ETV Bharat / state

ಬಂಕ್‌ ಜೋಡಿ ಕೊಲೆ ಪ್ರಕರಣ.. ಹಂತಕರ ಉದ್ದೇಶ ತೆರೆದಿಟ್ಟ ಎಸ್ಪಿ ಸುಧೀರಕುಮಾರ್ ರೆಡ್ಡಿ - undefined

ಕಿತ್ತೂರು ಹೊರವಲಯದಲ್ಲಿ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣ- ಲಾಭಕ್ಕಾಗಿ ಕೊಲೆ ಮಾಡಿರುವ ಶಂಕೆ- ಹಂತಕರ ಬಂಧನಕ್ಕೆ ವಿಶೇಷ ತಂಡ ರಚನೆ- ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲನೆ ನಂತರ ಕಾರ್ಯಾಚರಣೆ ಮುಂದುವರಿಕೆ.

ಎಸ್ಪಿ ಸುಧೀರಕುಮಾರ್ ರೆಡ್ಡಿ
author img

By

Published : May 15, 2019, 3:23 PM IST

ಬೆಳಗಾವಿ: ಕಿತ್ತೂರು ಹೊರವಲಯದಲ್ಲಿ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಬಂಧಿಸುತ್ತೇವೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.

ವಿಶೇಷ ತಂಡ ರಚನೆಯಾಗಿದ್ದು ಹಂತಕರ ಬಂಧನ ಶೀಘ್ರ-ಎಸ್ಪಿ ಸುಧೀರಕುಮಾರ್‌ ರೆಡ್ಡಿ

ಘಟನಾ ಸ್ಥಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಡಲಿಯಿಂದ ಹೊಡೆದು ಹತ್ಯೆಗೈಯಲಾಗಿದೆ. ಹತ್ಯೆಯ ಬಳಿಕ ಕ್ಯಾಶ್ ಕೌಂಟರ್‌ನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ. ಇದು ಮೇಲ್ನೋಟಕ್ಕೆ ಲಾಭಕ್ಕಾಗಿ ನಡೆದ ಕೊಲೆಯಾಗಿದೆ ಎಂದರು. ಸದ್ಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಕರಣ ಭೇದಿಸಲು ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರವೇ ಹಂತಕರ ಬಂಧನವಾಗಲಿದೆ ಎಂದರು.

ಬೆಳಗಾವಿ: ಕಿತ್ತೂರು ಹೊರವಲಯದಲ್ಲಿ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಬಂಧಿಸುತ್ತೇವೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.

ವಿಶೇಷ ತಂಡ ರಚನೆಯಾಗಿದ್ದು ಹಂತಕರ ಬಂಧನ ಶೀಘ್ರ-ಎಸ್ಪಿ ಸುಧೀರಕುಮಾರ್‌ ರೆಡ್ಡಿ

ಘಟನಾ ಸ್ಥಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಡಲಿಯಿಂದ ಹೊಡೆದು ಹತ್ಯೆಗೈಯಲಾಗಿದೆ. ಹತ್ಯೆಯ ಬಳಿಕ ಕ್ಯಾಶ್ ಕೌಂಟರ್‌ನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ. ಇದು ಮೇಲ್ನೋಟಕ್ಕೆ ಲಾಭಕ್ಕಾಗಿ ನಡೆದ ಕೊಲೆಯಾಗಿದೆ ಎಂದರು. ಸದ್ಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಪ್ರಕರಣ ಭೇದಿಸಲು ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರವೇ ಹಂತಕರ ಬಂಧನವಾಗಲಿದೆ ಎಂದರು.

Intro:ಲಾಭಕ್ಕಾಗಿ ಜೋಡಿ ಕೊಲೆ, ಶೀಘ್ರ ಹಂತಕರ ಬಂಧನ; ಎಸ್ಪಿ ಸುಧೀರಕುಮಾರ್ ರೆಡ್ಡಿ

ಬೆಳಗಾವಿ:
ಕಿತ್ತೂರು ಹೊರವಲಯದಲ್ಲಿ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಬಂಧಿಸುತ್ತೇವೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.
ಘಟನಾ ಸ್ಥಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಡಲಿಯಿಂದ ಹೊಡೆದು ಹತ್ಯೆಗೈಯಲಾಗಿದೆ. ಹತ್ಯೆಯ ಬಳಿಕ ಕ್ಯಾಶ್ ಕೌಂಟರ್ನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಲಾಭಕ್ಕಾಗಿ ನಡೆದ ಕೊಲೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರವೇ ಹಂತಕರ ಬಂಧನವಾಗಲಿದೆ. ಹಂತಕರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದರು.
--
KN_BGM_0215_Double_Murder_SP_reaction_Anil_7201786
Body:ಲಾಭಕ್ಕಾಗಿ ಜೋಡಿ ಕೊಲೆ, ಶೀಘ್ರ ಹಂತಕರ ಬಂಧನ; ಎಸ್ಪಿ ಸುಧೀರಕುಮಾರ್ ರೆಡ್ಡಿ

ಬೆಳಗಾವಿ:
ಕಿತ್ತೂರು ಹೊರವಲಯದಲ್ಲಿ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಬಂಧಿಸುತ್ತೇವೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.
ಘಟನಾ ಸ್ಥಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಡಲಿಯಿಂದ ಹೊಡೆದು ಹತ್ಯೆಗೈಯಲಾಗಿದೆ. ಹತ್ಯೆಯ ಬಳಿಕ ಕ್ಯಾಶ್ ಕೌಂಟರ್ನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಲಾಭಕ್ಕಾಗಿ ನಡೆದ ಕೊಲೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರವೇ ಹಂತಕರ ಬಂಧನವಾಗಲಿದೆ. ಹಂತಕರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದರು.
--
KN_BGM_0215_Double_Murder_SP_reaction_Anil_7201786
Conclusion:ಲಾಭಕ್ಕಾಗಿ ಜೋಡಿ ಕೊಲೆ, ಶೀಘ್ರ ಹಂತಕರ ಬಂಧನ; ಎಸ್ಪಿ ಸುಧೀರಕುಮಾರ್ ರೆಡ್ಡಿ

ಬೆಳಗಾವಿ:
ಕಿತ್ತೂರು ಹೊರವಲಯದಲ್ಲಿ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದ ಹಂತಕರನ್ನು ಶೀಘ್ರ ಬಂಧಿಸುತ್ತೇವೆ ಎಂದು ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.
ಘಟನಾ ಸ್ಥಳ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಕೊಡಲಿಯಿಂದ ಹೊಡೆದು ಹತ್ಯೆಗೈಯಲಾಗಿದೆ. ಹತ್ಯೆಯ ಬಳಿಕ ಕ್ಯಾಶ್ ಕೌಂಟರ್ನಲ್ಲಿದ್ದ ಹಣ ಎಗರಿಸಿ ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಲಾಭಕ್ಕಾಗಿ ನಡೆದ ಕೊಲೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಶೀಘ್ರವೇ ಹಂತಕರ ಬಂಧನವಾಗಲಿದೆ. ಹಂತಕರ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದರು.
--
KN_BGM_0215_Double_Murder_SP_reaction_Anil_7201786

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.