ETV Bharat / state

ಸಿಎಂ ಬಿಎಸ್​ವೈ ವಿದೇಶದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ : ಶಶಿಕಲಾ ಜೊಲ್ಲೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಯಿಸಿದ್ದಾರೆ.

author img

By

Published : Jan 19, 2020, 12:03 PM IST

fdfff
ಸಿಎಂ ಬಿಎಸ್​ವೈ ವಿದೇಶದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ : ಶಶಿಕಲಾ ಜೊಲ್ಲೆ

ಚಿಕ್ಕೋಡಿ : ಸಚಿವ ಸ್ಥಾನ ಹೋಗುತ್ತೆ ಅನ್ನೋದು ಊಹಾಪೋಹ, ಸಿಎಂ ಯಡಿಯೂರಪ್ಪ ವಿದೇಶ ಪ್ರವಾಸದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜೊಲ್ಲೆ ಹೇಳಿದ್ದಾರೆ.

ಸಿಎಂ ಬಿಎಸ್​ವೈ ವಿದೇಶದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ : ಶಶಿಕಲಾ ಜೊಲ್ಲೆ

ಚಿಕ್ಕೋಡಿ ಪಟ್ಟಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ನಿನ್ನೆ ಅಮಿತ್​ ಶಾ ಭೇಟಿ‌ಯಾದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮಾತನಾಡಿಲ್ಲ. ಕಾಗವಾಡ, ಅಥಣಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದರು.

ಈ ಬಗ್ಗೆ ನನಗೆನೂ ಗೊತ್ತಿಲ್ಲ ಹೈಕಮಾಂಡ್ ಹಾಗೂ ಸಿಎಂ ಅವರು ಒಳ್ಳೆಯ ರೀತಿ ನ್ಯಾಯ ಕೊಡುವಂತೆ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ಹೇಳಿದರು.

ಚಿಕ್ಕೋಡಿ : ಸಚಿವ ಸ್ಥಾನ ಹೋಗುತ್ತೆ ಅನ್ನೋದು ಊಹಾಪೋಹ, ಸಿಎಂ ಯಡಿಯೂರಪ್ಪ ವಿದೇಶ ಪ್ರವಾಸದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜೊಲ್ಲೆ ಹೇಳಿದ್ದಾರೆ.

ಸಿಎಂ ಬಿಎಸ್​ವೈ ವಿದೇಶದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ : ಶಶಿಕಲಾ ಜೊಲ್ಲೆ

ಚಿಕ್ಕೋಡಿ ಪಟ್ಟಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ನಿನ್ನೆ ಅಮಿತ್​ ಶಾ ಭೇಟಿ‌ಯಾದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮಾತನಾಡಿಲ್ಲ. ಕಾಗವಾಡ, ಅಥಣಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎಂದರು.

ಈ ಬಗ್ಗೆ ನನಗೆನೂ ಗೊತ್ತಿಲ್ಲ ಹೈಕಮಾಂಡ್ ಹಾಗೂ ಸಿಎಂ ಅವರು ಒಳ್ಳೆಯ ರೀತಿ ನ್ಯಾಯ ಕೊಡುವಂತೆ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ಹೇಳಿದರು.

Intro:ಸಿಎಂ ಯಡಿಯೂರಪ್ಪ ವಿದೇಶ ಪ್ರವಾಸದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ : ಶಶಿಕಲಾ ಜೊಲ್ಲೆBody:

ಚಿಕ್ಕೋಡಿ :

ಸಚಿವ ಸ್ಥಾನ ಹೋಗುತ್ತೆ ಅನ್ನೋದು ಊಹಾಪೋಹ, ಸಿಎಂ ಯಡಿಯೂರಪ್ಪ ವಿದೇಶ ಪ್ರವಾಸದಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜೊಲ್ಲೆ ಹೇಳಿದರು.

ಚಿಕ್ಕೋಡಿ ಪಟ್ಟಣದಲ್ಲಿ ಪಲ್ಸ್ ಪೋಲಿಯೊ ಹನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು ನಿನ್ನೆ ಅಮೀತ ಷಾ ಅವರ ಬೇಟಿ‌ಯಾದಾಗ ಸಚಿವ ವಿಸ್ತರಣೆ ಬಗ್ಗೆ ಯಾವುದೇ ಮಾತು ಕತೆಗಳಾಗಿಲ್ಲ. ಕಾಗವಾಡ, ಅಥಣಿ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ನನಗೆನೂ ಗೊತ್ತಿಲ್ಲ ಹೈಕಂಮಾಡ್ ಹಾಗೂ ಸಿಎಂ ಅವರು ಒಳ್ಳೆಯ ರೀತಿ ನ್ಯಾಯ ಕೊಡುವಂತೆ ಸಂಪುಟ ವಿಸ್ತರಣೆ ಮಾಡುತ್ತಾರೆ ಎಂದು ಹೇಳಿದರು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.