೆಗೆ ಪೇದೆ ರಾಜು ನಿಯೋಜನೆಗೊಂಡಿದ್ದರು.
ಲೌಡ್ ಸ್ಪೀಕರ್ ನಿಂದ ತೊಂದರೆಯಾಗುತ್ತಿದೆ ಎಂದು ಗೌಸ್ ಕುಡಚಿ , ಬಾಬು ಕುಡಚಿ, ಮುಸ್ತಾಕ್ ಕುಡಚಿ‌ ಜಗಳವಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೇದೆ ರಾಜು‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಪೇದೆಯನ್ನು ಸಹ ಸಿಬ್ಬಂದಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದ್ದು,
ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
---
R_KN_BGM_Police_Pede_Mele_Halle_Anil

R_KN_BGM_Police_Pede_Mele_Halle_Visual_Anil
R_KN_BGM_Police_Pede_Mele_Halle_Visual1_Anil

R_KN_BGM_Police_Pede_Mele_Halle_Byte_AnilBody:ಪುಡಿರೌಡಿಗಳಿಂದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ‌ಹಲ್ಲೆ

ಬೆಳಗಾವಿ:
ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯನ್ನೇ ಪುಡಿರೌಡಿಗಳು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಕೆ.ಎಚ್. ಬಾಳೆಕುಂದ್ರಿ ಗ್ರಾಮದಲ್ಲಿ ನಡೆದಿದೆ.
ಪೇದೆ ರಾಜು ಎಂಬುವವರು ಘಟನೆಯಲ್ಲಿ
ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದಾರೆ.
ಬಾಳೆಕುಂದ್ರಿ ಗ್ರಾಮದಲ್ಲಿ ನಡೆಯುತ್ತಿದ್್ ಉರಸ್ ಕಾರ್ಯಕ್ರಮದ ಭದ್ರತೆಗೆ ಪೇದೆ ರಾಜು ನಿಯೋಜನೆಗೊಂಡಿದ್ದರು.
ಲೌಡ್ ಸ್ಪೀಕರ್ ನಿಂದ ತೊಂದರೆಯಾಗುತ್ತಿದೆ ಎಂದು ಗೌಸ್ ಕುಡಚಿ , ಬಾಬು ಕುಡಚಿ, ಮುಸ್ತಾಕ್ ಕುಡಚಿ‌ ಜಗಳವಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೇದೆ ರಾಜು‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಪೇದೆಯನ್ನು ಸಹ ಸಿಬ್ಬಂದಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದ್ದು,
ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
---
R_KN_BGM_Police_Pede_Mele_Halle_Anil

R_KN_BGM_Police_Pede_Mele_Halle_Visual_Anil
R_KN_BGM_Police_Pede_Mele_Halle_Visual1_Anil

R_KN_BGM_Police_Pede_Mele_Halle_Byte_AnilConclusion:ಪುಡಿರೌಡಿಗಳಿಂದ ಪೊಲೀಸ್ ಪೇದೆ ಮೇಲೆ ಮಾರಣಾಂತಿಕ ‌ಹಲ್ಲೆ

ಬೆಳಗಾವಿ:
ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯನ್ನೇ ಪುಡಿರೌಡಿಗಳು ಹಿಗ್ಗಾ-ಮುಗ್ಗಾ ಥಳಿಸಿರುವ ಘಟನೆ ಬೆಳಗಾವಿ ತಾಲೂಕಿನ ಕೆ.ಎಚ್. ಬಾಳೆಕುಂದ್ರಿ ಗ್ರಾಮದಲ್ಲಿ ನಡೆದಿದೆ.
ಪೇದೆ ರಾಜು ಎಂಬುವವರು ಘಟನೆಯಲ್ಲಿ
ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದಾರೆ.
ಬಾಳೆಕುಂದ್ರಿ ಗ್ರಾಮದಲ್ಲಿ ನಡೆಯುತ್ತಿದ್್ ಉರಸ್ ಕಾರ್ಯಕ್ರಮದ ಭದ್ರತೆಗೆ ಪೇದೆ ರಾಜು ನಿಯೋಜನೆಗೊಂಡಿದ್ದರು.
ಲೌಡ್ ಸ್ಪೀಕರ್ ನಿಂದ ತೊಂದರೆಯಾಗುತ್ತಿದೆ ಎಂದು ಗೌಸ್ ಕುಡಚಿ , ಬಾಬು ಕುಡಚಿ, ಮುಸ್ತಾಕ್ ಕುಡಚಿ‌ ಜಗಳವಾಡುತ್ತಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೇದೆ ರಾಜು‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಪೇದೆಯನ್ನು ಸಹ ಸಿಬ್ಬಂದಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿಗಳಿಗೆ ಶೋಧ ನಡೆಸಲಾಗುತ್ತಿದ್ದು,
ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
---
R_KN_BGM_Police_Pede_Mele_Halle_Anil

R_KN_BGM_Police_Pede_Mele_Halle_Visual_Anil
R_KN_BGM_Police_Pede_Mele_Halle_Visual1_Anil

R_KN_BGM_Police_Pede_Mele_Halle_Byte_Anil

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.