ETV Bharat / state

ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೊಬ್ಬ ಶಿಕ್ಷಕಿ ಕೊರೊನಾಗೆ ಬಲಿ

author img

By

Published : May 23, 2021, 7:18 PM IST

ಬೆಳಗಾವಿ ಉಪಚುನಾವಣೆಯಲ್ಲಿ ಕಾರ್ಯ ನಿರ್ವಹಿಸಿದ್ದ ಜಿಲ್ಲೆಯ ಹುದಲಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ಶ್ರೀದೇವಿ ಹುಕ್ಕೇರಿ ಎಂಬುವವರು ಕೊರೊನಾಗೆ ಬಲಿಯಾಗಿದ್ದಾರೆ.

death of another teacher from Corona
ಮತ್ತೊಬ್ಬ ಶಿಕ್ಷಕಿ ಕೊರೊನಾಗೆ ಬಲಿ

ಬೆಳಗಾವಿ: ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಶ್ರೀದೇವಿ ಹುಕ್ಕೇರಿ (37) ಕೊರೊನಾಗೆ ಬಲಿಯಾಗಿದ್ದಾರೆ.

ಮೃತ ಶಿಕ್ಷಕಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ್ದರು. ಈ ವೇಳೆ ಕೊರೊನಾ ತಗುಲಿ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಈವರೆಗೆ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿರುವ 12 ಮಂದಿ ಶಿಕ್ಷಕರು ಕೋವಿಡ್​ಗೆ ಬಲಿಯಾಗಿದ್ದಾರೆ ಎಂದು ಶಿಕ್ಷಣ ಇಲಾಖೆ‌ ಮಾಹಿತಿ ನೀಡಿದೆ.

ಓದಿ:ಮಕ್ಕಳನ್ನೇ ಕಾಡುತ್ತಿದೆ ಕೊರೊನಾ: ಒಂದೇ ಜಿಲ್ಲೆಯ 341 ಮಕ್ಕಳಿಗೆ ಸೋಂಕು

ಬೆಳಗಾವಿ: ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಶ್ರೀದೇವಿ ಹುಕ್ಕೇರಿ (37) ಕೊರೊನಾಗೆ ಬಲಿಯಾಗಿದ್ದಾರೆ.

ಮೃತ ಶಿಕ್ಷಕಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ್ದರು. ಈ ವೇಳೆ ಕೊರೊನಾ ತಗುಲಿ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಈವರೆಗೆ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿರುವ 12 ಮಂದಿ ಶಿಕ್ಷಕರು ಕೋವಿಡ್​ಗೆ ಬಲಿಯಾಗಿದ್ದಾರೆ ಎಂದು ಶಿಕ್ಷಣ ಇಲಾಖೆ‌ ಮಾಹಿತಿ ನೀಡಿದೆ.

ಓದಿ:ಮಕ್ಕಳನ್ನೇ ಕಾಡುತ್ತಿದೆ ಕೊರೊನಾ: ಒಂದೇ ಜಿಲ್ಲೆಯ 341 ಮಕ್ಕಳಿಗೆ ಸೋಂಕು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.